ಇಂಡೋನೇಷ್ಯ ಮಾಸ್ಟರ್ ನಿರೀಕ್ಷೆ ಹೆಚ್ಚಿಸಿದ ಸಿಂಧು, ಶ್ರೀಕಾಂತ್‌


Team Udayavani, Jan 23, 2018, 6:15 AM IST

Indonesia-Masters-badminton.jpg

ಜಕರ್ತಾ: ಹೊಸ ಋತುವಿನಲ್ಲಿ ಉತ್ತಮ ಆರಂಭದತ್ತ ದೃಷ್ಟಿ ನೆಟ್ಟಿರುವ ಭಾರತದ ಸ್ಟಾರ್‌ ಶಟ್ಲರ್‌ಗಳಾದ ಪಿ.ವಿ. ಸಿಂಧು ಮತ್ತು ಕಿಡಂಬಿ ಶ್ರೀಕಾಂತ್‌ ಮಂಗಳವಾರ ಆರಂಭವಾಗಲಿರುವ 350,000 ಡಾಲರ್‌ ಬಹುಮಾನದ “ಇಂಡೋನೇಷ್ಯ ಮಾಸ್ಟರ್  ವರ್ಲ್ಡ್ ಟೂರ್‌ ಸೂಪರ್‌ 500 ಟೂರ್ನಮೆಂಟ್‌’ನಲ್ಲಿ ಭಾರತದ ನಿರೀಕ್ಷೆಯನ್ನು ಹೆಚ್ಚಿಸಿದ್ದಾರೆ.

ಕಳೆದ ಋತುವಿನಲ್ಲಿ ಸಾಕಷ್ಟು ಪ್ರಶಸ್ತಿ ಗೆದ್ದಿರುವ ಸಿಂಧು, ಶ್ರೀಕಾಂತ್‌ 2018ರ ವರ್ಷದಲ್ಲೂ ಇದೇ ಸಾಧನೆಯನ್ನು ಪುನರಾವರ್ತಿಸುವ ಯೋಜನೆಯಲ್ಲಿದ್ದಾರದೆ. ಸಿಂಧು ಮೊದಲ ಸುತ್ತಿನಲ್ಲಿ ಆತಿಥೇಯ ನಾಡಿನ ಹನ್ನಾ ರಮಾದಿನಿ ವಿರುದ್ಧ, ಕೆ. ಶ್ರೀಕಾಂತ್‌ ಮಲೇಷ್ಯದ ಜುಲ್ಫಾದ್ಲಿ ಜುಲ್ಕಿಫ್ಲಿ ವಿರುದ್ಧ ಮೊದಲ ಸುತ್ತಿನ ಪಂದ್ಯವನ್ನು ಆಡಲಿದ್ದಾರೆ. ಕಾಲು ನೋವಿನಿಂದ ಸುಧಾರಿಸಿರುವ ಲಂಡನ್‌ ಗೇಮ್ಸ್‌ನ ಕಂಚಿನ ಪದಕ ವಿಜೇತೆ ಸೈನಾ ನೆಹ್ವಾಲ್‌ ಈ ಕೂಟದಲ್ಲಿ 8ನೇ ವಿಶ್ವ ರ್‍ಯಾಂಕಿಂಗ್‌ನ ಚೀನೀ ಆಟಗಾರ್ತಿ ಚೆನ್‌ ಯೂಫಿ ಅವರನ್ನು ಎದುರಿಸಲಿದ್ದಾರೆ.

ಭಾರತದ ಇತರ ಸ್ಪರ್ಧಿಗಳಾದ ಎಚ್‌.ಎಸ್‌. ಪ್ರಣಯ್‌ ಡೆನ್ಮಾರ್ಕ್‌ನ ರಸ್ಮಸ್‌ ಜಿಮೆR ವಿರುದ್ಧ, ಸಮೀರ್‌ ವರ್ಮ ಜಪಾನಿನ ಕಜುಮಸ ಸಕಾಯ್‌ ವಿರುದ್ಧ ಹೋರಾಟ ಆರಂಭಿಸಲಿದ್ದಾರೆ. ಪುರುಷರ ಡಬಲ್ಸ್‌ನಲ್ಲಿ ಸಾತ್ವಿಕ್‌ ಸಾಯಿರಾಜ್‌-ಚಿರಾಗ್‌ ಶೆಟ್ಟಿ ಜಪಾನಿನ 8ನೇ ಶ್ರೇಯಾಂಕದ ಟಕುಟೊ ಇಂಕ್ವೆ-ಯುಕಿ ಕನೆಕೊ ವಿರುದ್ಧ, ಮನು ಅತ್ರಿ-ಬಿ ಸುಮೀತ್‌ ರೆಡ್ಡಿ ಚೈನೀಸ್‌ ತೈಪೆಯ ಲು ಚಿಂಗ್‌ ಯಾವೊ-ಯಾಂಗ್‌ ಪೊ ಹಾನ್‌ ವಿರುದ್ಧ ಮೊದಲ ಸುತ್ತಿನ ಪಂದ್ಯವನ್ನಾಡುವರು.

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.