ಬ್ಯಾಡ್ಮಿಂಟನ್‌ ಸಿಂಗಲ್ಸ್‌: ಸಿಂಧು, ಸೈನಾ, ಶ್ರೀಕಾಂತ್‌ ಮುನ್ನಡೆ


Team Udayavani, Apr 12, 2018, 7:00 AM IST

28.jpg

ಗೋಲ್ಡ್‌ಕೋಸ್ಟ್‌: ಕಾಲು ನೋವಿನಿಂದ ಸುಧಾರಿಸಿಕೊಂಡಿರುವ ಭಾರತದ ಸ್ಟಾರ್‌ ಆಟಗಾರ್ತಿ ಪಿ.ವಿ. ಸಿಂಧು ಸಹಿತ ಸಿಂಗಲ್ಸ್‌ ಆಟ ಗಾರರೆಲ್ಲ ಕಾಮನ್ವೆಲ್ತ್‌ ಗೇಮ್ಸ್‌ ಬ್ಯಾಡ್ಮಿಂಟನ್‌ ಪ್ರಿ-ಕ್ವಾರ್ಟರ್‌ ಫೈನಲ್‌ ಸ್ಪರ್ಧೆಗೆ ಅಣಿಯಾಗಿದ್ದಾರೆ. ಅಭ್ಯಾಸದ ವೇಳೆ ಪಾದದ ನೋವಿಗೆ ತುತ್ತಾಗಿದ್ದ ಕಾರಣ ಚಿನ್ನ ವಿಜೇತ ತಂಡ ವಿಭಾಗದಿಂದ ದೂರ ಉಳಿದಿದ್ದ ಸಿಂಧು, ಮೊದಲ ಸುತ್ತಿನ ಸ್ಪರ್ಧೆಯಲ್ಲಿ ಫಿಜಿಯ ಆ್ಯಂಡ್ರ ವಿಟೈಡ್‌ ಅವರನ್ನು 21-6, 21-3 ಅಂತರದಿಂದ ಸೋಲಿಸಿ ಮುನ್ನಡೆ ಸಾಧಿಸಿದರು. ಇಬ್ಬರ ನಡುವೆ ಬರೀ 18 ನಿಮಿಷಗಳ ಸೆಣಸಾಟ ನಡೆಯಿತು.

ಆ ಬಳಿಕ ಪ್ರಯಿಕ್ರಿಯಿಸಿದ ಸಿಂಧು, “ಇವತ್ತಿನ ಪಂದ್ಯ ಬಹಳ ಸುಲಭವಾಗಿತ್ತು. ನಾಳೆಯೂ ಇದೇ ಗೆಲುವು ಮುಂದುವರೆಯುವುದಾಗಿ ಭಾವಿಸುತ್ತೇನೆ. ನಾನು ಉತ್ತಮ ಸ್ಥಿತಿಯಲ್ಲಿದ್ದೇನೆ; ಸಂಪೂರ್ಣವಾಗಿ ಸುಧಾರಿಸಿಕೊಂಡಿದ್ದೇನೆ. ಈ ಸಂದರ್ಭ ನಿಜಕ್ಕೂ ರೋಮಾಂಚನಕಾರಿಯಾಗಿದೆ’ ಎಂದರು. ತಂಡ ಸ್ಪರ್ಧೆಯಲ್ಲಿ ಪಾಲ್ಗೊಂಡು ದಣಿದಿದ್ದರ ಹೊರತಾಗಿಯೂ ಎರಡನೇ ಶ್ರೇಯಾಂಕಿತೆ ಸೈನಾ ನೆಹ್ವಾಲ್‌ ಅವರೂ 18 ನಿಮಿಷಗಳಲ್ಲಿ ದಕ್ಷಿಣ ಆಫ್ರಿಕಾದ ಎಲ್ಸಿ ಡಿ ವಿಲಿಯರ್ ಅವರನ್ನು 21-3, 21-1 ಅಂತರದಿಂದ ಸುಲಭವಾಗಿ ಹಿಮ್ಮಟ್ಟಿಸಿದರು. ಮತ್ತೂಬ್ಬ  ಆಟಗಾರ್ತಿ  ಋತ್ವಿಕಾ  ಕೂಡ 18 ನಿಮಿಷಗಳಲ್ಲಿ ಎದು ರಾಳಿಯನ್ನು ಸೋಲಿಸಿದ್ದೂ ಒಂದು ರೀತಿಯ ಅಚ್ಚರಿಗೆ ಕಾರಣವಾಯಿತು. ಅವರು ಘಾನಾ ಆಟಗಾರ್ತಿ ಗ್ರೇಸ್‌ ಅತಿಪಾಕಾ ವಿರುದ್ಧ 21-5, 21-7 ಅಂತರದ ಗೆಲುವು ದಾಖಲಿಸಿದರು.

ಪುರುಷರ ವಿಭಾಗದಲ್ಲೂ ಜಯದ ಓಟ ಮುಂದುವರಿಯಿತು. ಭಾರತದ ಭರವಸೆಯ ಆಟಗಾರ ಕೆ. ಶ್ರೀಕಾಂತ್‌ ಅವರು ಮಾರಿಷಸ್‌ನ  ಆತೀಶ್‌ ಲುಬಾಹ್‌ ವಿರುದ್ಧ 21-13, 21-10 ಅಂತರದ ಜಯ ಸಾಧಿಸಿದರು. ಭಾರತದ ಸಿಂಗಲ್ಸ್‌ ಆಟಗಾರರ ಈ ಅಮೋಘ ಜಯವನ್ನು ಗಮನಿಸಿದರೆ ವೈಯಕ್ತಿಕ ವಿಭಾಗದ ಮುಂದಿನ ಸ್ಪರ್ಧೆಗಳಲ್ಲೂ ಗೆಲುವು ದಾಖಲಿಸಿ ಪದಕ ಪಟ್ಟಿಯನ್ನು ಬೆಳೆಸುವ ಎಲ್ಲ ನಿರೀಕ್ಷೆಗಳಿವೆ.

ಟಾಪ್ ನ್ಯೂಸ್

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

IPL 2024: ಧೋನಿ ಸೂಚನೆಯಂತೆ ಆಡಿದೆ: ರಿಝ್ವಿ

IPL 2024: ಧೋನಿ ಸೂಚನೆಯಂತೆ ಆಡಿದೆ: ರಿಝ್ವಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.