ಸೆರೆನಾ-ಜೂಲಿಯಾ ಸೆಮಿ ಮುಖಾಮುಖೀ


Team Udayavani, Jul 12, 2018, 11:45 AM IST

tennis.gif

ಲಂಡನ್‌: ಪ್ರತಿಷ್ಠಿತ ವಿಂಬಲ್ಡನ್‌ ಸೆಮಿಫೈನಲ್‌ಗೆವೇದಿಕೆ ಸಜ್ಜುಗೊಂಡಿದ್ದು, ಗುರುವಾರ ವನಿತಾ ಸಿಂಗಲ್ಸ್‌ನಲ್ಲಿ ಮಾಜಿ ಚಾಂಪಿಯನ್‌ ಸೆರೆನಾ ವಿಲಿಯಮ್ಸ್‌ ಮತ್ತು ಜರ್ಮನಿಯ ಜೂಲಿಯಾ ಜಾಜ್‌ ಪರಸ್ಪರ ಮುಖಾಮುಖೀಯಾಗಲಿದ್ದಾರೆ. ಜೂಲಿಯಾ ಗ್ರ್ಯಾನ್‌ಸ್ಲಾಮ್‌ ಉಪಾಂತ್ಯ ತಲುಪುತ್ತಿರುವುದು ಇದೇ ಮೊದಲು ಎಂಬುದೊಂದು ವಿಶೇಷ. ಮಂಗಳವಾರ ರಾತ್ರಿಯ ಸೆಣಸಾಟದಲ್ಲಿ 13ನೇ ಶ್ರೇಯಾಂಕದ ಜೂಲಿಯಾ ಜಾಜ್‌ ಹಾಲೆಂಡಿನ 20ನೇ ಶ್ರೇಯಾಂಕಿತೆ ಕಿಕಿ ಬರ್ಟೆನ್ಸ್‌ ವಿರುದ್ಧ ಸೋಲಿನ ದವಡೆಯಿಂದ ಪಾರಾಗಿ ಮುನ್ನಡೆದರು. ಮೊದಲ ಸೆಟ್‌ ಕಳೆದುಕೊಂ ಜೂಲಿಯಾ, 2ನೇ ಸೆಟ್‌ನಲ್ಲೂ ಸೋಲುವ ಹಂತದಲ್ಲಿದ್ದರು. ಆದರೆ ಜರ್ಮನ್‌ ಆಟಗಾರ್ತಿಯ ಅದೃಷ್ಟ ಗಟ್ಟಿ ಇತ್ತು. ಅವರು 3-6, 7-5, 6-1 ಅಂತರದಿಂದ ಗೆದ್ದು ನಿಟ್ಟುಸಿರೆಳೆದರು.

ಇದಕ್ಕೂ ಮುನ್ನ ಜೂಲಿಯಾ ಜಾಜ್‌ ಕಳೆದ 5 ವಿಂಬಲ್ಡನ್‌ ಕೂಟ ಗಳಲ್ಲಿ ಮೊದಲ ಸುತ್ತಿನಲ್ಲೇ ಸೋಲಿನ ಆಘಾತಕ್ಕೆ ಸಿಲುಕಿದ್ದರು. ಕೊನೆಗೂ 42 ಗ್ರ್ಯಾನ್‌ಸ್ಲಾಮ್‌ ಪಂದ್ಯಗಳನ್ನು ಆಡಿದ ಬಳಿಕ ಸೆಮಿಫೈನಲ್‌ ಅವಕಾಶ ಪಡೆಯುವಲ್ಲಿ ಯಶಸ್ವಿಯಾದರು. ಆದರೆ ಸೆರೆನಾ ವಿರುದ್ಧ ಇವರ ಆಟ ನಡೆಯುವುದು ಕಷ್ಟ ಎಂಬುದು ಟೆನಿಸ್‌ ಪಂಡಿತರ ಅಭಿಪ್ರಾಯ. ಇನ್ನೊಂದೆಡೆ ಸೆರೆನಾ ವಿಲಿಯಮ್ಸ್‌ ಕೂಡ 3 ಸೆಟ್‌ಗಳ ಕಾದಾಟ ನಡೆಸ ಬೇಕಾಯಿತು. ಇಟಲಿಯ ಶ್ರೇಯಾಂಕ ರಹಿತ ಆಟಗಾರ್ತಿ ಕ್ಯಾಮಿಲಾ ಜಾರ್ಜಿ ವಿರುದ್ಧ ಅವರು 3-6, 6-3, 6-4 ಅಂತರದ ಗೆಲುವು ಕಂಡರು.
ದಿನದ ಇನ್ನೊಂದು ಸೆಮಿಫೈನಲ್‌ ಪಂದ್ಯ ಆ್ಯಂಜೆಲಿಕ್‌ ಕೆರ್ಬರ್‌ ಮತ್ತು ಜೆಲೆನಾ ಒಸ್ಟಾಪೆಂಕೊ ನಡುವೆ ನಡೆಯಲಿದೆ.

ಜೊಕೋವಿಕ್‌ ಸೆಮಿ ಪ್ರವೇಶ
ಮಾಜಿ ಚಾಂಪಿಯನ್‌ ಸರ್ಬಿಯಾದ ನೊವಾಕ್‌ ಜೊಕೋವಿಕ್‌ ಪುರುಷರ ಸಿಂಗಲ್ಸ್‌ ವಿಭಾಗದಿಂದ ಸೆಮಿಫೈನಲ್‌ ಪ್ರವೇಶಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬುಧವಾರದ ಕ್ವಾರ್ಟರ್‌ ಫೈನಲ್‌ ಕಾಳಗದಲ್ಲಿ ಅವರು ಜಪಾನಿನ ಕೀ ನಿಶಿಕೊರಿ ವಿರುದ್ಧ 6-3, 3-6, 6-2, 6-2 ಅಂತರದ ಜಯ ಒಲಿಸಿಕೊಂಡರು. ರಫೆಲ್‌ ನಡಾಲ್‌-ಜುವಾನ್‌ ಮಾರ್ಟಿನ್‌ ನಡುವಿನ ವಿಜೇತರನ್ನು ಜೊಕೋವಿಕ್‌ ಸೆಮಿಫೈನಲ್‌ನಲ್ಲಿ ಎದುರಿಸಲಿದ್ದಾರೆ.

ಟಾಪ್ ನ್ಯೂಸ್

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12–uv-fusion

Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.