ಶೂಟರ್‌, ಟೆನಿಸ್‌ ಪಟುಗಳಿಗೆ ದಿನಭತ್ಯೆಯೇ ಸಿಕ್ಕಿಲ್ಲ!


Team Udayavani, Aug 26, 2018, 10:49 AM IST

asian-games.png

ಜಕಾರ್ತಾ: ಏಶ್ಯನ್‌ ಗೇಮ್ಸ್‌ ಬಹುತೇಕ ಮುಗಿಯುತ್ತ ಬಂದಿದೆ. ಇನ್ನೊಂದು ವಾರಕ್ಕೆ ಕೂಟವೇ ಮುಗಿಯುತ್ತದೆ. ವಿಪ ರ್ಯಾಸವೆಂದರೆ ಕೂಟ ಮುಗಿಸಿ ಮನೆಯತ್ತ ಹೊರಟಿದ್ದರೂ ಭಾರತೀಯ ಟೆನಿಸ್‌ ಹಾಗೂ ಶೂಟಿಂಗ್‌ ಸ್ಪರ್ಧಿಗಳಿಗೆ ದಿನ ಭತ್ಯೆಯೇ ಸಿಕ್ಕಿಲ್ಲ. ಪ್ರತಿ ಸ್ಪರ್ಧಿಗಳಿಗೆ ದಿನಭತ್ಯೆಯಾಗಿ ಪ್ರತಿದಿನ 3,500 ರೂ. ನೀಡಬೇಕು.

ಬಹುತೇಕ ಟೆನಿಸ್‌ ಆಟಗಾರರು ಏಶ್ಯಾಡ್‌ ಮುಗಿಸಿ ಬೇರೆ ಕೂಟಕ್ಕೆ ತೆರಳಿದ್ದಾರೆ. ಪುರುಷರ ಡಬಲ್ಸ್‌ನಲ್ಲಿ ಚಿನ್ನ ಗೆದ್ದಿರುವ ರೋಹನ್‌ ಬೋಪಣ್ಣ-ದಿವಿಜ್‌ ಶರಣ್‌ ಯುಎಸ್‌ ಓಪನ್‌ ಟೆನಿಸ್‌ಗೆ ತೆರಳಿದ್ದಾರೆ. ಶೂಟರ್‌ಗಳು ಚಾಂಗ್ವಾನ್‌ನಲ್ಲಿ ನಡೆಯುವ ವಿಶ್ವಕಪ್‌ಗೆ ತೆರಳಿದ್ದಾರೆ. ಇದರಲ್ಲಿ ಬಹುತೇಕರಿಗೆ ದಿನಭತ್ಯೆ ಸಿಕ್ಕಿಲ್ಲ.

ಪ್ರತಿ ಆ್ಯತ್ಲೀಟ್‌ಗಳಿಗೂ ವಿದೇಶಿ ವಿನಿಮಯ ಕಾರ್ಡ್‌ ನೀಡಲಾಗಿದೆ. ಆದರೆ ಅದರಲ್ಲಿ ಹಣ ಮಾತ್ರ ಸಿಕ್ಕಿಲ್ಲ. ಕಾರಣ ಈ ಕಾರ್ಡ್‌ ಇನ್ನೂ ಸಕ್ರಿಯವಾಗಿಲ್ಲ. ಈ ಕಾರ್ಡ್‌ಗಳನ್ನು ದಿಲ್ಲಿಯಿಂದಲೇ ಸಕ್ರಿಯಗೊಳಿಸಬೇಕು. ಅದಾಗಿಲ್ಲ ಎಂದು ಭಾರತ ತಂಡದ ಉಪ ಮುಖ್ಯಸ್ಥ ಬಿ.ಎಸ್‌. ಕೃಷ್ಣ ಮಾಹಿತಿ ನೀಡಿದ್ದಾರೆ. ಹಣವನ್ನು ನೀಡದೇ ವಿಳಂಬ ಮಾಡುವುದರಿಂದ ಹಿರಿಯ ಆಟಗಾರರಿಗೆ ಹೆಚ್ಚು ಸಮಸ್ಯೆ ಯಾಗುವುದಿಲ್ಲ. ಆದರೆ ಕಿರಿಯರು ಮಾತ್ರ ಹಣದ ಕೊರತೆಯನ್ನು ತೀವ್ರ ಅನುಭವಿಸುವಂತಾಗುತ್ತದೆ ಎಂದು ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.