ಜೊಕೋವಿಕ್‌, ಫೆಡರರ್‌ ಶುಭಾರಂಭ


Team Udayavani, Jan 17, 2018, 12:26 PM IST

17-29.jpg

ಮೆಲ್ಬರ್ನ್: ಆರು ಬಾರಿಯ ಚಾಂಪಿಯನ್‌ ನೊವಾಕ್‌ ಜೊಕೋವಿಕ್‌, ದಾಖಲೆ 20ನೇ ಗ್ರ್ಯಾನ್‌ ಸ್ಲಾಮ್‌ ಪ್ರಶಸ್ತಿಯ ನಿರೀಕ್ಷೆಯಲ್ಲಿರುವ ರೋಜರ್‌ ಫೆಡರರ್‌ ಆಸ್ಟ್ರೇಲಿಯನ್‌ ಓಪನ್‌ ಟೆನಿಸ್‌ ಕೂಟದ ಪುರುಷರ ಸಿಂಗಲ್ಸ್‌ನಲ್ಲಿ ಮೊದಲ ಸುತ್ತಿನಲ್ಲಿ ಸುಲಭ ಗೆಲುವು ದಾಖಲಿಸಿದ್ದಾರೆ.

ಮೊಣಕೈಯ ಗಾಯದಿಂದಾಗಿ ಆರು ತಿಂಗಳ ಬಳಿಕ ಟೆನಿಸ್‌ ಕಣಕ್ಕೆ ಮರಳಿದ 12 ಬಾರಿಯ ಗ್ರ್ಯಾನ್‌ ಸ್ಲಾಮ್‌ ವಿಜೇತ ಜೊಕೋವಿಕ್‌ ಅಮೆರಿಕದ ಡೋನಾಲ್ಡ್‌ ಯಂಗ್‌ ಅವರನ್ನು 6-1, 6-2, 6-4 ನೇರ ಸೆಟ್‌ಗಳಿಂದ ಕೆಡಹಿದರು. ಬಲ ಕೈಗೆ ಗಾಯವಾಗದಂತೆ ರಕ್ಷಾಕವಚ ಧರಿಸಿದ್ದ ಅವರು ಪಂದ್ಯ ಗೆದ್ದ ಬಳಿಕ ಪ್ರೇಕ್ಷಕರ ಕರತಾಡನಕ್ಕೆ ಅಭಿನಂದನೆ ಸಲ್ಲಿಸಿದರು.

ಫೆಡರರ್‌ ಮುನ್ನಡೆ
ಕಳೆದ ವರ್ಷ ಇಲ್ಲಿ ತನ್ನ 18ನೇ ಗ್ರ್ಯಾನ್‌ ಸ್ಲಾಮ್‌ ಪ್ರಶಸ್ತಿ ಜಯಿಸಿದ್ದ ಹಾಲಿ ಚಾಂಪಿಯನ್‌ ಫೆಡರರ್‌ ಇದೀಗ 20ನೇ ಗ್ರ್ಯಾನ್‌ ಸ್ಲಾಮ್‌ ಪ್ರಶಸ್ತಿ ಗೆಲ್ಲುವ ಗುರಿಯೊಂದಿಗೆ ಕಣಕ್ಕೆ ಇಳಿದಿದ್ದಾರೆ. 36ರ ಹರೆಯದ ಅವರು 41 ಗೆಲುವಿನ ಹೊಡೆತ ನೀಡಿ ಸ್ಲೋವಾನಿಯಾದ ಅಲ್ಜಾಝ್ ಬೆದೆನೆ ಅವರನ್ನು 6-3, 6-4, 6-3 ಸೆಟ್‌ಗಳಿಂದ ಸೋಲಿಸಿದರು. ಮುಂದಿನ ಸುತ್ತಿನಲ್ಲಿ ಅವರು ಜರ್ಮನಿಯ ಜಾನ್‌ ಲೆನಾರ್ಡ್‌ ಸ್ಟ್ರಫ್ ಅವರನ್ನು ಎದುರಿಸಲಿದ್ದಾರೆ. ಕಳೆದ ವರ್ಷದ ವಿಂಬಲ್ಡನ್‌ ಗೆಲ್ಲುವ ಮೂಲಕ ಅವರು 19ನೇ ಗ್ರ್ಯಾನ್‌ ಸ್ಲಾಮ್‌ ಪ್ರಶಸ್ತಿ ಒಲಿಸಿಕೊಂಡಿದ್ದರು.

ಶಸ್ತ್ರಚಿಕಿತ್ಸೆ ಬಳಿಕ ಮೊದಲ ಜಯ
ಕಳೆದ ಜುಲೈಯಲ್ಲಿ ಮಂಡಿ ಗಾಯಕ್ಕೆ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದ ಮಾಜಿ ಚಾಂಪಿಯನ್‌ ಸ್ಟಾನ್‌ ವಾವ್ರಿಂಕ ಇಲ್ಲಿ ತನ್ನ ಮೊದಲ ಗೆಲುವು ಕಂಡರು. ಆದರೆ ಅದಕ್ಕಾಗಿ ನಾಲ್ಕು ಸೆಟ್‌ ತೆಗೆದುಕೊಂಡಿದ್ದರು. ಮೂರು ಬಾರಿಯ ಗ್ರ್ಯಾನ್‌ ಸ್ಲಾಮ್‌ ವಿಜೇತ ವಾವ್ರಿಂಕ ಅವರು ರಿಕಾರ್ಡಸ್‌ ಬೆರಂಕಿಸ್‌ ಅವರನ್ನು 6-3, 6-4, 2-6, 7-6 (7-2) ಸೆಟ್‌ಗಳಿಂದ ಪರಾಭವಗೊಳಿಸಿ ಮುನ್ನಡೆದರು.

ಜರ್ಮನಿಯ ಯುವ ತಾರೆ ಅಲೆಕ್ಸಾಂಡರ್‌ ಜ್ವರೇವ್‌ ಕಠಿನ ಹೋರಾಟದಲ್ಲಿ ಇಟಲಿಯ ಥಾಮಸ್‌ ಫ್ಯಾಬಿಯಾನೊ ಅವರನ್ನು ಸೋಲಿಸಿದ್ದಾರೆ. ಜ್ವರೇವ್‌ 6-1, 7-6 (7-5, 7-5 ಸೆಟ್‌ಗಳಿಂದ ಜಯ ಸಾಧಿಸಿದ್ದಾರೆ. 

ಟಾಪ್ ನ್ಯೂಸ್

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.