ಬ್ಯಾಡ್ಮಿಂಟನ್‌ ಸಿಂಗಲ್ಸ್‌: ಸಿಂಧು, ಸೈನಾ, ಶ್ರೀಕಾಂತ್‌ ಮುನ್ನಡೆ


Team Udayavani, Apr 12, 2018, 7:00 AM IST

28.jpg

ಗೋಲ್ಡ್‌ಕೋಸ್ಟ್‌: ಕಾಲು ನೋವಿನಿಂದ ಸುಧಾರಿಸಿಕೊಂಡಿರುವ ಭಾರತದ ಸ್ಟಾರ್‌ ಆಟಗಾರ್ತಿ ಪಿ.ವಿ. ಸಿಂಧು ಸಹಿತ ಸಿಂಗಲ್ಸ್‌ ಆಟ ಗಾರರೆಲ್ಲ ಕಾಮನ್ವೆಲ್ತ್‌ ಗೇಮ್ಸ್‌ ಬ್ಯಾಡ್ಮಿಂಟನ್‌ ಪ್ರಿ-ಕ್ವಾರ್ಟರ್‌ ಫೈನಲ್‌ ಸ್ಪರ್ಧೆಗೆ ಅಣಿಯಾಗಿದ್ದಾರೆ. ಅಭ್ಯಾಸದ ವೇಳೆ ಪಾದದ ನೋವಿಗೆ ತುತ್ತಾಗಿದ್ದ ಕಾರಣ ಚಿನ್ನ ವಿಜೇತ ತಂಡ ವಿಭಾಗದಿಂದ ದೂರ ಉಳಿದಿದ್ದ ಸಿಂಧು, ಮೊದಲ ಸುತ್ತಿನ ಸ್ಪರ್ಧೆಯಲ್ಲಿ ಫಿಜಿಯ ಆ್ಯಂಡ್ರ ವಿಟೈಡ್‌ ಅವರನ್ನು 21-6, 21-3 ಅಂತರದಿಂದ ಸೋಲಿಸಿ ಮುನ್ನಡೆ ಸಾಧಿಸಿದರು. ಇಬ್ಬರ ನಡುವೆ ಬರೀ 18 ನಿಮಿಷಗಳ ಸೆಣಸಾಟ ನಡೆಯಿತು.

ಆ ಬಳಿಕ ಪ್ರಯಿಕ್ರಿಯಿಸಿದ ಸಿಂಧು, “ಇವತ್ತಿನ ಪಂದ್ಯ ಬಹಳ ಸುಲಭವಾಗಿತ್ತು. ನಾಳೆಯೂ ಇದೇ ಗೆಲುವು ಮುಂದುವರೆಯುವುದಾಗಿ ಭಾವಿಸುತ್ತೇನೆ. ನಾನು ಉತ್ತಮ ಸ್ಥಿತಿಯಲ್ಲಿದ್ದೇನೆ; ಸಂಪೂರ್ಣವಾಗಿ ಸುಧಾರಿಸಿಕೊಂಡಿದ್ದೇನೆ. ಈ ಸಂದರ್ಭ ನಿಜಕ್ಕೂ ರೋಮಾಂಚನಕಾರಿಯಾಗಿದೆ’ ಎಂದರು. ತಂಡ ಸ್ಪರ್ಧೆಯಲ್ಲಿ ಪಾಲ್ಗೊಂಡು ದಣಿದಿದ್ದರ ಹೊರತಾಗಿಯೂ ಎರಡನೇ ಶ್ರೇಯಾಂಕಿತೆ ಸೈನಾ ನೆಹ್ವಾಲ್‌ ಅವರೂ 18 ನಿಮಿಷಗಳಲ್ಲಿ ದಕ್ಷಿಣ ಆಫ್ರಿಕಾದ ಎಲ್ಸಿ ಡಿ ವಿಲಿಯರ್ ಅವರನ್ನು 21-3, 21-1 ಅಂತರದಿಂದ ಸುಲಭವಾಗಿ ಹಿಮ್ಮಟ್ಟಿಸಿದರು. ಮತ್ತೂಬ್ಬ  ಆಟಗಾರ್ತಿ  ಋತ್ವಿಕಾ  ಕೂಡ 18 ನಿಮಿಷಗಳಲ್ಲಿ ಎದು ರಾಳಿಯನ್ನು ಸೋಲಿಸಿದ್ದೂ ಒಂದು ರೀತಿಯ ಅಚ್ಚರಿಗೆ ಕಾರಣವಾಯಿತು. ಅವರು ಘಾನಾ ಆಟಗಾರ್ತಿ ಗ್ರೇಸ್‌ ಅತಿಪಾಕಾ ವಿರುದ್ಧ 21-5, 21-7 ಅಂತರದ ಗೆಲುವು ದಾಖಲಿಸಿದರು.

ಪುರುಷರ ವಿಭಾಗದಲ್ಲೂ ಜಯದ ಓಟ ಮುಂದುವರಿಯಿತು. ಭಾರತದ ಭರವಸೆಯ ಆಟಗಾರ ಕೆ. ಶ್ರೀಕಾಂತ್‌ ಅವರು ಮಾರಿಷಸ್‌ನ  ಆತೀಶ್‌ ಲುಬಾಹ್‌ ವಿರುದ್ಧ 21-13, 21-10 ಅಂತರದ ಜಯ ಸಾಧಿಸಿದರು. ಭಾರತದ ಸಿಂಗಲ್ಸ್‌ ಆಟಗಾರರ ಈ ಅಮೋಘ ಜಯವನ್ನು ಗಮನಿಸಿದರೆ ವೈಯಕ್ತಿಕ ವಿಭಾಗದ ಮುಂದಿನ ಸ್ಪರ್ಧೆಗಳಲ್ಲೂ ಗೆಲುವು ದಾಖಲಿಸಿ ಪದಕ ಪಟ್ಟಿಯನ್ನು ಬೆಳೆಸುವ ಎಲ್ಲ ನಿರೀಕ್ಷೆಗಳಿವೆ.

ಟಾಪ್ ನ್ಯೂಸ್

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

12–uv-fusion

Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.