ಮಾತುಕತೆ ಮೂಲಕ ಬಗೆಹರಿಸಿಕೊಳ್ಳುವೆ: ಶಮಿ 


Team Udayavani, Mar 12, 2018, 6:10 AM IST

Mohammed-Shami-and-Hasin-Ja.jpg

ನವದೆಹಲಿ: ಪತ್ನಿ ಹಸಿನ್‌ ಜಹಾನ್‌ ಮತ್ತು ತಮ್ಮ ನಡುವಿನ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಕ್ರಿಕೆಟಿಗ ಮೊಹಮ್ಮದ್‌ ಶಮಿ, ಮಾತುಕತೆ ಮೂಲಕ ಸಮಸ್ಯೆಯನ್ನು ಬಗೆಹರಿಸಿಕೊಳ್ಳಲು ನಾನು ಸಿದ್ಧನಿದ್ದೇನೆ. ನನ್ನ ಮಗಳ ಭವಿಷ್ಯದ ದೃಷ್ಟಿಯಿಂದ ಇದು ಅಗತ್ಯ ಎಂದಿದ್ದಾರೆ. ಈ ವಿಷಯಕ್ಕೆ ಸಂಬಂಧಿಸಿದಂತೆ ನಾನು ಕೋಲ್ಕತಾಗೆ ತೆರಳುತ್ತೇನೆ. ಸಮಸ್ಯೆ ಬಗೆಹರಿಸಿಕೊಳ್ಳುವ ವಿಶ್ವಾಸವಿದೆ ಎಂದಿದ್ದಾರೆ. ಶಮಿ ಮೇಲೆ ಈಗಾಗಲೇ ಅವರ ಪತ್ನಿ ಕೊಲೆ ಯತ್ನ ಕೇಸು ದಾಖಲಿಸಿರುವುದು ವಿವಾದಕ್ಕೆ ಕಾರಣವಾಗಿದೆ.

ಮೊಬೈಲ್‌ ಸಿಗದಿದ್ರೆ ವಿಚ್ಛೇದನ ನೀಡುತ್ತಿದ್ದರು: ಶಮಿ ಪತ್ನಿ ಹಸಿನ್‌
ನವದೆಹಲಿ:
ಶಮಿ ಗೌಪ್ಯವಾಗಿ ಇಟ್ಟುಕೊಂಡಿರುವ ಮೊಬೈಲ್‌ ನನ್ನ ಕೈಗೆ ಸಿಗದಿದ್ದರೆ ಈಗಾಗಲೇ ಅವರು ತನಗೆ ವಿಚ್ಛೇದನ ನೀಡಿರುತ್ತಿದ್ದರು ಎಂದು ಕ್ರಿಕೆಟಿಗ ಮೊಹಮ್ಮದ್‌ ಶಮಿ ಪತ್ನಿ ಹಸಿನ್‌ ಜಹಾನ್‌ ಆರೋಪಿಸಿದ್ದಾರೆ.

ಭಾನುವಾರ ಮಾಧ್ಯಮಗಳ ಜತೆ ಮಾತನಾಡಿದ ಹಸಿನ್‌, ತುಂಬಾ ಸಮಯದಿಂದ ಶಮಿ ತಮ್ಮ ತಪ್ಪನ್ನು ಒಪ್ಪಿಕೊಳ್ಳಬೇಕು ಎಂದು ನಾನು ಪ್ರಯತ್ನಿಸಿದ್ದೇನೆ. ಆದು ಸಾಧ್ಯವಾಗಿಲ್ಲ. ಒಮ್ಮೆ ಅವರ ಮೊಬೈಲ್‌ ನನ್ನ ಕೈಗೆ ಸಿಗದಿದ್ದರೆ ನನಗೆ ವಿಚ್ಛೇದನ ನೀಡಿ ಉತ್ತರ ಪ್ರದೇಶಕ್ಕೆ ಹೋಗುತ್ತಿದ್ದರು ಎಂದು ದೂರಿದ್ದಾರೆ. ಶಮಿ ಮತ್ತು ತಮ್ಮ ನಡುವೆ ನಡೆದ ಆಡಿಯೋವನ್ನು ಬಿಡುಗಡೆ ಮಾಡಿದ್ದಾರೆ.

ಇಬ್ಬರ ನಡುವಿನ ಬಿಕ್ಕಟ್ಟು ಬೀದಿಗೆ ಬಂದಿದೆ. ಈಗಾಗಲೇ ಶಮಿಗೆ ಅನೇಕ ಮಹಿಳೆಯರ ಜತೆ ದೈಹಿಕ ಸಂಬಂಧವಿದೆ. ತನಗೆ ಹಿಂಸೆ ನೀಡುತ್ತಿದ್ದಾರೆ ಎಂದು ಜಹಾನ್‌ ದೂರು ದಾಖಲಿಸಿದ್ದಾರೆ. ಇತ್ತ ಶಮಿಗೆ ಭಾರತ ತಂಡದಲ್ಲಿ ಆಡದ ಸ್ಥಿತಿ ನಿರ್ಮಾಣವಾಗಿದೆ. ಐಪಿಎಲ್‌ನಿಂದಲೂ ಹೊರಬೀಳುವ ಸಾಧ್ಯತೆ ಇದೆ.

ಹಸಿನ್‌ಗೆ ಶಮಿ 2ನೇ ಪತಿ
ಹಸಿನ್‌ ಜಹಾನ್‌ಗೆ ಶಮಿ ಮೊದಲನೇ ಪತಿ ಅಲ್ಲ ಅನ್ನುವ ಕುತೂಹಲಕಾರಿ ವಿಷಯ ಹೊರಬಂದಿದೆ. ಐಪಿಎಲ್‌ವೊಂದರಲ್ಲಿ ಭೇಟಿಯಾದ ಶಮಿ ಮತ್ತು ಹಸಿನ್‌ ಸ್ನೇಹಿತರಾಗಿ ನಂತರ ಪ್ರೇಮಿಗಳಾಗಿ 2012 ರಿಂದ ಡೇಟಿಂಗ್‌ ಆರಂಭಿಸಿದ್ದರು. 2014 ರಲ್ಲಿ ವಿವಾಹವಾಗಿದ್ದು, ಈ ಜೋಡಿಗೆ 3 ವರ್ಷದ ಹೆಣ್ಣು ಮಗಳು ಇದ್ದಾರೆ. ಆದರೆ ಹಸಿನ್‌ ಇದಕ್ಕೂ ಮುನ್ನ ಮತ್ತೂಬ್ಬನ್ನನು ವಿವಾಹವಾಗಿ ವಿಚ್ಚೇದನ ಪಡೆದಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿದ ಹಸಿನ್‌ ಅವರ ಮೊದಲನೇ ಪತಿ ಸೈಫ‌ುದ್ದೀನ್‌, ಶಮಿ ಮತ್ತು ಹಸಿನ್‌ ನಡುವಿನ ಘಟನೆಗೂ ನನಗೂ ಸಂಬಂಧವಿಲ್ಲ. ತಾನು 10ನೇ ತರಗತಿಯಲ್ಲಿದ್ದಾಗ ಹಸಿನ್‌ಗೆ ಪ್ರಪೋಸ್‌ ಮಾಡಿದ್ದೆ. 2002 ರಿಂದ ನಾವು ಜತೆಯಾಗಿಯೇ ಇದ್ದೇವು. ನಮಗೆ ಇಬ್ಬರು ಹೆಣ್ಣು ಮಕ್ಕಳು ಇದ್ದಾರೆ. 2010ರಲ್ಲಿ ನಮಗೆ ವಿಚ್ಛೇದನವಾಗಿದೆ. ಆ ನಂತರ ಆಗಾಗ ಫೋನ್‌ ಮಾಡಿ ಮಕ್ಕಳ ಬಗ್ಗೆ ವಿಚಾರಿಸುತ್ತಿದ್ದಳು ಎಂದು ತಿಳಿಸಿದ್ದಾರೆ ಎಂದು ಆಗ್ಲ ಮಾಧ್ಯಮಗಳು ವರದಿ ಮಾಡಿವೆ.

ಟಾಪ್ ನ್ಯೂಸ್

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.