ಐಸಿಸಿ ವಿರುದ್ಧ ಸಚಿನ್ ವಾಗ್ಧಾಳಿ
Team Udayavani, Jun 24, 2018, 6:15 AM IST
ಮುಂಬಯಿ: ಇತ್ತೀಚೆಗೆ ಇಂಗ್ಲೆಂಡ್ ವಿರುದ್ಧ ಏಕದಿನ ಕ್ರಿಕೆಟ್ ಪಂದ್ಯವೊಂದರಲ್ಲಿ ಆಸ್ಟ್ರೇಲಿಯ 242 ರನ್ಗಳ ಹೀನಾಯ ಸೋಲು ಕಂಡಿದ್ದನ್ನು ವಿಶ್ಲೇಷಿಸಿರುವ ಭಾರತದ ಮಾಜಿ ಕ್ರಿಕೆಟಿಗ ಸಚಿನ್ ತೆಂಡುಲ್ಕರ್, ಪಂದ್ಯದಲ್ಲಿ 2 ಚೆಂಡುಗಳನ್ನು ಬಳಸುವುದರಿಂದಲೇ ಇಂಥ ದುರಂತಗಳು ಸಂಭವಿಸುವುದು ಎಂದಿದ್ದಾರೆ.
ಅಪರೂಪಕ್ಕೆಂಬಂತೆ ಐಸಿಸಿ ನಿಯಮವೊಂದರ ವಿರುದ್ಧ ಮಾತನಾಡಿದ ಅವರು, “ಒಂದೇ ಇನಿಂಗ್ಸ್ನಲ್ಲಿ 2 ಚೆಂಡುಗಳನ್ನು ಉಪಯೋಗಿಸುವುದರಿಂದ ಯಾವುದೇ ಚೆಂಡಿಗೆ ಹಳತಾಗಲು ಅವಕಾಶ ಇಲ್ಲದಂತಾಗಿದೆ. ಇದರಿಂದ ರಿವರ್ಸ್ ಸ್ವಿಂಗ್ ಸಾಧ್ಯವಾಗುತ್ತಿಲ್ಲ. ಹೀಗಾಗಿ ಇತ್ತೀಚಿನ ಪಂದ್ಯಗಳ ಕೊನೆಯ 10 ಓವರ್ಗಳಲ್ಲಿ ರಿವರ್ಸ್ ಸ್ವಿಂಗ್ ನೋಡುವ ಅವಕಾಶವೇ ಸಿಗುತ್ತಿಲ್ಲ’ ಎಂದು ವಿಷಾದಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು
LSG vs CSK: ಲಕ್ನೋದಲ್ಲೂ ಚೆನ್ನೈ ಫೇವರಿಟ್
IPL; ರೋಚಕ ಪಂದ್ಯದಲ್ಲಿ ಪಂಜಾಬ್ ಎದುರು 9 ರನ್ ಜಯ ಸಾಧಿಸಿದ ಮುಂಬೈ
Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ
MUST WATCH
ಹೊಸ ಸೇರ್ಪಡೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್