ಕುಸ್ತಿ ನಿರೀಕ್ಷೆಗಳು ಜಾಸ್ತಿ


Team Udayavani, Aug 19, 2018, 10:22 AM IST

pti8172018000236b.jpg

ಜಕಾರ್ತಾ: ರವಿವಾರದಿಂದಲೇ ಆರಂಭವಾಗಲಿರುವ ಏಶ್ಯಾಡ್‌ ಕುಸ್ತಿ ಸ್ಪರ್ಧೆಯಲ್ಲಿ ಭಾರತದ ಮೇಲೆ ವಿಪರೀತ ನಿರೀಕ್ಷೆ ಇರಿಸಿಕೊಳ್ಳಲಾಗಿದೆ. 

ಪುರುಷರ ಫ್ರೀಸ್ಟೈಲ್‌ ಕುಸ್ತಿಯ 6 “ಜಟ್ಟಿ’ಗಳಲ್ಲಿ ಐವರು ರವಿವಾರ ಅದೃಷ್ಟ ಪರೀಕ್ಷೆಗೆ ಇಳಿಯಲಿರುವುದು ವಿಶೇಷ. ಕಾಮನ್ವೆಲ್ತ್‌ ಬಂಗಾರ ವಿಜೇತ ಭಜರಂಗ್‌ ಪೂನಿಯ (65 ಕೆಜಿ) ಉಜ್ಬೆಕಿಸ್ಥಾನದ ಸಿರೋಜಿದ್ದಿನ್‌ ಕಸನೋವ್‌ ವಿರುದ್ಧ ಸೆಣಸುವುದರೊಂದಿಗೆ ಭಾರತದ ಹೋರಾಟ ಮೊದಲ್ಗೊಳ್ಳಲಿದೆ. ಸತತ 3 ಚಿನ್ನದ ಪದಕಗಳ ಸಾಧನೆಯೊಂದಿಗೆ ಭಜರಂಗ್‌ ಏಶ್ಯಾಡ್‌ ಅಖಾಡಕ್ಕೆ  ಧುಮುಕಲಿದ್ದಾರೆ. ಗೋಲ್ಡ್‌ಕೋಸ್ಟ್‌ ಕಾಮನ್ವೆಲ್ತ್‌ ಗೇಮ್ಸ್‌, ಜಾರ್ಜಿಯಾದಲ್ಲಿ ನಡೆದ ಟಿಬಿಸಿಲಿ ಗ್ರ್ಯಾನ್‌ಪ್ರಿ ಹಾಗೂ ಇಸ್ತಾನ್‌ಬುಲ್‌ನಲ್ಲಿ ಜರಗಿದ ಯಾಸರ್‌ ಡೋಗು ಅಂತಾರಾಷ್ಟ್ರೀಯ ಕೂಟಗಳಲ್ಲಿ ಭಜರಂಗ್‌ ಚಿನ್ನದ ಪದಕಗಳಿಗೆ ಕೊರಳೊಡ್ಡಿದ್ದರು.

ಒಲಿಂಪಿಕ್ಸ್‌ನಲ್ಲಿ 2 ವೈಯಕ್ತಿಕ ಪದಕ ಗೆದ್ದ ಭಾರತದ ಏಕೈಕ ಕ್ರೀಡಾಳಾಗಿರುವ ಸುಶೀಲ್‌ ಕುಮಾರ್‌, ಟಿಬಿಸಿಲಿ ಗ್ರ್ಯಾನ್‌ಪ್ರಿ ಕೂಟದ ಮೊದಲ ಸುತ್ತಿನಲ್ಲೇ ಸೋತರೂ ತುಂಬು ಆತ್ಮವಿಶ್ವಾಸದಲ್ಲಿದ್ದಾರೆ. ಇದು ಕಳೆದ 4 ವರ್ಷ ಗಳಲ್ಲಿ ಸುಶೀಲ್‌ ಅನುಭವಿಸಿದ ಏಕೈಕ ಸೋಲಾಗಿದೆ. ಇವರ ಮೊದಲ ಸುತ್ತಿನ ಎದು ರಾಳಿ ಬಹ್ರೈನಿನ ಅದಾಮ್‌ ಬಟಿರೋವ್‌.

ಒಲಿಂಪಿಕ್ಸ್‌ನಷ್ಟೇ ಕಠಿನ ಸ್ಪರ್ಧೆ
ಇದು ಒಲಿಂಪಿಕ್ಸ್‌ನಷ್ಟೇ ಕಠಿನ ಸ್ಪರ್ಧೆ ಎಂಬುದಾಗಿ ಭಾರತದ ಕುಸ್ತಿ ಕೋಚ್‌ಗಳು ಅಭಿಪ್ರಾಯಪಟ್ಟಿದ್ದಾರೆ. ಒಲಿಂಪಿಕ್ಸ್‌ ಕುಸ್ತಿಯಲ್ಲೂ ಏಶ್ಯನ್ನರದೇ ಪ್ರಾಬಲ್ಯ ಇರುವುದರಿಂದ ಇದು ಏಶ್ಯನ್‌ ಗೇಮ್ಸ್‌ನಲ್ಲೂ ಪುನರಾವರ್ತನೆಗೊಳ್ಳುತ್ತದೆ ಎಂಬುದು ಫ್ರೀಸ್ಟೈಲ್‌ ನ್ಯಾಶನಲ್‌ ಕೋಚ್‌ ಜಗ¾ಂದರ್‌ ಸಿಂಗ್‌ ಅಭಿಪ್ರಾಯಪಟ್ಟಿದ್ದಾರೆ. ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಪದಕ ಗೆದ್ದ ಅಷ್ಟೂ ಜಪಾನೀ ವನಿತಾ ಕುಸ್ತಿಪಟುಗಳು ಏಶ್ಯಾಡ್‌ನ‌ಲ್ಲಿದ್ದಾರೆ ಎಂದು ಅವರು ಎಚ್ಚರಿಸಿದ್ದಾರೆ.

ಗ್ರೀಕೊ ರೋಮನ್‌ ವಿಭಾಗದಲ್ಲಿ ಸುಲಭ ಡ್ರಾ ಪಡೆದಿರುವ ಹರ್‌ಪ್ರೀತ್‌ ಸಿಂಗ್‌ (87 ಕೆಜಿ) ಪದಕದ ದೊಡ್ಡ ಭರವಸೆಯಾಗಿದ್ದಾರೆ ಎಂಬುದು ಕೋಚ್‌ ಕುಲದೀಪ್‌ ಸಿಂಗ್‌ ಅನಿಸಿಕೆ. 2014ರ ಏಶ್ಯಾಡ್‌ನ‌ಲ್ಲಿ ರಜತ ಪದಕ ಗೆದ್ದ ಭಜರಂಗ್‌ ಪೂನಿಯ ಮೇಲೂ ಕುಲದೀಪ್‌ ವಿಶ್ವಾಸ ಹೊಂದಿದ್ದಾರೆ.  ಜಪಾನ್‌ ಮತ್ತು ಇರಾನ್‌ ಬಲಿಷ್ಠ ಸ್ಪರ್ಧಿಗಳನ್ನು ಹೊಂದಿದ್ದರೂ ಇವರು ಇನ್ನೊಂದು ವಿಭಾಗ ದಲ್ಲಿದ್ದಾರೆ. ಕಳೆದ ಏಶ್ಯಾಡ್‌ನ‌ಲ್ಲಿ ಭಾರತ 5 ಕುಸ್ತಿ ಪದಕಗಳನ್ನು ಗೆದ್ದಿತ್ತು. ಚಿನ್ನ ಜಯಿಸಿದ್ದ ಏಕೈಕ ಸಾಧಕನೆಂದರೆ ಯೋಗೇಶ್ವರ್‌ ದತ್‌. ಪುರುಷರ ಗ್ರೀಕೊ ರೋಮನ್‌, ವನಿತಾ ಸ್ಪರ್ಧೆಗಳು ಸೋಮವಾರದಿಂದ ಆರಂಭವಾಗಲಿವೆ. 

ಪದಕ ಹೆಚ್ಚಳ
ಈ ಏಶ್ಯಾಡ್‌ನ‌ಲ್ಲಿ ಭಾರತದ ಕುಸ್ತಿ ಪದಕಗಳ ಸಂಖ್ಯೆಯಲ್ಲಿ ಹೆಚ್ಚಳವಾಗುವುದನ್ನು ಕಾಣಬಹುದು.
-ಕೋಚ್‌

ಟಾಪ್ ನ್ಯೂಸ್

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

ಸಿ.ಟಿ.ರವಿ

Vijayapura; ವಿಕಸಿತ ಭಾರತಕ್ಕೆ ವಿಶ್ವನಾಯಕ ಮೋದಿ ನಾಯಕತ್ವ ಅನಿವಾರ್ಯ: ಸಿ.ಟಿ.ರವಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ

MUST WATCH

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

ಹೊಸ ಸೇರ್ಪಡೆ

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

choo mantar kannada movie

Sharan; ಮೇ 10ಕ್ಕೆ ‘ಛೂ ಮಂತರ್‌’ ತೆರೆಗೆ ಸಿದ್ಧ

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.