ಬ್ಯಾಡ್ಮಿಂಟನ್‌ ಸಿಂಗಲ್ಸ್‌: ಸಿಂಧು, ಸೈನಾ, ಶ್ರೀಕಾಂತ್‌ ಮುನ್ನಡೆ


Team Udayavani, Apr 12, 2018, 7:00 AM IST

28.jpg

ಗೋಲ್ಡ್‌ಕೋಸ್ಟ್‌: ಕಾಲು ನೋವಿನಿಂದ ಸುಧಾರಿಸಿಕೊಂಡಿರುವ ಭಾರತದ ಸ್ಟಾರ್‌ ಆಟಗಾರ್ತಿ ಪಿ.ವಿ. ಸಿಂಧು ಸಹಿತ ಸಿಂಗಲ್ಸ್‌ ಆಟ ಗಾರರೆಲ್ಲ ಕಾಮನ್ವೆಲ್ತ್‌ ಗೇಮ್ಸ್‌ ಬ್ಯಾಡ್ಮಿಂಟನ್‌ ಪ್ರಿ-ಕ್ವಾರ್ಟರ್‌ ಫೈನಲ್‌ ಸ್ಪರ್ಧೆಗೆ ಅಣಿಯಾಗಿದ್ದಾರೆ. ಅಭ್ಯಾಸದ ವೇಳೆ ಪಾದದ ನೋವಿಗೆ ತುತ್ತಾಗಿದ್ದ ಕಾರಣ ಚಿನ್ನ ವಿಜೇತ ತಂಡ ವಿಭಾಗದಿಂದ ದೂರ ಉಳಿದಿದ್ದ ಸಿಂಧು, ಮೊದಲ ಸುತ್ತಿನ ಸ್ಪರ್ಧೆಯಲ್ಲಿ ಫಿಜಿಯ ಆ್ಯಂಡ್ರ ವಿಟೈಡ್‌ ಅವರನ್ನು 21-6, 21-3 ಅಂತರದಿಂದ ಸೋಲಿಸಿ ಮುನ್ನಡೆ ಸಾಧಿಸಿದರು. ಇಬ್ಬರ ನಡುವೆ ಬರೀ 18 ನಿಮಿಷಗಳ ಸೆಣಸಾಟ ನಡೆಯಿತು.

ಆ ಬಳಿಕ ಪ್ರಯಿಕ್ರಿಯಿಸಿದ ಸಿಂಧು, “ಇವತ್ತಿನ ಪಂದ್ಯ ಬಹಳ ಸುಲಭವಾಗಿತ್ತು. ನಾಳೆಯೂ ಇದೇ ಗೆಲುವು ಮುಂದುವರೆಯುವುದಾಗಿ ಭಾವಿಸುತ್ತೇನೆ. ನಾನು ಉತ್ತಮ ಸ್ಥಿತಿಯಲ್ಲಿದ್ದೇನೆ; ಸಂಪೂರ್ಣವಾಗಿ ಸುಧಾರಿಸಿಕೊಂಡಿದ್ದೇನೆ. ಈ ಸಂದರ್ಭ ನಿಜಕ್ಕೂ ರೋಮಾಂಚನಕಾರಿಯಾಗಿದೆ’ ಎಂದರು. ತಂಡ ಸ್ಪರ್ಧೆಯಲ್ಲಿ ಪಾಲ್ಗೊಂಡು ದಣಿದಿದ್ದರ ಹೊರತಾಗಿಯೂ ಎರಡನೇ ಶ್ರೇಯಾಂಕಿತೆ ಸೈನಾ ನೆಹ್ವಾಲ್‌ ಅವರೂ 18 ನಿಮಿಷಗಳಲ್ಲಿ ದಕ್ಷಿಣ ಆಫ್ರಿಕಾದ ಎಲ್ಸಿ ಡಿ ವಿಲಿಯರ್ ಅವರನ್ನು 21-3, 21-1 ಅಂತರದಿಂದ ಸುಲಭವಾಗಿ ಹಿಮ್ಮಟ್ಟಿಸಿದರು. ಮತ್ತೂಬ್ಬ  ಆಟಗಾರ್ತಿ  ಋತ್ವಿಕಾ  ಕೂಡ 18 ನಿಮಿಷಗಳಲ್ಲಿ ಎದು ರಾಳಿಯನ್ನು ಸೋಲಿಸಿದ್ದೂ ಒಂದು ರೀತಿಯ ಅಚ್ಚರಿಗೆ ಕಾರಣವಾಯಿತು. ಅವರು ಘಾನಾ ಆಟಗಾರ್ತಿ ಗ್ರೇಸ್‌ ಅತಿಪಾಕಾ ವಿರುದ್ಧ 21-5, 21-7 ಅಂತರದ ಗೆಲುವು ದಾಖಲಿಸಿದರು.

ಪುರುಷರ ವಿಭಾಗದಲ್ಲೂ ಜಯದ ಓಟ ಮುಂದುವರಿಯಿತು. ಭಾರತದ ಭರವಸೆಯ ಆಟಗಾರ ಕೆ. ಶ್ರೀಕಾಂತ್‌ ಅವರು ಮಾರಿಷಸ್‌ನ  ಆತೀಶ್‌ ಲುಬಾಹ್‌ ವಿರುದ್ಧ 21-13, 21-10 ಅಂತರದ ಜಯ ಸಾಧಿಸಿದರು. ಭಾರತದ ಸಿಂಗಲ್ಸ್‌ ಆಟಗಾರರ ಈ ಅಮೋಘ ಜಯವನ್ನು ಗಮನಿಸಿದರೆ ವೈಯಕ್ತಿಕ ವಿಭಾಗದ ಮುಂದಿನ ಸ್ಪರ್ಧೆಗಳಲ್ಲೂ ಗೆಲುವು ದಾಖಲಿಸಿ ಪದಕ ಪಟ್ಟಿಯನ್ನು ಬೆಳೆಸುವ ಎಲ್ಲ ನಿರೀಕ್ಷೆಗಳಿವೆ.

ಟಾಪ್ ನ್ಯೂಸ್

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

26

ಅಮೆರಿಕ ತಂಡಕ್ಕೆ ಸ್ಟುವರ್ಟ್‌ ಕೋಚ್‌!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Amit Shah

Modi 3.0 ಅವಧಿಯಲ್ಲಿ ನಕ್ಸಲ್‌ ಮುಕ್ತ ದೇಶ: ಅಮಿತ್‌ ಶಾ

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.