ಗೇಮ್ಸ್‌ ವೇಳೆ ಫಿಟ್‌: ಸಿಂಧು ವಿಶ್ವಾಸ


Team Udayavani, Apr 2, 2018, 6:10 AM IST

PV-Sindhu-hopes.jpg

ಹೊಸದಿಲ್ಲಿ: ಪಾದದ ನೋವಿಗೊಳಗಾಗಿರುವ ಭಾರತದವ ಬ್ಯಾಡ್ಮಿಂಟನ್‌ ತಾರೆ ಪಿ.ವಿ. ಸಿಂಧು, ಕಾಮನ್ವೆಲ್ತ್‌ ಗೇಮ್ಸ್‌ ಸ್ಪರ್ಧೆಯ ಹೊತ್ತಿಗೆ ಸಂಪೂರ್ಣ ಫಿಟ್‌ನೆಸ್‌ಗೆ ಮರಳುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮಂಗಳವಾರ ಗೋಪಿಚಂದ್‌ ಅಕಾಡೆಮಿಯಲ್ಲಿ ಅಭ್ಯಾಸ ನಡೆಸುತ್ತಿರುವಾಗ ಸಿಂಧು ಬಲಗಾಲಿನ ಪಾದದ ನೋವಿಗೆ ಸಿಲುಕಿದ್ದರು. ಸ್ವಲ್ಪ ನೋವು ಇದೆಯಾದರೂ ಇದೇನೂ ಗಂಭೀರ ಸಮಸ್ಯೆ ಅಲ್ಲ ಎಂದು ವರದಿಯಾಗಿದೆ. ಹೀಗಾಗಿ ಭಾರತದ ಕ್ರೀಡಾಭಿಮಾನಿಗಳು ಸಮಾಧಾನದ ನಿಟ್ಟುಸಿರೆಳೆದಿದ್ದಾರೆ.

“ಎಲ್ಲ ಸಿದ್ಧತೆ ಸರಾಗವಾಗಿ ಸಾಗುತ್ತಿರುವಾಗಲೇ ದುರದೃಷ್ಟವಶಾತ್‌ ಪಾದದ ನೋವಿಗೆ ಸಿಲುಕಬೇಕಾಯಿತು. ಆದರೆ ಗೇಮ್ಸ್‌ ಸ್ಪರ್ಧೆ ಆರಂಭವಾಗುವಾಗ ಪೂರ್ತಿ ಚೇತರಿಸಿಕೊಳ್ಳುವ ವಿಶ್ವಾಸವಿದೆ’ ಎಂದು ಸಿಂಧು ಪಿಟಿಐಗೆ ತಿಳಿಸಿದರು. 2014ರ ಗ್ಲಾಸೊYà ಗೇಮ್ಸ್‌ನಲ್ಲಿ ಬಂಗಾರದ ಭರವಸೆ ಮೂಡಿಸಿದ್ದ 18ರ ಹರೆಯದ ಸಿಂಧು ಸೆಮಿಫೈನಲ್‌ನಲ್ಲಿ ಕೆನಡಾದ ಮೈಕೆಲ್‌ ಲೀಗೆ ಶರಣಾಗಿ ಕಂಚಿನ ಪದಕಕ್ಕೆ ತೃಪ್ತರಾಗಿದ್ದರು. ಆದರೆ ಈ 4 ವರ್ಷಗಳಲ್ಲಿ ಸಿಂಧು ಆಟ ಭಾರೀ ಪ್ರಗತಿ ಕಂಡಿದೆ. ರಿಯೋ ಒಲಿಂಪಿಕ್ಸ್‌ನಲ್ಲಿ ಬೆಳ್ಳಿ ಪದಕ ಗೆದ್ದದ್ದು ಐತಿಹಾಸಿಕ ಸಾಧನೆಯಾಗಿ ದಾಖಲಾಗಿದೆ. ಹೀಗಾಗಿ ಗೋಲ್ಡ್‌ ಕೋಸ್ಟ್‌ನಲ್ಲಿ “ಗೋಲ್ಡನ್‌ ಮೆಡಲ್‌’ ಬೇಟೆಯಾಡುವುದು ಸಿಂಧುಗೆ ಕಷ್ಟವಲ್ಲ ಎಂಬುದೊಂದು ಲೆಕ್ಕಾಚಾರ.

“ಕಳೆದ ಸಲ ನಾನು ಕಂಚಿನ ಪದಕ ಜಯಿಸಿದ್ದೆ. ಈ ಬಾರಿ ಇದಕ್ಕಿಂತ ಮಿಗಿಲಾದ ಸಾಧನೆ ಮಾಡಬೇಕು. ನಮ್ಮ ಆಟಗಾರರು ಹೆಚ್ಚಿನ ಸಂಖ್ಯೆಯ ಬ್ಯಾಡ್ಮಿಂಟನ್‌ ಪದಕಗಳನ್ನು ಗೆಲ್ಲಲಿದ್ದಾರೆ’ ಎಂದು ಸಿಂಧು ಪುನರುತ್ಛರಿಸಿದರು.”ಎಲ್ಲರೂ ನನ್ನ ಮೇಲೆ ವಿಪರೀತ ನಿರೀಕ್ಷೆ ಇರಿಸಿಕೊಂಡಿದ್ದಾರೆ. ಹೀಗಾಗಿ ಹೆಚ್ಚಿನ ಜವಾಬ್ದಾರಿ ನನ್ನ ಮೇಲಿದೆ. ನನ್ನ ಅತ್ಯುತ್ತಮ ಆಟವನ್ನಿಲ್ಲಿ ಪ್ರದರ್ಶಿಸಲೇಬೇಕಿದೆ…’ ಎಂದು ಸಿಂಧು ಹೇಳಿದರು.

ಟಾಪ್ ನ್ಯೂಸ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.