ಮೊದಲ ಏಕದಿನ: ಲಂಕಾ ವಿರುದ್ಧ ಭಾರತಕ್ಕೆ ಸೋಲು


Team Udayavani, Dec 10, 2017, 7:32 PM IST

PTI12_10_2017_000110B.jpg

ಧರ್ಮಶಾಲಾ: ಕಲ್ಪಿಸಲೂ ಆಗದ ಬ್ಯಾಟಿಂಗ್‌ ಕುಸಿತವೊಂದಕ್ಕೆ ಸಾಕ್ಷಿಯಾದ ಭಾರತ, ಧರ್ಮಶಾಲಾದ ಮೊದಲ ಏಕದಿನ ಪಂದ್ಯದಲ್ಲಿ ಶ್ರೀಲಂಕಾಕ್ಕೆ 7 ವಿಕೆಟ್‌ಗಳಿಂದ ಶರಣಾಗಿದೆ. ಇದರಿಂದ ಲಂಕೆಯ ಸತತ ಸೋಲಿನ ದೊಡ್ಡ ಸರಪಳಿಯೊಂದು 12 ಪಂದ್ಯಗಳ ಬಳಿಕ ಮುರಿಯಲ್ಪಟ್ಟಿತು. ಜತೆಗೆ ಭಾರತದೆದುರು ಈ ವರ್ಷ ಮೊದಲ ಜಯ ಸಾಧಿಸಿದ ಹಿರಿಮೆಗೂ ಪಾತ್ರವಾಯಿತು.

“ಸೀಮರ್‌ ಫ್ರೆಂಡ್ಲಿ’ ಟ್ರ್ಯಾಕ್‌ ಮೇಲೆ ಟಾಸ್‌ ಗೆದ್ದದ್ದು ಶ್ರೀಲಂಕಾಗೆ ಬಂಪರ್‌ ಲಾಭ ತಂದಿತ್ತಿತು. ನಾಯಕ ತಿಸರ ಪೆರೆರ ಸ್ವಲ್ಪವೂ ವಿಳಂಬಿಸದೆ ಬೌಲಿಂಗ್‌ ಆರಿಸಿಕೊಂಡರು. ಸುರಂಗ ಲಕ್ಮಲ್‌ ಆ್ಯಂಡ್‌ ಕಂಪೆನಿ ಟೀಮ್‌ ಇಂಡಿಯಾದ ಮೇಲೆ ಮುಗಿಬಿತ್ತು. ಪಟಪಟನೆ ವಿಕೆಟ್‌ ಉರುಳಿಸಿಕೊಳ್ಳುತ್ತಲೇ ಹೋದ ಭಾರತ 38.2 ಓವರ್‌ಗಳಲ್ಲಿ 112 ರನ್ನಿಗೆ ತನ್ನ ಇನ್ನಿಂಗ್ಸ್‌ ಮುಗಿಸಿತು. ಲಂಕೆಯ 2 ವಿಕೆಟ್‌ ಬೇಗನೇ ಬಿತ್ತಾದರೂ ಈ ಸಣ್ಣ ಮೊತ್ತವನ್ನು ಯಾವುದೇ ಆತಂಕವಿಲ್ಲದೆ ಹಿಂದಿಕ್ಕಿತು. 20.4 ಓವರ್‌ಗಳಲ್ಲಿ 3 ವಿಕೆಟಿಗೆ 114 ರನ್‌ ಮಾಡಿ ಗೆಲುವಿನ ಸಂಭ್ರಮ ಆಚರಿಸಿತು.

ಸ್ಕೋರ್‌ಪಟ್ಟಿ
ಭಾರತ

ರೋಹಿತ್‌ ಶರ್ಮ    ಸಿ ಡಿಕ್ವೆಲ್ಲ ಬಿ ಲಕ್ಮಲ್‌    2
ಶಿಖರ್‌ ಧವನ್‌    ಎಲ್‌ಬಿಡಬ್ಲ್ಯು ಮ್ಯಾಥ್ಯೂಸ್‌    0
ಶ್ರೇಯಸ್‌ ಅಯ್ಯರ್‌    ಬಿ ಪ್ರದೀಪ್‌    9
ದಿನೇಶ್‌ ಕಾರ್ತಿಕ್‌    ಎಲ್‌ಬಿಡಬ್ಲ್ಯು ಲಕ್ಮಲ್‌    0
ಮನೀಷ್‌ ಪಾಂಡೆ    ಸಿ ಮ್ಯಾಥ್ಯೂಸ್‌ ಬಿ ಲಕ್ಮಲ್‌    2
ಎಂ.ಎಸ್‌. ಧೋನಿ    ಸಿ ಗುಣತಿಲಕ ಬಿ ಪೆರೆರ    65
ಹಾರ್ದಿಕ್‌ ಪಾಂಡ್ಯ    ಸಿ ಮ್ಯಾಥ್ಯೂಸ್‌ ಬಿ ಪ್ರದೀಪ್‌    10
ಭುವನೇಶ್ವರ್‌ ಕುಮಾರ್‌    ಸಿ ಡಿಕ್ವೆಲ್ಲ ಬಿ ಲಕ್ಮಲ್‌    0
ಕುಲದೀಪ್‌ ಯಾದವ್‌    ಸ್ಟಂಪ್ಡ್ ಡಿಕ್ವೆಲ್ಲ ಬಿ ಧನಂಜಯ    19
ಜಸ್‌ಪ್ರೀತ್‌ ಬುಮ್ರಾ    ಬಿ ಪತಿರಣ    0
ಯಜುವೇಂದ್ರ ಚಾಹಲ್‌    ಔಟಾಗದೆ    0
ಇತರ        5
ಒಟ್ಟು  (38.2 ಓವರ್‌ಗಳಲ್ಲಿ ಆಲೌಟ್‌)        112
ವಿಕೆಟ್‌ ಪತನ: 1-0, 2-2, 3-8, 4-16, 5-16, 6-28, 7-29, 8-70, 9-87.
ಬೌಲಿಂಗ್‌:
ಸುರಂಗ ಲಕ್ಮಲ್‌        10-4-13-4
ಏಂಜೆಲೊ ಮ್ಯಾಥ್ಯೂಸ್‌        5-2-8-1
ನುವಾನ್‌ ಪ್ರದೀಪ್‌        10-4-37-2
ತಿಸರ ಪೆರೆರ        4.2-0-29-1
ಅಖೀಲ ಧನಂಜಯ        5-2-7-1
ಸಚಿತ ಪತಿರಣ        4-1-16-1
* ಶ್ರೀಲಂಕಾ
ದನುಷ್ಕ ಗುಣತಿಲಕ    ಸಿ ಧೋನಿ ಬಿ ಬುಮ್ರಾ    1
ಉಪುಲ್‌ ತರಂಗ    ಸಿ ಧವನ್‌ ಬಿ ಪಾಂಡ್ಯ    49
ಲಹಿರು ತಿರಿಮನ್ನೆ    ಬಿ ಭುವನೇಶ್ವರ್‌    0
ಏಂಜೆಲೊ ಮ್ಯಾಥ್ಯೂಸ್‌    ಔಟಾಗದೆ    25
ನಿರೋಷನ್‌ ಡಿಕ್ವೆಲ್ಲ    ಔಟಾಗದೆ    26
ಇತರ        13
ಒಟ್ಟು  (20.4 ಓವರ್‌ಗಳಲ್ಲಿ 3 ವಿಕೆಟಿಗೆ)        114
ವಿಕೆಟ್‌ ಪತನ: 1-7, 2-19, 3-65.
ಬೌಲಿಂಗ್‌:
ಭುವನೇಶ್ವರ್‌ ಕುಮಾರ್‌        8.4-1-42-1
ಜಸ್‌ಪ್ರೀತ್‌ ಬುಮ್ರಾ        7-1-32-1
ಹಾರ್ದಿಕ್‌ ಪಾಂಡ್ಯ        5-0-39-1
ಪಂದ್ಯಶ್ರೇಷ್ಠ: ಸುರಂಗ ಲಕ್ಮಲ್‌

ಟಾಪ್ ನ್ಯೂಸ್

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqwewq

IPL; ಲಕ್ನೋ ಸೂಪರ್‌ ಜೈಂಟ್ಸ್‌ ಎದುರಾಳಿ:ಚೆನ್ನೈಗೆ ಇದು ಸೇಡಿನ ಪಂದ್ಯ

1-ewewewq

IPL; ಆಸ್ಟ್ರೇಲಿಯನ್‌ ಆಲ್‌ರೌಂಡರ್‌ ಮಾರ್ಷ್‌ ಔಟ್‌

Kohli IPL 2024

IPL ನಾಯಕರಿಗೆ ದಂಡ, ಕೊಹ್ಲಿಗೂ ದಂಡ ; 29 ಸಲ 200 ರನ್‌ ನೀಡಿದ ಆರ್‌ಸಿಬಿ!

1-eewqewqe

IPL; ಮುಂಬೈ ಎದುರು ರಾಜಸ್ಥಾನ್ ಯಶಸ್ವಿ ಗೆಲುವಿನ ಓಟ: ಜೈಸ್ವಾಲ್ ಅಮೋಘ ಶತಕ

IPL 2024; ಏಳು ಪಂದ್ಯ ಸೋತರೂ ಇನ್ನೂ ಆರ್ ಸಿಬಿಗೆ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ವಿವರ

IPL 2024; ಏಳು ಪಂದ್ಯ ಸೋತರೂ ಇನ್ನೂ ಆರ್ ಸಿಬಿಗೆ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ವಿವರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.