ಸಿಂಧು ಮುನ್ನಡೆ, ಶ್ರೀಕಾಂತ್ಗೆ ಆಘಾತ
Team Udayavani, Jul 5, 2018, 6:00 AM IST
ಜಕಾರ್ತಾ: ಇಂಡೋನೇಶ್ಯ ಓಪನ್ ಬ್ಯಾಡ್ಮಿಂಟನ್ ಪಂದ್ಯಾವಳಿಯ ಆರಂಭಿಕ ಸುತ್ತಿನಲ್ಲೇ ಭಾರತದ ಕಿದಂಬಿ ಶ್ರೀಕಾಂತ್ ಸೋಲಿನ ಆಘಾತಕ್ಕೆ ಸಿಲುಕಿದ್ದಾರೆ. ಆದರೆ ಪಿ.ವಿ. ಸಿಂಧು ಪ್ರೀ-ಕ್ವಾರ್ಟರ್ ಫೈನಲ್ ತಲುಪಿದ್ದಾರೆ.
ಪುರುಷರ ಸಿಂಗಲ್ಸ್ ವಿಭಾಗದ ಮೊದಲ ಸುತ್ತಿನ ಸ್ಪರ್ಧೆಯಲ್ಲಿ ಶ್ರೀಕಾಂತ್ ಜಪಾನಿನ ಕೆಂಟೊ ಮೊಮೊಟ ವಿರುದ್ಧ 21-12, 14-21, 15-21 ಸೋಲುಂಡರು. ಪಿ.ವಿ. ಸಿಂಧು ಥಾಯ್ಲೆಂಡಿನ ಪೊರ್ನಪವಿ ಚೊಚುವಾಂಗ್ ಅವರನ್ನು 21-15, 19-21, 21-13ರಿಂದ ಮಣಿಸಿದರು. ಗುರುವಾರ ಸಿಂಧು ಅವರ 23ನೇ ಜನ್ಮದಿನವಾಗಿದ್ದು, ಅಂದೇ ಜಪಾನಿನ ಅಯಾ ಒಹೊರಿ ವಿರುದ್ಧ ಆಡಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ
Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’
Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು