ರೊನಾಲ್ಡಿನೊ ವಿದಾಯ


Team Udayavani, Jan 18, 2018, 11:37 AM IST

18-28.jpg

ರಿಯೋ ಡಿ ಜನೈರೋ: ವಿಶ್ವ ಫ‌ುಟ್‌ಬಾಲ್‌ನ ಸ್ಟಾರ್‌ ಆಟಗಾರ, ಬ್ರಝಿಲ್‌ ದಂತಕತೆ ರೊನಾಲ್ಡಿನೊ ಅಂತಾರಾಷ್ಟ್ರೀಯ ಫ‌ುಟ್‌ಬಾಲಿಗೆ ನಿವೃತ್ತಿ ಘೋಷಿಸಲಿದ್ದಾರೆ. ಇದನ್ನು ರೊನಾಲ್ಡಿನೊ ಅವರ ಸಹೋದರ ಬಹಿರಂಗಪಡಿಸಿದ್ದಾರೆ.

2015ರಿಂದೀಚೆಗೆ ರೊನಾಲ್ಡಿನೊ ಯಾವುದೇ ಸ್ಪರ್ಧಾತ್ಮಕ ಪಂದ್ಯಗಳನ್ನು ಆಡಿರಲಿಲ್ಲ. ನಾನಾ ಕಾರಣಕ್ಕೆ ಎಲ್ಲ ಪಂದ್ಯಗಳನ್ನು ತಪ್ಪಿಸಿಕೊಳ್ಳುತ್ತ ಬಂದಿದ್ದರು. ನಿವೃತ್ತಿ ಬಗ್ಗೆ ರಿಯೋ ಡಿ ಜನೈರೋ ಪತ್ರಿಕೆಗೆ ಪ್ರತಿಕ್ರಿಯಿಸಿರುವ, ರೋನಾಲ್ಡಿನೊ ಏಜೆಂಟ್‌ ಕೂಡ ಆಗಿರುವ ಸಹೋದರ ಆಸಿಸ್‌, “ರೊನಾಲ್ಡಿನೋ ಆಟ ನಿಲ್ಲಿಸಿದ್ದಾರೆ, ಅವರ ಆಟ ಮುಗಿದಿದೆ’ ಎಂದಿದ್ದಾರೆ. “ಫ‌ುಟ್‌ಬಾಲ್‌ ಪ್ರತಿಭೆಗೆ ವಿದಾಯ ಪಂದ್ಯಗಳು ಬ್ರಝಿಲ್‌, ಯುರೋಪ್‌, ಏಷ್ಯಾದಲ್ಲಿ ನಡೆಯಲಿವೆ. ಇದರಲ್ಲಿ ಬ್ರಝಿಲ್‌ ರಾಷ್ಟ್ರೀಯ ಫ‌ುಟ್‌ಬಾಲ್‌ ತಂಡ ಪಾಲ್ಗೊಳ್ಳಲಿದೆ’ ಎಂದು ಆಸಿಸ್‌ ಹೇಳಿದರು.

ಬರುವ ಮಾರ್ಚ್‌ಗೆ 38 ವರ್ಷ ಪೂರ್ತಿಗೊಳಿಸಲಿರುವ ರೊನಾಲ್ಡಿನೊ, 1987ರಲ್ಲಿ ಪೋಟೋì ಅಲೆಗ್ರೆ ಕ್ಲಬ್‌ ಮೂಲಕ ವೃತ್ತಿಜೀವನವನ್ನು ಆರಂಭಿಸಿದ್ದರು. ಫ‌ುಟ್‌ಬಾಲ್‌ನ ಪ್ರತಿಷ್ಠಿತ ಪ್ರಶಸ್ತಿಗಳಾದ ಬ್ಯಾಲನ್‌ ಡಿ’ಓರ್‌, ಫಿಫಾ ವರ್ಷದ ಆಟಗಾರ, ಗೋಲ್ಡನ್‌ ಬೂಟ್‌… ಎಲ್ಲವನ್ನೂ ರೊನಾಲ್ಡಿನೊ ತಮ್ಮದಾಗಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್

1-asasa

Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

1-waadassda

OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

1-asasa

Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

20

Election illegal: ನಿನ್ನೆ 2.31 ಕೋ. ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.