ಕೊಹ್ಲಿ ಸರ್ವಶ್ರೇಷ್ಠ ಕ್ರಿಕೆಟಿಗ: ಮೈಕೆಲ್‌ ವಾನ್‌


Team Udayavani, Feb 20, 2018, 6:55 AM IST

Michael-Vaughan.jpg

ನವದೆಹಲಿ: ಸಚಿನ್‌ ತೆಂಡುಲ್ಕರ್‌ ನಿವೃತ್ತಿಯಾಗುವಾಗ ಅವರನ್ನು ಸಾರ್ವಕಾಲಿಕ ಶ್ರೇಷ್ಠ ಕ್ರಿಕೆಟಿಗ ಎಂದು ವರ್ಣಿಸಲಾಗಿತ್ತು. ಕೆಲವರಂತೂ ಅವರು ಬ್ರಾಡ್ಮನ್‌ಗಿಂತ ಶ್ರೇಷ್ಠ ಎಂದಿದ್ದರು. ಆಗ ಬಹಳ ವಾದವಿವಾದಗಳಾಗಿದ್ದವು. ಇದೀಗ ವಿರಾಟ್‌ ಕೊಹ್ಲಿಯನ್ನು ಏಕದಿನ ಕ್ರಿಕೆಟ್‌ನ ಸರ್ವಶ್ರೇಷ್ಠ ಆಟಗಾರ ಎಂದು ಇಂಗ್ಲೆಂಡ್‌ನ‌ ಮಾಜಿ ನಾಯಕ ಮೈಕೆಲ್‌ ವಾನ್‌ ವರ್ಣಿಸಿದ್ದಾರೆ. 

ಇಲ್ಲಿಯವರೆಗೆ ಸಚಿನ್‌ ತೆಂಡುಲ್ಕರ್‌, ವಿವಿಯನ್‌ ರಿಚರ್ಡ್ಸ್‌ ಹೀಗೆ ವರ್ಣನೆಗೊಳಗಾಗಿದ್ದರು. ಈಗ ಈ ಮಹಾನ್‌ ದಿಗ್ಗಜರನ್ನು ಪಟ್ಟಿಯಿಂದ ಹೊರಗಿಟ್ಟು ಮಾತನಾಡಿರುವುದು ಅಭಿಮಾನಿಗಳ ನಡುವೆ ಮತ್ತೂಮ್ಮೆ ಭಾರೀ ವಾಗ್ವಾದ ನಡೆಯುವ ಸಾಧ್ಯತೆಯಿದೆ. ಕೊಹ್ಲಿ ಇತ್ತೀಚೆಗೆ ಏಕದಿನದಲ್ಲಿ 35ನೇ ಶತಕ ಬಾರಿಸಿದ್ದರು. 208 ಪಂದ್ಯಗಳಲ್ಲಿ ಈ ಸಾಧನೆ ಮಾಡಿ ಅತ್ಯಂತ ವೇಗದಲ್ಲಿ ಇಂತಹ ಸಾಧನೆ ಮಾಡಿದ ವಿಶ್ವದಾಖಲೆ ನಿರ್ಮಿಸಿದರು. 

ಈ ಸರಣಿಯಲ್ಲೇ 3 ಶತಕ ಬಾರಿಸಿ ದ್ವಿಪಕ್ಷೀಯ ಸರಣಿಯೊಂದರಲ್ಲಿ ಗರಿಷ್ಠ ರನ್‌ಗಳಿಸಿದ ಮತ್ತೂಂದು ವಿಶ್ವದಾಖಲೆಯನ್ನೂ ನಿರ್ಮಿಸಿದರು. ಅಲ್ಲದೇ ಅವರು ಆಡಿದ ಪಂದ್ಯಗಳಲ್ಲಿ ಭಾರತ ಗೆದ್ದಿದ್ದೇ ಹೆಚ್ಚು. ಇಷ್ಟೆಲ್ಲ ಹಿನ್ನೆಲೆಯಿರುವಾಗ ಕೊಹ್ಲಿ ವಿಶ್ವಶ್ರೇಷ್ಠ ಎನ್ನುವುದರಲ್ಲಿ ಯಾವುದೇ ಅನುಮಾನವಿಲ್ಲ. ಆದರೆ ಸಾರ್ವಕಾಲಿಕ ಸರ್ವಶ್ರೇಷ್ಠ ಆಟಗಾರ ಎನ್ನುವುದಕ್ಕೆ ಮಾತ್ರ ವಿರೋಧವಿದೆ.

ಅಂಕಿಸಂಖ್ಯೆಗಳು ಏನು ಹೇಳುತ್ತವೆ ಎನ್ನುವುದಕ್ಕಿಂತ ಅವರ ಪ್ರತಿ ಇನಿಂಗ್ಸ್‌ನ ಮಹತ್ವವೇನು ಎನ್ನುವುದು ಪರಿಶೀಲನೆಗೊಳಪಡಬೇಕಾದ ಸಂಗತಿ. ಈ ದೃಷ್ಟಿಯಿಂದ ಕೊಹ್ಲಿ ಬಹಳ ಮೌಲ್ಯಯುತ ಆಟಗಾರ. ತಂಡಕ್ಕೆ ಅಗತ್ಯವಿದ್ದಾಗಲೆಲ್ಲ ನೆಲಕಚ್ಚಿ ಆಡಿರುವ ಅವರು ಆಟಗಾರರ ಮನಃಸ್ಥಿತಿಯಲ್ಲೇ ಬದಲಾವಣೆ ಮಾಡಿದ್ದಾರೆ. ಭಾರತೀಯರ ಮಟ್ಟಿಗೆ ಕೊಹ್ಲಿ ಬ್ಯಾಟಿಂಗ್‌ ಯಾವಾಗಲೂ ಒಂದು ಮಾದರಿ, ಅಷ್ಟೇ ಸ್ಪರ್ಧಾತ್ಮಕ. ಯಾವುದೇ ಪಂದ್ಯವನ್ನು ಎಂತಹ ಹಂತದಲ್ಲೂ ಗೆಲ್ಲಬಹುದು ಎಂದು ತೋರಿಸಿಕೊಟ್ಟಿದ್ದಾರೆ. ಈ ಎಲ್ಲ ವಿಚಾರಗಳನ್ನು ಗಮನಿಸಿದಾಗ ವಾನ್‌ ಮತ್ತು ಕೊಹ್ಲಿ ಅಭಿಮಾನಿಗಳು ಹೇಳುವುದು ಸರಿಯೆನ್ನುವುದರಲ್ಲೂ ಅರ್ಥವಿದೆ. ಆದರೂ ನಿರ್ಣಾಯಕವಾಗಿ ಕೊಹ್ಲಿಯೊಬ್ಬರೇ ಶ್ರೇಷ್ಠ ಎಂಬ ಮಾತುಗಳು ವಿವಾದವಾಗುವ ಸಾಧ್ಯತೆ ದಟ್ಟವಾಗಿದೆ.

ಟಾಪ್ ನ್ಯೂಸ್

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqwewq

IPL; ಲಕ್ನೋ ಸೂಪರ್‌ ಜೈಂಟ್ಸ್‌ ಎದುರಾಳಿ:ಚೆನ್ನೈಗೆ ಇದು ಸೇಡಿನ ಪಂದ್ಯ

1-ewewewq

IPL; ಆಸ್ಟ್ರೇಲಿಯನ್‌ ಆಲ್‌ರೌಂಡರ್‌ ಮಾರ್ಷ್‌ ಔಟ್‌

Kohli IPL 2024

IPL ನಾಯಕರಿಗೆ ದಂಡ, ಕೊಹ್ಲಿಗೂ ದಂಡ ; 29 ಸಲ 200 ರನ್‌ ನೀಡಿದ ಆರ್‌ಸಿಬಿ!

1-eewqewqe

IPL; ಮುಂಬೈ ಎದುರು ರಾಜಸ್ಥಾನ್ ಯಶಸ್ವಿ ಗೆಲುವಿನ ಓಟ: ಜೈಸ್ವಾಲ್ ಅಮೋಘ ಶತಕ

IPL 2024; ಏಳು ಪಂದ್ಯ ಸೋತರೂ ಇನ್ನೂ ಆರ್ ಸಿಬಿಗೆ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ವಿವರ

IPL 2024; ಏಳು ಪಂದ್ಯ ಸೋತರೂ ಇನ್ನೂ ಆರ್ ಸಿಬಿಗೆ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ವಿವರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್‌ನಿಂದ ಸುಳ್ಳಿನ ರಾಜಕಾರಣ: BYR

LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್‌ನಿಂದ ಸುಳ್ಳಿನ ರಾಜಕಾರಣ: BYR

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.