ದುಲೀಪ್‌ ಟ್ರೋಫಿ ಕ್ರಿಕೆಟ್‌ ತಂಡ ಪ್ರಕಟ


Team Udayavani, Jul 24, 2018, 12:25 PM IST

duleep-trophy.jpg

ಹೊಸದಿಲ್ಲಿ: ಪ್ರಸಕ್ತ ಋತುವಿನ ದುಲೀಪ್‌ ಟ್ರೋಫಿ ಏಕದಿನ ಪಂದ್ಯಾವಳಿಗಾಗಿ 3 ತಂಡಗಳನ್ನು ಅಂತಿಮಗೊಳಿಸಲಾಗಿದೆ. 
ಇಂಡಿಯಾ ಬ್ಲೂ, ಇಂಡಿಯಾ ರೆಡ್‌, ಇಂಡಿಯಾ ಗ್ರೀನ್‌ ತಂಡಗಳನ್ನು ಕ್ರಮವಾಗಿ ಫ‌ಯಾಜ್‌ ಫ‌ಜಲ್‌, ಅಭಿನವ್‌ ಮುಕುಂದ್‌ ಮತ್ತು ಪಾರ್ಥಿವ್‌ ಪಟೇಲ್‌ ಮುನ್ನಡೆಸಲಿದ್ದಾರೆ.

ಪಿಂಕ್‌ ಬಾಲ್‌
ಇದು 2018-19ನೇ ದೇಶಿ ಕ್ರಿಕೆಟ್‌ ಋತುವಿನ ಆರಂಭಿಕ ಪಂದ್ಯಾವಳಿಯಾಗಿದ್ದು, ಆ. 17ರಿಂದ ಸೆ. 8ರ ತನಕ ದಿಂಡಿಗಲ್‌ನ “ಎನ್‌ಪಿಆರ್‌ ಕಾಲೇಜ್‌ ಗ್ರೌಂಡ್‌’ನಲ್ಲಿ ಹಗಲು-ರಾತ್ರಿಯಾಗಿ ನಡೆಯಲಿದೆ. ಈ ಪಿಂಕ್‌ ಬಾಲ್‌ ಪಂದ್ಯಗಳು ಮಧ್ಯಾಹ್ನ 1.30ಕ್ಕೆ ಆರಂಭವಾಗಲಿವೆ.


ಭಾರತ “ಎ’: ಅಯ್ಯರ್‌ ನಾಯಕ
ದಕ್ಷಿಣ ಆಫ್ರಿಕಾ “ಎ’ ವಿರುದ್ಧ ನಡೆಯುವ ಚತುರ್ದಿನ ಪಂದ್ಯಗಳಿಗಾಗಿ ಭಾರತ “ಎ’ ತಂಡವನ್ನು ಪ್ರಕಟಿಸಲಾಗಿದ್ದು, ಮುಂಬಯಿ ಬ್ಯಾಟ್ಸ್‌ಮೆನ್‌ ಶ್ರೇಯಸ್‌ ಅಯ್ಯರ್‌ ಅವರನ್ನು ನಾಯಕರನ್ನಾಗಿ ನೇಮಿಸಲಾಗಿದೆ.ಆಸ್ಟ್ರೇಲಿಯ “ಎ’ ಮತ್ತು ದಕ್ಷಿಣ ಆಫ್ರಿಕಾ “ಬಿ’ ತಂಡಗಳೆದುರು ಆಡಲಾಗುವ ಚತುಷ್ಕೋನ ಸರಣಿಗಾಗಿ ಭಾರತ “ಎ’ ಹಾಗೂ ಭಾರತ “ಬಿ’ ತಂಡಗಳನ್ನೂ ಆರಿಸಲಾಗಿದೆ. ಕ್ರಮವಾಗಿ ಶ್ರೇಯಸ್‌ ಅಯ್ಯರ್‌ ಮತ್ತು ಮನೀಷ್‌ ಪಾಂಡೆ ಈ ತಂಡಗಳನ್ನು ಮುನ್ನಡೆಸಲಿದ್ದಾರೆ.

ಟಾಪ್ ನ್ಯೂಸ್

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ

1-eweqw

RR vs KKR : ನಂ. 1, 2 ತಂಡಗಳ ನಡುವೆ ಬಿಗ್‌ ಫೈಟ್‌

BCCI

Women’s T20; ಬಾಂಗ್ಲಾ ಸರಣಿಗೆ ಆಶಾ, ಸಜನಾ

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.