ಟ್ವೀಟರ್ನಲ್ಲಿ ಸೆಹವಾಗ್ ಎಡವಟ್ಟು
Team Udayavani, Feb 6, 2018, 6:45 AM IST
ನವದೆಹಲಿ: ಭಾರತ ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹವಾಗ್ ಟ್ವೀಟರ್ನಲ್ಲಿ ಅಂಪೈರ್ ವಿರುದ್ಧ ಟೀಕೆ ಮಾಡಲು ಹೋಗಿ ಎಡವಟ್ಟು ಮಾಡಿಕೊಂಡಿದ್ದಾರೆ.
ಮೂರು ದಿನಗಳ ಹಿಂದೆ ಭಾರತ-ದಕ್ಷಿಣ ಆಫ್ರಿಕಾ ನಡುವೆ ನಡೆದ 2ನೇ ಏಕದಿನ ಪಂದ್ಯದ ವೇಳೆ ಭಾರತದ ಗೆಲುವಿಗೆ 2 ರನ್ ಬೇಕಿತ್ತು. ಈ ವೇಳೆ ಭೋಜನ ಸಮಯವಾಗಿದ್ದರಿಂದ ಅಂಪೈರ್ಗಳು ಲಂಚ್ ಬ್ರೇಕ್ ನೀಡಿದ್ದರು. 2 ರನ್ಗಾಗಿ ಭಾರತ 40 ನಿಮಿಷ ಕಾಯಬೇಕಾಯಿತು. ಇದಕ್ಕೆ ವ್ಯಾಪಕ ಟೀಕೆ ವ್ಯಕ್ತವಾಗಿತ್ತು. ಸೆಹವಾಗ್ ಕೂಡ ಅಂಪೈರ್ಗಳ ನಿರ್ಧಾರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಟೀಕೆ ಮಾಡುವ ಗಡಿಬಿಡಿಯಲ್ಲಿ ಊಟದ ನಂತರ ಬನ್ನಿ ಎಂದು ಹೇಳಿ ಸಾರ್ವಜನಿಕ ಬ್ಯಾಂಕ್ಗಳು ಗ್ರಾಹಕರೊಂದಿಗೆ ವರ್ತಿಸುವಂತೆ ಎಂದು ಟ್ವೀಟ್ ಮಾಡಿದ್ದಾರೆ.
ತಕ್ಷಣ ಕೆಲವು ಬ್ಯಾಂಕ್ ನೌಕರರು ಸೆಹವಾಗ್ಗೆ ಪ್ರತಿ ಟ್ವೀಟ್ ಮಾಡಿದ್ದಾರೆ. ನಾವು ಗ್ರಾಹಕರೊಂದಿಗೆ ಹಾಗೆ ಎಂದಿಗೂ ವರ್ತಿಸಿಲ್ಲ ಎಂದಿದ್ದಾರೆ. ಆಗ ಸೆಹವಾಗ್ಗೆ ಪರಿಸ್ಥಿತಿ ಅರ್ಥವಾಗಿದೆ. ನಾನು ಎಲ್ಲ ಬ್ಯಾಂಕ್ನವರು ಹಾಗೆ ಅಂತ ಹೇಳಿಲ್ಲ. ಕೆಲವರು ಹಾಗಿದ್ದಾರೆ ಎಂದು ಹೇಳಿದೆಯಷ್ಟೇ ಎಂದು ಸೆಹವಾಗ್ ಸಮಜಾಯಿಷಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?
T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ
CSK; ಐಪಿಎಲ್ ನಿಂದ ಹೊರಬಿದ್ದ ಕಾನ್ವೆ; ಚೆನ್ನೈ ಪಾಳಯಕ್ಕೆ ಇಂಗ್ಲೆಂಡ್ ವೇಗಿ ಸೇರ್ಪಡೆ
IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ
T20 World Cup; ರೋಹಿತ್, ವಿರಾಟ್ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?
MUST WATCH
ಹೊಸ ಸೇರ್ಪಡೆ
LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್
R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್