ಕ್ರೀಡಾ ಪ್ರೋತ್ಸಾಹಕ್ಕೆ ನೂತನ ಪ್ರಾಯೋಜಕತ್ವ ಯೋಜನೆ


Team Udayavani, Mar 18, 2018, 6:45 AM IST

Minister-Rajyavardhan-Singh.jpg

ಹೊಸದಿಲ್ಲಿ: ಎಳೆಯ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವುದಕ್ಕಾಗಿ ಮುಂದೆ ಹೊಸ ಪ್ರಾಯೋಜಕತ್ವ ಯೋಜನೆಯೊಂದು ಬರಲಿದೆ ಎಂದು ಕ್ರೀಡಾ ಸಚಿವ ರಾಜವರ್ಧನ್‌ ಸಿಂಗ್‌ ರಾಥೋಡ್‌ ಹೇಳಿದ್ದಾರೆ. ರವಿವಾರ ಹೊಸದಿಲ್ಲಿಯಲ್ಲಿ ಈ ವಿಚಾರ ತಿಳಿಸಿರುವ ರಾಥೋಡ್‌, ಭವಿಷ್ಯದ ಚಾಂಪಿಯನ್‌ಗಳನ್ನು ಸೃಷ್ಟಿಸಲು ಈ ಯೋಜನೆ ನೆರವಾಗಲಿದೆ ಎಂದಿದ್ದಾರೆ.

ಆರ್ಥಿಕ ಸಮಸ್ಯೆಯಿಂದ ಪ್ರತಿಭೆ ವ್ಯರ್ಥವಾಗುವುದನ್ನು ತಪ್ಪಿಸಲು ಸರಕಾರ ಮುಂದಾಗುತ್ತಿರುವುದಾಗಿ ತಿಳಿಸಿರುವ ಶೂಟಿಂಗ್‌ ದಂತಕತೆ ರಾಥೋಡ್‌, “ಪ್ರತಿಭಾನ್ವಿತ ಕ್ರೀಡಾಪಟುಗಳಿಗೆ ಆರ್ಥಿಸ ಸಮಸ್ಯೆ ಎದುರಾಗುತ್ತದೆ. ಇದನ್ನು ತಪ್ಪಿಸುವುದಕ್ಕಾಗಿ ಕ್ರೀಡಾಪಟುಗಳಿಗೆ ಆರ್ಥಿಕ  ನೆರವು ನೀಡಲು ಸರಕಾರ ಮುಂದಾಗಿದೆ. ಹೀಗಾಗಿ ಆಯ್ದ ಸುಮಾರು 1000 ಮಕ್ಕಳಿಗೆ ಅವರ ಕ್ರೀಡಾ ಕೌಶಲ ಹೆಚ್ಚಿಸಲು ನೆರವಾಗುವಂತೆ ಪ್ರತಿಯೊಬ್ಬರಿಗೂ 8 ವರ್ಷಗಳ ವರೆಗೆ ಒಂದು ಲಕ್ಷ ರೂ.ಗಳ ಪ್ರಾಯೋಜಕತ್ವವನ್ನು ನೀಡಲಿದ್ದೇವೆ. ಇದು ಈವರೆಗಿನ ಯೋಜನೆಗಳಲ್ಲೇ ಮೊದಲ ಪ್ರಾಯೋಜಕತ್ವ ಯೋಜನೆಯಾಗಲಿದೆ’ ಎಂದರು.

“ಮುಂಬರುವ ತಿಂಗಳಿನಿಂದಲೇ ನಾವು 8-12ನೇ ವಯೋಮಾನದ ಕ್ರೀಡಾಳುಗಳನ್ನು ಯೋಜನೆಗಾಗಿ ಆರಿಸಲಿದ್ದೇವೆ. ವಿವಿಧ ವಿದ್ಯಾಭ್ಯಾಸ ಸಂಸ್ಥೆಗಳ ಮೂಲಕ ವಿದ್ಯಾರ್ಥಿಗಳು ಆಯ್ಕೆ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವುದು ಹೇಗೆಂಬುವುದನ್ನು ತಿಳಿಸಲಿದ್ದೇವೆ. ಆಯ್ಕೆ ಪ್ರಕ್ರಿಯೆಯಲ್ಲಿ ನಾವು ಆಧುನಿಕ ಡಿಎನ್‌ಎ ಪರೀಕ್ಷೆಯನ್ನೂ ನಡೆಸುತ್ತೇವೆ. ಅಂತಿಮವಾಗಿ ಆಯ್ಕೆಗೊಳ್ಳುವ ಮಕ್ಕಳಿಗೆ ಪ್ರಾಯೋಜಕತ್ವದ ಪ್ರಯೋಜನ ಸಿಗಲಿದೆ’ ಎಂದು 2014ರ ಒಲಿಂಪಿಕ್ಸ್‌ನಲ್ಲಿ ಬೆಳ್ಳಿ ಪದಕ ವಿಜೇತ ರಾಥೋಡ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1ewewwewqqewqeqe

India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್‌ ಹೇಳಿಕೆಗೆ ಆಕ್ರೋಶ

IMD

North Karnataka; ಹಲವು ಜಿಲ್ಲೆಗಳಲ್ಲಿ ಎರಡು ದಿನ ಉಷ್ಣ ಅಲೆ ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

32

Politics: ಟಿಕೆಟ್‌ ಹಂಚಿಕೆ ಮರುಪರಿಶೀಲಿಸಿ ಎಂದ ವೀಣಾ ಬೆಂಬಲಿಗರಿಗೆ ಸಿಎಂ ತಿರುಗೇಟು

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.