ಸ್ಪಿನ್ನರ್‌ಗಳ ಪಾತ್ರವೂ ನಿರ್ಣಾಯಕ: ಮಣಿಂದರ್‌, ಪ್ರಸನ್ನ


Team Udayavani, Jul 29, 2018, 11:32 AM IST

spin.jpg

ಹೊಸದಿಲ್ಲಿ: ಇಂಗ್ಲೆಂಡ್‌ ಸರಣಿಯ ವೇಳೆ ಸೀಮ್‌ ಬೌಲರ್‌ಗಳು ಮೇಲುಗೈ ಸಾಧಿಸಬಹುದು, ಆದರೆ ಸ್ಪಿನ್ನರ್‌ಗಳ ಪಾತ್ರವೂ ನಿರ್ಣಾ ಯಕವಾಗಲಿದೆ ಎಂದು ಭಾರತದ ಮಾಜಿ ಸ್ಪಿನ್ನರ್‌ಗಳಾದ ಇಎಎಸ್‌ ಪ್ರಸನ್ನ ಹಾಗೂ ಮಣಿಂದರ್‌ ಸಿಂಗ್‌ ಅಭಿಪ್ರಾಯಪಟ್ಟಿದ್ದಾರೆ.

“ಪ್ರಸಕ್ತ ಫಾರ್ಮ್ ಮತ್ತು ಲಯ ಭಾರತದ ಯಶಸ್ಸಿನಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಮೊದಲ ಟೆಸ್ಟ್‌ ಪಂದ್ಯಕ್ಕೆ ಇಬ್ಬರು ಸ್ಪಿನ್ನರ್‌ಗಳನ್ನು ಆಡಿಸುವುದು ಸೂಕ್ತ. ಆಗ ಆರ್‌. ಅಶ್ವಿ‌ನ್‌ ಮತ್ತು ಕುಲದೀಪ್‌ ಯಾದವ್‌ ಅವರಿಗೆ ಅವಕಾಶ ಕಲ್ಪಿಸುವುದು ಒಳ್ಳೆಯದು. ವಿದೇಶಿ ನೆಲದಲ್ಲಿ ವಿಕೆಟ್‌ ಕೀಳುವವರ ಅಗತ್ಯ ಹೆಚ್ಚಿದೆ. ಇವರಿಬ್ಬರಲ್ಲೂ ಈ ಸಾಮರ್ಥ್ಯ ಇದೆ. ರವೀಂದ್ರ ಜಡೇಜ ಮೀಸಲು ಸ್ಪಿನ್ನರ್‌ ಆಗಿ ಉಳಿಯಬಹುದು. ಇಂಗ್ಲೆಂಡ್‌ ಕೂಡ ಅವಳಿ ಸ್ಪಿನ್‌ ದಾಳಿ ಸಂಘಟಿಸುವ ಸಾಧ್ಯತೆ ಇದೆ’ ಎಂದು ಮಣಿಂದರ್‌ ಸಿಂಗ್‌ ಹೇಳಿದರು. 1986ರ ಇಂಗ್ಲೆಂಡ್‌ ಪ್ರವಾಸದ ವೇಳೆ ಮಣಿಂದರ್‌ ಸಿಂಗ್‌ 15.58 ಸರಾಸರಿಯಲ್ಲಿ 12 ವಿಕೆಟ್‌ ಕಿತ್ತು ಭಾರತದ 2-0 ಸರಣಿ ಜಯಭೇರಿಯಲ್ಲಿ ಮಹತ್ವದ ಪಾತ್ರ ವಹಿಸಿದ್ದರು.

ಹವಾಮಾನ ಕೂಡ ಸಹಕಾರಿ
ಭಾರತದ ಲೆಜೆಂಡ್ರಿ ಸ್ಪಿನ್ನರ್‌ ಇಎಎಸ್‌ ಪ್ರಸನ್ನ ಕೂಡ ಸ್ಪಿನ್‌ ಯಶಸ್ಸಿನ ಬಗ್ಗೆ ಮಾತಾಡಿದರು. “ಇಂಗ್ಲೆಂಡಿನ ಹವಾಮಾನ ಕೂಡ ಸ್ಪಿನ್ನಿಗೆ ಸಹಕಾರಿ. ಅಶ್ವಿ‌ನ್‌, ಕುಲದೀಪ್‌ ಇದರ ಲಾಭವೆತ್ತಬಹುದೆಂಬ ನಂಬಿಕೆ ಇದೆ. ಅಶ್ವಿ‌ನ್‌ ವೂರ್ಸೆಸ್ಟರ್‌ಶೈರ್‌ ಪರ ಸಾಕಷ್ಟು ವಿಕೆಟ್‌ ಉರುಳಿಸಿದ್ದಾರೆ. ವಿರಾಟ್‌ ಕೊಹ್ಲಿಯ ಜಾಣ್ಮೆಯ ನಾಯಕತ್ವದ ನೆರವು ಭಾರತಕ್ಕಿದೆ. “ಗೋ ಫಾರ್‌ ದಿ ಕಿಲ್‌’ ಎಂಬಂತೆ ಹೋರಾಟ ಸಂಘಟಿಸಬೇಕು. ಆಗ ಇದು ಬ್ಯಾಟ್‌-ಬಾಲ್‌ ನಡುವೆ ರೋಚಕ ಹಣಾಹಣಿಯೊಂದನ್ನು ಕಾಣಬಹುದು’ ಎಂದು ಪ್ರಸನ್ನ ಹೇಳಿದರು.

ಗೋ ಫಾರ್‌ ದಿ ಕಿಲ್‌’ ಎಂಬಂತೆ ಹೋರಾಟ ಸಂಘಟಿಸಬೇಕು. ಆಗ ಇದು ಬ್ಯಾಟ್‌-ಬಾಲ್‌ ನಡುವೆ ರೋಚಕ ಹಣಾಹಣಿಯೊಂದನ್ನು ಕಾಣಬಹುದು.
– ಇಎಎಸ್‌ ಪ್ರಸನ್ನ

ಟಾಪ್ ನ್ಯೂಸ್

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.