ಸಿಂಧು ಮುನ್ನಡೆ, ಶ್ರೀಕಾಂತ್ಗೆ ಆಘಾತ
Team Udayavani, Jul 5, 2018, 6:00 AM IST
ಜಕಾರ್ತಾ: ಇಂಡೋನೇಶ್ಯ ಓಪನ್ ಬ್ಯಾಡ್ಮಿಂಟನ್ ಪಂದ್ಯಾವಳಿಯ ಆರಂಭಿಕ ಸುತ್ತಿನಲ್ಲೇ ಭಾರತದ ಕಿದಂಬಿ ಶ್ರೀಕಾಂತ್ ಸೋಲಿನ ಆಘಾತಕ್ಕೆ ಸಿಲುಕಿದ್ದಾರೆ. ಆದರೆ ಪಿ.ವಿ. ಸಿಂಧು ಪ್ರೀ-ಕ್ವಾರ್ಟರ್ ಫೈನಲ್ ತಲುಪಿದ್ದಾರೆ.
ಪುರುಷರ ಸಿಂಗಲ್ಸ್ ವಿಭಾಗದ ಮೊದಲ ಸುತ್ತಿನ ಸ್ಪರ್ಧೆಯಲ್ಲಿ ಶ್ರೀಕಾಂತ್ ಜಪಾನಿನ ಕೆಂಟೊ ಮೊಮೊಟ ವಿರುದ್ಧ 21-12, 14-21, 15-21 ಸೋಲುಂಡರು. ಪಿ.ವಿ. ಸಿಂಧು ಥಾಯ್ಲೆಂಡಿನ ಪೊರ್ನಪವಿ ಚೊಚುವಾಂಗ್ ಅವರನ್ನು 21-15, 19-21, 21-13ರಿಂದ ಮಣಿಸಿದರು. ಗುರುವಾರ ಸಿಂಧು ಅವರ 23ನೇ ಜನ್ಮದಿನವಾಗಿದ್ದು, ಅಂದೇ ಜಪಾನಿನ ಅಯಾ ಒಹೊರಿ ವಿರುದ್ಧ ಆಡಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL; ಗುಜರಾತ್ ವಿರುದ್ಧ ಭರ್ಜರಿ ಜಯ: ಆರ್ ಸಿಬಿ ಪ್ಲೇ ಆಫ್ ಕನಸು ಜೀವಂತ
MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?
T20 World Cup; ಅಮೆರಿಕ ತಂಡದಲ್ಲಿ ಮೂಡಿಗೆರೆಯ ನಾಸ್ತುಷ್ ಕೆಂಜಿಗೆಗೆ ಸ್ಥಾನ
IPL;ಇಂದು ಆರ್ಸಿಬಿ ಎದುರಾಳಿ ಗುಜರಾತ್ ಟೈಟಾನ್ಸ್:ಪ್ಲೇಆಫ್ ಸಾಧ್ಯತೆಗೆ ಗೆಲುವು ಅನಿವಾರ್ಯ
England; 20 ವರ್ಷದ ಕ್ರಿಕೆಟಿಗ ನಿಗೂಢ ಸಾವು!
MUST WATCH
ಹೊಸ ಸೇರ್ಪಡೆ
Karnataka MLA ಎಚ್.ಡಿ.ರೇವಣ್ಣ ಬಂಧನ: ಸ್ಪೀಕರ್ಗಿಲ್ಲ ಇನ್ನೂ ಮಾಹಿತಿ
Prajwal Revanna ನನಗೆ ಆತ್ಮೀಯ ಸ್ನೇಹಿತ: ಸಂಸದ ಬಸವರಾಜು
IPL; ಗುಜರಾತ್ ವಿರುದ್ಧ ಭರ್ಜರಿ ಜಯ: ಆರ್ ಸಿಬಿ ಪ್ಲೇ ಆಫ್ ಕನಸು ಜೀವಂತ
Prahlad Joshi ವಿರುದ್ದ ರಣಕಹಳೆ : ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು
H.D. Revanna ಬಂಧನ; ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ