ಇಂದಿನಿಂದ ರೊಲ್ಯಾಂಡ್‌ ಗ್ಯಾರೋಸ್‌ ಸಮರ ವಿಶ್ವಾಸದಲ್ಲಿ ರಫೆಲ್‌ ನಡಾಲ್‌


Team Udayavani, May 27, 2018, 6:35 AM IST

rafael-nadal-85858.jpg

ಪ್ಯಾರಿಸ್‌: ರವಿವಾರ ಇತ್ತ ಭಾರತದಲ್ಲಿ ಐಪಿಎಲ್‌ ಕ್ರಿಕೆಟ್‌ ಪಂದ್ಯಾವಳಿಯ ತೆರೆ ಸರಿಯುತ್ತಿದ್ದಂತೆಯೇ ಅತ್ತ ದೂರದ ಪ್ಯಾರಿಸ್‌ನಲ್ಲಿ ಫ್ರೆಂಚ್‌ ಓಪನ್‌ ರ್ಯಾಕೆಟ್‌ ಸಮರಕ್ಕೆ ಚಾಲನೆ ಲಭಿಸಿರುತ್ತದೆ. ಕ್ರೀಡಾಭಿಮಾನಿಗಳು ನಿಧಾನವಾಗಿ ಕ್ರಿಕೆಟ್‌ನಿಂದ ಟೆನಿಸ್‌ನತ್ತ ತಮ್ಮ ಕುತೂಹಲವನ್ನು ವರ್ಗಾಯಿಸಿಕೊಳ್ಳುವುದು ಅನಿವಾರ್ಯ!

ಆವೆಯಂಗಳದ ಈ ಪ್ರತಿಷ್ಠಿತ ಗ್ರ್ಯಾನ್‌ಸ್ಲಾಮ್‌ ಸಮರವೆಂದೊಡನೆ ನೆನಪಾಗುವವರು ಸ್ಪೇನಿನ ಟೆನಿಸ್‌ ದೈತ್ಯ ರಫೆಲ್‌ ನಡಾಲ್‌. ಮರಳಿ ವಿಶ್ವದ ನಂಬರ್‌ ವನ್‌ ಟೆನಿಸಿಗನಾಗಿ ಮೂಡಿಬಂದಿರುವ ನಡಾಲ್‌ ಒಟ್ಟು 10 ಸಲ ಇಲ್ಲಿ ಕಿರೀಟವೇರಿಸಿಕೊಂಡಿದ್ದು, ಈ ಬಾರಿ 11ನೇ ಪ್ರಶಸ್ತಿಯ ವಿಶ್ವಾಸದಲ್ಲಿದ್ದಾರೆ. ಅನುಭವಿ ಆಟಗಾರ ರೋಜರ್‌ ಫೆಡರರ್‌ ಗೈರಾದುದರಿಂದ, ಜೊಕೋವಿಕ್‌ ಫಾರ್ಮ್ನಲ್ಲಿ ಇಲ್ಲದುದರಿಂದ ಇಲ್ಲಿ ನಡಾಲ್‌ ಅವರನ್ನು ತಡೆಯುವುದು ಕಷ್ಟ ಎಂಬ ಅಭಿಪ್ರಾಯಕ್ಕೆ ಬರಲಾಗಿದೆ.

ರೋಮ್‌ ಗೆಲುವು ಸ್ಫೂರ್ತಿ
ಕಳೆದ ಮ್ಯಾಡ್ರಿಡ್‌ ಓಪನ್‌ನಲ್ಲಿ ಡೊಮಿನಿಕ್‌ ಥೀಮ್‌ಗೆ ಶರಣಾದರೂ ಅನಂತರದ ರೋಮ್‌ ಪಂದ್ಯಾವಳಿಯಲ್ಲಿ ಚಾಂಪಿಯನ್‌ ಆಗಿ ಹೊರಹೊಮ್ಮಿದ್ದು ನಡಾಲ್‌ ಪಾಲಿನ ಹೆಗ್ಗಳಿಕೆ. “ರೋಮ್‌ನಲ್ಲಿ ನಾನು ಉತ್ತಮ ಪ್ರದರ್ಶನ ನೀಡಿದೆ. ಇದು ಪ್ಯಾರಿಸ್‌ ಹೋರಾಟಕ್ಕೆ ಸ್ಫೂರ್ತಿಯಾಗಲಿದೆ. ಇಲ್ಲಿ 11ನೇ ಪ್ರಶಸ್ತಿ ನನ್ನ ಗುರಿ’ ಎಂಬುದಾಗಿ ನಡಾಲ್‌ ಹೇಳಿದ್ದಾರೆ. 

ಕಳೆದ 14 ವರ್ಷಗಳ ಅವಧಿಯಲ್ಲಿ 11 ಫ್ರೆಂಚ್‌ ಓಪನ್‌ ಪ್ರಶಸ್ತಿ ಜಯಿಸಿದ ನಡಾಲ್‌, ರೊಲ್ಯಾಂಡ್‌ ಗ್ಯಾರೋಸ್‌ನಲ್ಲಿ ಆಡಿದ 81 ಪಂದ್ಯಗಳಲ್ಲಿ ಕೇವಲ ಎರಡರಲ್ಲಷ್ಟೇ ಸೋತಿದ್ದಾರೆ. ಇದು ಆವೆಯಂಗಳದಲ್ಲಿ ನಡಾಲ್‌ ಅವರ ಪ್ರಭುತ್ವವನ್ನು ಸಾರುತ್ತದೆ.

ರವಿವಾರ ನಡೆಯುವ ಮೊದಲ ಸುತ್ತಿನ ಪಂದ್ಯದಲ್ಲಿ ನಡಾಲ್‌ ಉಕ್ರೇನಿನ ಅಲೆಕ್ಸಾಂಡರ್‌ ಡೊಲ್ಗೊಪೊಲೋವ್‌ ಅವರನ್ನು ಎದುರಿಸಲಿದ್ದಾರೆ.

ಟಾಪ್ ನ್ಯೂಸ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

1-wewqwewq

IPL; ಲಕ್ನೋ ಸೂಪರ್‌ ಜೈಂಟ್ಸ್‌ ಎದುರಾಳಿ:ಚೆನ್ನೈಗೆ ಇದು ಸೇಡಿನ ಪಂದ್ಯ

1-ewewewq

IPL; ಆಸ್ಟ್ರೇಲಿಯನ್‌ ಆಲ್‌ರೌಂಡರ್‌ ಮಾರ್ಷ್‌ ಔಟ್‌

Kohli IPL 2024

IPL ನಾಯಕರಿಗೆ ದಂಡ, ಕೊಹ್ಲಿಗೂ ದಂಡ ; 29 ಸಲ 200 ರನ್‌ ನೀಡಿದ ಆರ್‌ಸಿಬಿ!

1-eewqewqe

IPL; ಮುಂಬೈ ಎದುರು ರಾಜಸ್ಥಾನ್ ಯಶಸ್ವಿ ಗೆಲುವಿನ ಓಟ: ಜೈಸ್ವಾಲ್ ಅಮೋಘ ಶತಕ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.