ಟೆಸ್ಟ್‌: ಕಿವೀಸ್‌ ವಿರುದ್ಧ ವಿಂಡೀಸಿಗೆ ಹಿನ್ನಡೆ ಭೀತಿ


Team Udayavani, Dec 11, 2017, 7:30 AM IST

west-indies-vs-new-zealand-.jpg

ಹ್ಯಾಮಿಲ್ಟನ್‌: ಹ್ಯಾಮಿಲ್ಟನ್‌ ಟೆಸ್ಟ್‌ ಪಂದ್ಯದಲ್ಲಿ ವೆಸ್ಟ್‌ ಇಂಡೀಸ್‌ ಭಾರೀ ಹಿನ್ನಡೆಯ ಭೀತಿಗೆ ಸಿಲುಕಿದೆ. ದ್ವಿತೀಯ ದಿನದಾಟದಲ್ಲಿ ನ್ಯೂಜಿಲೆಂಡಿನ ಬೌಲರ್‌ಗಳು ಸಂಪೂರ್ಣ ಹಿಡಿತ ಸಾಧಿಸಿದ್ದಾರೆ. 

ಮೊದಲ ದಿನ 7ಕ್ಕೆ 286 ರನ್‌ ಮಾಡಿದ ನ್ಯೂಜಿಲೆಂಡ್‌, ಬ್ಯಾಟಿಂಗ್‌ ಮುಂದುವರಿಸಿ 373ರ ತನಕ ಬೆಳೆಯಿತು. ಜವಾಬಿತ್ತ ವೆಸ್ಟ್‌ ಇಂಡೀಸ್‌ 215 ರನ್ನಿಗೆ 8 ವಿಕೆಟ್‌ ಉರುಳಿಸಿಕೊಂಡು ತೀವ್ರ ಸಂಕಟಕ್ಕೆ ಸಿಲುಕಿದೆ. ಇನ್ನೂ 158 ರನ್ನುಗಳ ಹಿನ್ನಡೆಯಲ್ಲಿದೆ. ನ್ಯೂಜಿಲೆಂಡಿನ ಬೌಲರ್‌ಗಳಾದ ಸೌದಿ, ಬೌಲ್ಟ್, ಗ್ರ್ಯಾಂಡ್‌ಹೋಮ್‌ ಮತ್ತು ವ್ಯಾಗ್ನರ್‌ ತಲಾ 2 ವಿಕೆಟ್‌ ಕಿತ್ತು ಕೆರಿಬಿಯನ್ನರ ಸಂಕಟವನ್ನು ಬಿಗಡಾಯಿಸುವಂತೆ ಮಾಡಿದರು. ಆರಂಭಕಾರ ಕ್ರೆಗ್‌ ಬ್ರಾತ್‌ವೇಟ್‌ ಕಪ್ತಾನನ ಆಟದ ಮೂಲಕ 66 ರನ್‌ ಬಾರಿಸಿದ್ದು ವಿಂಡೀಸ್‌ ಸರದಿಯ ಗಮನಾರ್ಹ ಸಾಧನೆ. ಕೀಪರ್‌ ಡೌರಿಚ್‌ 35, ಹೆಟ್‌ಮೈರ್‌ 28 ರನ್‌ ಮಾಡಿದರು. ರೀಫ‌ರ್‌ 22 ರನ್‌ ಗಳಿಸಿ ಆಡುತ್ತಿದ್ದಾರೆ.

ಬೌಲರ್‌ಗಳಾದ ಸೌಥಿ (31) ಮತ್ತು ಬೌಲ್ಟ್ (ಔಟಾಗದೆ 37) ಸೇರಿಕೊಂಡು ನ್ಯೂಜಿಲ್ಯಾಂಡ್‌ ಇನ್ನಿಂಗ್ಸ್‌ ಬೆಳೆಸಿದರು. ಇವರಿಂದ ಅಂತಿಮ ವಿಕೆಟಿಗೆ 61 ರನ್‌ ಹರಿದು ಬಂತು.

ಸಂಕ್ಷಿಪ್ತ ಸ್ಕೋರ್‌: ನ್ಯೂಜಿಲ್ಯಾಂಡ್‌-373 (ರಾವಲ್‌ 84, ಗ್ರ್ಯಾಂಡ್‌ಹೋಮ್‌ 58, ವಿಲಿಯಮ್ಸನ್‌ 43, ಗ್ಯಾಬ್ರಿಯಲ್‌ 119ಕ್ಕೆ 4, ರೋಶ್‌ 58ಕ್ಕೆ 3, ಕಮಿನ್ಸ್‌ 57ಕ್ಕೆ 2). ವೆಸ್ಟ್‌ ಇಂಡೀಸ್‌-8 ವಿಕೆಟಿಗೆ 215 (ಬ್ರಾತ್‌ವೇಟ್‌ 66, ಡೌರಿಚ್‌ 35, ಹೆಟ್‌ಮೈರ್‌ 28, ಸೌಥಿ 34ಕ್ಕೆ 2, ಗ್ರ್ಯಾಂಡ್‌ಹೋಮ್‌ 40ಕ್ಕೆ 2).

ಟಾಪ್ ನ್ಯೂಸ್

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.