ದುಬಾೖ ಕಬಡ್ಡಿ ಲೀಗ್‌: ಪಾಕ್‌ ವಿರುದ್ಧ  ಭಾರತ ಜಯ


Team Udayavani, Jun 23, 2018, 6:00 AM IST

b-33.jpg

ದುಬಾೖ: ಇಲ್ಲಿನ “ಅಲ್‌ ವಾಸಲ್‌ ನ್ಪೋರ್ಟ್ಸ್ ಕ್ಲಬ್‌’ನಲ್ಲಿ ಆರಂಭವಾದ ಮೊದಲ ಆವೃತ್ತಿಯ “ದುಬಾೖ ಕಬಡ್ಡಿ ಮಾಸ್ಟರ್ ಲೀಗ್‌’ ಉದ್ಘಾಟನಾ ಪಂದ್ಯದಲ್ಲಿ ಭಾರತ 36-20 ಅಂತರದಿಂದ ಪಾಕಿಸ್ಥಾನವನ್ನು ಹಿಮ್ಮೆಟ್ಟಿಸಿದೆ.

ಶುಕ್ರವಾರ ರಾತ್ರಿ ನಡೆದ ಪಂದ್ಯದ ಆರಂಭದಲ್ಲಿ ಎರಡೂ ತಂಡಗಳಿಂದ ಪ್ರಬಲ ಹೋರಾಟ ಕಂಡುಬಂತು. ಭಾರತೀಯ ಆಟಗಾರರು ಪಾಕ್‌ ಆಟಗಾರರ ಮೇಲೆ ಹಿಡಿತವನ್ನು ಸಾಧಿಸಿಕೊಳ್ಳಲು ಯತ್ನಿಸುತ್ತಿದ್ದರು. ಆದರೆ ಪಾಕ್‌ ಮೊದಲ ಅವಧಿಯಲ್ಲಿ ಬ್ರೇಕ್‌ ಸಿಕ್ಕಿದಾಗ 9-7ರಿಂದ ಮುನ್ನಡೆ ಪಡೆದುಕೊಂಡು ಅಪಾಯಕಾರಿಯಾಗುವ ಸೂಚನೆ ನೀಡಿತ್ತು. ಆದರೆ ರಾಹುಲ್‌ ಚೌಧರಿ ಮಿಂಚಿನ ದಾಳಿ ನಡೆಸಿದ್ದರಿಂದ ಪಾಕ್‌ ಆಲೌಟಾಗಿ 14-8ರಿಂದ ಹಿನ್ನಡೆ ಅನುಭವಿಸಿತು. ಹೀಗೆ ಮುಂದುವರಿದ ಭಾರತ ಮೊದಲ ಅವಧಿಯ ಮುಕ್ತಾಯದ ವೇಳೆಗೆ 22-9 ಅಂಕಗಳಿಂದ ಭಾರೀ ಮುನ್ನಡೆ ಕಾಯ್ದುಕೊಳ್ಳುವಲ್ಲಿ ಯಶಸ್ವಿಯಾಯಿತು.

ಠಾಕೂರ್‌ ನಿರ್ಣಾಯಕ ಪಾತ್ರ
ದ್ವಿತೀಯಾರ್ಧದಲ್ಲಿ ಪಾಕ್‌ ಉತ್ತಮವಾಗಿಯೇ ಆಡಿತು. ಮುದಾಸರ್‌ ಅಲಿ ಪಾಕ್‌ಗೆ ಕೆಲವು ಅಂಕ ತಂದುಕೊಟ್ಟರು. ಆದರೆ ರೋಹಿತ್‌ ಕುಮಾರ್‌, ಅಜಯ್‌ ಠಾಕೂರ್‌ ಮುನ್ನಡೆ ಅಂಕವನ್ನು ಕಾಯ್ದುಕೊಂಡಿದ್ದಲ್ಲದೆ ತಂಡಕ್ಕೆ ಗೆಲುವು ತಂದುಕೊಟ್ಟರು. ಅಜಯ್‌ ಠಾಕೂರ್‌ ರೈಡಿಂಗ್‌ನಲ್ಲಿ 8 ಅಂಕ ಸಂಪಾದಿಸಿ ಭಾರತದ ಗೆಲುವಿನಲ್ಲಿ ನಿರ್ಣಾಯಕ ಪಾತ್ರ ವಹಿಸಿದರು. ಅವರಿಗೆ ರೋಹಿತ್‌ ಕುಮಾರ್‌ ಉತ್ತಮ ಸಾಥ್‌ ನೀಡಿದರು.

ಭಾರತ “ಎ’ ವಿಭಾಗದ ದ್ವಿತೀಯ ಪಂದ್ಯದಲ್ಲಿ ರವಿವಾರ ಕೀನ್ಯಾವನ್ನು ಎದುರಿಸಲಿದೆ. ಈ ಪಂದ್ಯ ರಾತ್ರಿ 9 ಗಂಟೆಗೆ ಆರಂಭವಾಗಲಿದೆ.

ಟಾಪ್ ನ್ಯೂಸ್

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

Shotgun

Shotgun ಶೂಟಿಂಗ್‌ ಅರ್ಹತಾ ಸುತ್ತಿನಲ್ಲಿ ಕರಣ್‌: ವಿವಾದ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

Shotgun

Shotgun ಶೂಟಿಂಗ್‌ ಅರ್ಹತಾ ಸುತ್ತಿನಲ್ಲಿ ಕರಣ್‌: ವಿವಾದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.