ಮಲೇಶ್ಯ ಬ್ಯಾಡ್ಮಿಂಟನ್ ಸಿಂಧು, ಶ್ರೀಕಾಂತ್ ಸೆಮಿಗೆ
Team Udayavani, Jun 30, 2018, 6:00 AM IST
ಕೌಲಾಲಂಪುರ: ಪಿ.ವಿ. ಸಿಂಧು ಮತ್ತು ಕೆ. ಶ್ರೀಕಾಂತ್ ಮಲೇಶ್ಯ ಓಪನ್ ಬ್ಯಾಡ್ಮಿಂಟನ್ ಕೂಟದ ಸೆಮಿಫೈನಲ್ ಪ್ರವೇಶಿಸಿದ್ದಾರೆ.
ಮಹಿಳಾ ಸಿಂಗಲ್ಸ್ ಕ್ವಾರ್ಟರ್ ಫೈನಲ್ನಲ್ಲಿ ಸಿಂಧು ಅಗ್ರ ಶ್ರೇಯಾಂಕಿತ ಸ್ಪೇನ್ನ ಕ್ಯಾರೋಲಿನಾ ಮರಿನ್ ವಿರುದ್ಧ 22-20, 21-19 ಅಂತರದ ಗೆಲುವು ಸಾಧಿಸಿದರು. ಮುಂದಿನ ಸುತ್ತಿನಲ್ಲಿ ವಿಶ್ವ ನಂ.1 ಆಟಗಾರ್ತಿ ಚೈನೀಸ್ ತೈಪೆಯ ತಾಯ್ ಜು ಯಿಂಗ್ ಅವರನ್ನು ಎದುರಿಸಲಿದ್ದಾರೆ.
4ನೇ ಶ್ರೇಯಾಂಕಿತ ಶ್ರೀಕಾಂತ್ ಪುರುಷರ ಸಿಂಗಲ್ಸ್ ಸೆಮಿಫೈನಲ್ ಪಂದ್ಯದಲ್ಲಿ ಜಪಾನ್ನ ಕೆಂಟೊ ಮೊಮೊಟ ಅವರನ್ನು ಎದುರಿಸಲಿದ್ದಾರೆ. ಕ್ವಾರ್ಟರ್ ಫೈನಲ್ನಲ್ಲಿ ಅವರು ಫ್ರಾನ್ಸ್ನ ಬ್ರಿàಸ್ ಲೆವರ್ಡೆಜ್ ವಿರುದ್ಧ 21-18, 21-14 ಅಂತರದ ಜಯ ಸಾಧಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ