ಬಿಸಿಸಿಐ ಕಾರ್ಯದರ್ಶಿಗೆ “ಭತ್ಯೆ’ ಸಮಸ್ಯೆ


Team Udayavani, Aug 5, 2018, 6:15 AM IST

bcc.jpg

ಮುಂಬಯಿ: ಭಾರತೀಯ ಕ್ರಿಕೆಟ್‌ ಮಂಡಳಿಯ ಕಾರ್ಯದರ್ಶಿ ಅಮಿತಾಭ್‌ ಚೌಧರಿ ಸುಮಾರು 25 ಲಕ್ಷ ರೂ.ವರೆಗಿನ ಟಿಎ/ಡಿಎ ಭತ್ಯೆಯನ್ನು ಮರುಪಾವತಿಸುವಂತೆ ಬಿಸಿಸಿಐಗೆ ಅರ್ಜಿ ಸಲ್ಲಿಸಿರುವ ಬಗ್ಗೆ ಬಿಸಿಸಿಐ ಒಳಗೇ ಪ್ರಶ್ನೆಗಳಿಗೆ ಕಾರಣವಾಗಿದೆ.ಇದೇ ವರ್ಷ ಜನವರಿಯಿಂದ, ಜೂನ್‌ವರೆಗೆ 110 ದಿನಗಳ ಕಾಲ ಪ್ರವಾಸದಲ್ಲಿದ್ದ ಚೌಧರಿ, 25 ಲಕ್ಷ ರೂ. 

ಖರ್ಚಾಗಿದೆಯೆಂದು ಲೆಕ್ಕ ಕೊಟ್ಟಿದ್ದಾರೆ. ಅತ್ತ, ಬಿಸಿಸಿಐ ಅಧ್ಯಕ್ಷ ಸಿ.ಕೆ. ಖನ್ನಾ ಹಾಗೂ ಖಜಾಂಚಿ ಅನಿರುದ್ಧ್ ಚೌಧರಿ ಅವರು ಟಿಎ/ಡಿಎ ರೂಪದಲ್ಲಿ ಕ್ರಮವಾಗಿ 6 ಲಕ್ಷ ರೂ. ಹಾಗೂ 15 ಲಕ್ಷ ರೂ. ಮರುಪಾವತಿ ಪಡೆದಿರುವಾಗ ಅನಿರುದ್ಧ್ ಅವರು 25 ಲಕ್ಷ ರೂ. ಮರುಪಾವತಿಯಾಗಬೇಕೆಂದು ಕೇಳಿರುವುದು ಕೆಲವರ ಅಸಮಾಧಾನಕ್ಕೆ ಕಾರಣವಾಗಿದೆ.

ಪ್ರಯಾಣ ನಿಯಮಗಳೇನು?
ಬಿಸಿಸಿಐನ ಪ್ರಯಾಣದ ನಿಯಮಗಳಂತೆ, ಮಂಡಳಿಯ ಯಾವುದೇ ಅಧಿಕಾರಿಯ ವಿದೇಶ ಪ್ರವಾಸದ ಒಂದು ದಿನದ ಖರ್ಚು 750 ಡಾಲರ್‌ (ಅಂದಾಜು 51,000 ರೂ.) ನಿಗದಿಗೊಳಿಸಲಾಗಿದೆ. ದೇಶಿ ಪ್ರವಾಸಕ್ಕೆಂದು ದಿನವೊಂದಕ್ಕೆ 20,000 ರೂ. ನಿಗದಿಪಡಿಸಲಾಗಿದೆ. ಈ ಭತ್ಯೆಯು ಅಧಿಕಾರಿಗಳು ಕೈಗೊಳ್ಳುವ ಫ‌ಸ್ಟ್‌ ಕ್ಲಾಸ್‌ ವಿಮಾನ ಪ್ರಯಾಣದ ಟಿಕೆಟ್‌, ಫೈವ್‌ ಸ್ಟಾರ್‌ ಹೊಟೇಲ್‌ನಲ್ಲಿ ವಾಸ್ತವ್ಯ, ಸ್ಥಳೀಯ ತಿರುಗಾಟಕ್ಕೆ ಪಡೆಯುವ ಸಾರಿಗೆ ವ್ಯವಸ್ಥೆಗಾಗಿ ನೀಡುವ ಭತ್ಯೆಗಳನ್ನು ಹೊರತುಪಡಿಸಿದ್ದಾಗಿದೆ. ಇನ್ನು, ಇವರೊಂದಿಗೆ ಪ್ರಯಾಣಿಸುವ ಇವರ ಸಹಾಯಕರಿಗೂ ದಿನವೊಂದಕ್ಕೆ ಅಂದಾಜು 24,000 ರೂ. ಭತ್ಯೆ ನೀಡಲಾಗುತ್ತದೆ. ಇಷ್ಟಿದ್ದರೂ, 25 ಲಕ್ಷ ರೂ. ಖರ್ಚಾಗಿರುವ ಬಗ್ಗೆ ಕೆಲವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಫಿಫಾಕ್ಕಿಂತಲೂ ಹೆಚ್ಚು ಭತ್ಯೆ!
ಜಗತ್ತಿನ ಅತಿ ಶ್ರೀಮಂತ ಕ್ರೀಡಾ ಸಂಸ್ಥೆಯಾದ ಫಿಫಾ ಇತ್ತೀಚೆಗೆ ರಶ್ಯದಲ್ಲಿ ನಡೆದ ಫ‌ುಟ್‌ಬಾಲ್‌ ವಿಶ್ವಕಪ್‌ ವೇಳೆ, ತನ್ನ ಅಧಿಕಾರಿಗಳಿಗೆ ದಿನವೊಂದಕ್ಕೆ 10,300 ರೂ.ಗಳಷ್ಟು ಭತ್ಯೆ ನೀಡಿರುವಾಗ ಬಿಸಿಸಿಐನಿಂದ ಇಷ್ಟು ದುಬಾರಿ ಭತ್ಯೆ ಏಕೆ ಎಂಬ ಪ್ರಶ್ನೆ ಎದ್ದಿದೆ.

ಟಾಪ್ ನ್ಯೂಸ್

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.