ಲೋಕಸಭಾ ಚುನಾವಣೆ: ಗಂಭೀರ್ ಬಿಜೆಪಿ ಅಭ್ಯರ್ಥಿ?
Team Udayavani, Aug 21, 2018, 6:35 AM IST
ಹೊಸದಿಲ್ಲಿ: ಭಾರತದ ಖ್ಯಾತ ಕ್ರಿಕೆಟಿಗ ಗೌತಮ್ ಗಂಭೀರ್ ರಾಜಕೀಯ ಸೇರುತ್ತಾರಾ? ಹಿಂದಿ ದಿನಪತ್ರಿಕೆ ಮೂಲವೊಂದರ ಪ್ರಕಾರ “ಹೌದು’. ಗಂಭೀರ್ ಬಿಜೆಪಿ ಟಿಕೆಟ್ ಪಡೆದು 2019ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಾರೆ ಎನ್ನಲಾಗಿದೆ.
ಸದ್ಯ ಹೊಸದಿಲ್ಲಿಯಲ್ಲಿ ಆಳುವ ಪಕ್ಷ ಆಮ್ ಆದ್ಮಿ ಪಕ್ಷ. ಬಿಜೆಪಿ ಪಕ್ಷಕ್ಕೆ ಆಮ್ ಆದ್ಮಿಯನ್ನು ಸೋಲಿಸಲು ಪ್ರಬಲವಾದ ಇಚ್ಛೆಯಿದೆ. ಅದಕ್ಕೆ ಗಂಭೀರ್ ಅವರಂತಹ ವರ್ಚಸ್ವೀ ವ್ಯಕ್ತಿಗಳು ಬೇಕಾಗಿದ್ದಾರೆ ಎಂದೂ ವಿಶ್ಲೇಷಿಸಲಾಗಿದೆ.
ಒಂದು ವೇಳೆ ಗಂಭೀರ್ ಬಿಜೆಪಿಯನ್ನು ಸೇರಿದರೆ ಕ್ರಿಕೆಟ್ ಮುಗಿಸಿ ರಾಜಕೀಯ ಸೇರಿದ ಮೊಹಮ್ಮದ್ ಅಜರುದ್ದೀನ್ ಮತ್ತು ನವಜೋತ್ ಸಿಂಗ್ ಸಿಧು ಹಾದಿ ಹಿಡಿದಂತಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ