ಸಿಂಧು ಮುನ್ನಡೆ, ಶ್ರೀಕಾಂತ್ಗೆ ಆಘಾತ
Team Udayavani, Jul 5, 2018, 6:00 AM IST
ಜಕಾರ್ತಾ: ಇಂಡೋನೇಶ್ಯ ಓಪನ್ ಬ್ಯಾಡ್ಮಿಂಟನ್ ಪಂದ್ಯಾವಳಿಯ ಆರಂಭಿಕ ಸುತ್ತಿನಲ್ಲೇ ಭಾರತದ ಕಿದಂಬಿ ಶ್ರೀಕಾಂತ್ ಸೋಲಿನ ಆಘಾತಕ್ಕೆ ಸಿಲುಕಿದ್ದಾರೆ. ಆದರೆ ಪಿ.ವಿ. ಸಿಂಧು ಪ್ರೀ-ಕ್ವಾರ್ಟರ್ ಫೈನಲ್ ತಲುಪಿದ್ದಾರೆ.
ಪುರುಷರ ಸಿಂಗಲ್ಸ್ ವಿಭಾಗದ ಮೊದಲ ಸುತ್ತಿನ ಸ್ಪರ್ಧೆಯಲ್ಲಿ ಶ್ರೀಕಾಂತ್ ಜಪಾನಿನ ಕೆಂಟೊ ಮೊಮೊಟ ವಿರುದ್ಧ 21-12, 14-21, 15-21 ಸೋಲುಂಡರು. ಪಿ.ವಿ. ಸಿಂಧು ಥಾಯ್ಲೆಂಡಿನ ಪೊರ್ನಪವಿ ಚೊಚುವಾಂಗ್ ಅವರನ್ನು 21-15, 19-21, 21-13ರಿಂದ ಮಣಿಸಿದರು. ಗುರುವಾರ ಸಿಂಧು ಅವರ 23ನೇ ಜನ್ಮದಿನವಾಗಿದ್ದು, ಅಂದೇ ಜಪಾನಿನ ಅಯಾ ಒಹೊರಿ ವಿರುದ್ಧ ಆಡಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ
Glanders infection: ಗ್ಲ್ಯಾಂಡರ್ಸ್ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ
Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ
Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ
Davanagere; ಗಾಯಿತ್ರಿ ಸಿದ್ದೇಶ್ವರ್ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ