ಮಲೇಶ್ಯ ಬ್ಯಾಡ್ಮಿಂಟನ್ ಸಿಂಧು, ಶ್ರೀಕಾಂತ್ ಸೆಮಿಗೆ
Team Udayavani, Jun 30, 2018, 6:00 AM IST
ಕೌಲಾಲಂಪುರ: ಪಿ.ವಿ. ಸಿಂಧು ಮತ್ತು ಕೆ. ಶ್ರೀಕಾಂತ್ ಮಲೇಶ್ಯ ಓಪನ್ ಬ್ಯಾಡ್ಮಿಂಟನ್ ಕೂಟದ ಸೆಮಿಫೈನಲ್ ಪ್ರವೇಶಿಸಿದ್ದಾರೆ.
ಮಹಿಳಾ ಸಿಂಗಲ್ಸ್ ಕ್ವಾರ್ಟರ್ ಫೈನಲ್ನಲ್ಲಿ ಸಿಂಧು ಅಗ್ರ ಶ್ರೇಯಾಂಕಿತ ಸ್ಪೇನ್ನ ಕ್ಯಾರೋಲಿನಾ ಮರಿನ್ ವಿರುದ್ಧ 22-20, 21-19 ಅಂತರದ ಗೆಲುವು ಸಾಧಿಸಿದರು. ಮುಂದಿನ ಸುತ್ತಿನಲ್ಲಿ ವಿಶ್ವ ನಂ.1 ಆಟಗಾರ್ತಿ ಚೈನೀಸ್ ತೈಪೆಯ ತಾಯ್ ಜು ಯಿಂಗ್ ಅವರನ್ನು ಎದುರಿಸಲಿದ್ದಾರೆ.
4ನೇ ಶ್ರೇಯಾಂಕಿತ ಶ್ರೀಕಾಂತ್ ಪುರುಷರ ಸಿಂಗಲ್ಸ್ ಸೆಮಿಫೈನಲ್ ಪಂದ್ಯದಲ್ಲಿ ಜಪಾನ್ನ ಕೆಂಟೊ ಮೊಮೊಟ ಅವರನ್ನು ಎದುರಿಸಲಿದ್ದಾರೆ. ಕ್ವಾರ್ಟರ್ ಫೈನಲ್ನಲ್ಲಿ ಅವರು ಫ್ರಾನ್ಸ್ನ ಬ್ರಿàಸ್ ಲೆವರ್ಡೆಜ್ ವಿರುದ್ಧ 21-18, 21-14 ಅಂತರದ ಜಯ ಸಾಧಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್ ಮುಂದಿದೆ ಅಗ್ನಿ ಪರೀಕ್ಷೆ
ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!
D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ
Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ