ಮಾಧ್ಯಮಗಳಿಂದ ದೂರವಿರಲು ಸೂಚಿಸಿದ ಧೋನಿ’
Team Udayavani, Jul 29, 2018, 12:07 PM IST
ಹೊಸದಿಲ್ಲಿ: ತಾನು ಭಾರತ ತಂಡಕ್ಕೆ ಆಯ್ಕೆಯಾದೊಡನೆಯೇ ಮಹೇಂದ್ರ ಸಿಂಗ್ ಧೋನಿ ಮಾಧ್ಯಮಗಳಿಂದ ದೂರ ಇರುವಂತೆ ಸೂಚಿಸಿದ್ದರು ಎಂಬುದಾಗಿ ಉದಯೋನ್ಮುಖ ಬ್ಯಾಟ್ಸ್ಮನ್ ಶ್ರೇಯಸ್ ಅಯ್ಯರ್ ಹೇಳಿದ್ದಾರೆ.
“ಯಾವುದೇ ದಿನಪತ್ರಿಕೆಯನ್ನು ಓದಬೇಡ. ಹಾಗೆಯೇ ಸಾಮಾಜಿಕ ಜಾಲತಾಣಗಳಿಂದ ಸಾಧ್ಯವಾದಷ್ಟು ದೂರ ಉಳಿಯಲು ಪ್ರಯತ್ನಿಸು. ಇದರಿಂದ ಕ್ರಿಕೆಟ್ನತ್ತ ಹೆಚ್ಚಿನ ಗಮನ ನೀಡಲು ಸಾಧ್ಯವಾಗುತ್ತದೆ…’ ಎಂಬುದಾಗಿ ಧೋನಿ ಸೂಚಿಸಿದ್ದರು ಎಂದು ಶ್ರೇಯಸ್ ಅಯ್ಯರ್ ಸಂದರ್ಶನವೊಂದರಲ್ಲಿ ಹೇಳಿದ್ದಾರೆ. “ಮಾಧ್ಯಮಗಳೆಲ್ಲ ನಮ್ಮ ಬದುಕಿನ ಅವಿಭಾಜ್ಯ ಅಂಗಗಳೇ ಆಗಿವೆ. ಇದರಿಂದ ದೂರವಿರಲು ನಾನು ಪ್ರಯತ್ನಿಸುತ್ತಿದ್ದೇನೆ’ ಎಂದು ಅಯ್ಯರ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು
LSG vs CSK: ಲಕ್ನೋದಲ್ಲೂ ಚೆನ್ನೈ ಫೇವರಿಟ್
IPL; ರೋಚಕ ಪಂದ್ಯದಲ್ಲಿ ಪಂಜಾಬ್ ಎದುರು 9 ರನ್ ಜಯ ಸಾಧಿಸಿದ ಮುಂಬೈ
Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ
MUST WATCH
ಹೊಸ ಸೇರ್ಪಡೆ
Sandalwood; ‘ಫಾರೆಸ್ಟ್’ನಲ್ಲಿ ಚಿಕ್ಕಣ್ಣ & ಟೀಂ
Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು
New Jersey: ಸ್ಥಳೀಯ ಶಾಪ್ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ
Mangaluru; ಕಾರಿಗೆ ಪೆಟ್ರೋಲ್ ಬದಲು ಡೀಸೆಲ್ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ