ಕ್ಷಮಿಸಿ, ದೇಶಕ್ಕೆ ಪದಕ ತರಲಾಗಲಿಲ್ಲ: ಮನು
Team Udayavani, Aug 28, 2018, 6:00 AM IST
ಹೊಸದಿಲ್ಲಿ: ಕಾಮನ್ವೆಲ್ತ್ ಚಿನ್ನದ ಪದಕ ವಿಜೇತೆ 16 ವರ್ಷದ ಮನು ಭಾಕರ್ ಈ ಬಾರಿ ಏಶ್ಯನ್ ಗೇಮ್ಸ್ನಲ್ಲಿ ಪದಕ ವಂಚಿತ ರಾಗಿದ್ದಾರೆ. ಇವರ ಮೇಲೇರಿಸಿದ ಭರವಸೆ ಹುಸಿಯಾಗಿದೆ. ಇದಕ್ಕಾಗಿ ಅವರು ದೇಶದ ಕ್ರೀಡಾಭಿಮಾನಿಗಳಲ್ಲಿ ಕ್ಷಮೆಯಾಚಿದ್ದಾರೆ.
“ಹಿಂದಿನ ದಾಖಲೆಗಳಿಂದಾಗಿ ಎಲ್ಲರೂ ನನ್ನ ನಿರೀಕ್ಷೆ ಇಟ್ಟಿದ್ದರು. ಏಶ್ಯನ್ ಗೇಮ್ಸ್ನಲ್ಲಿ ನನ್ನ ಪ್ರಯತ್ನ ನಾನು ಮಾಡಿದೆ. ದೇಶಕ್ಕಾಗಿ ಪದಕ ಗೆಲ್ಲಲು ಸಾಧ್ಯವಾಗಲಿಲ್ಲ ಎಂಬುದು ನಿಜಕ್ಕೂ ಬೇಸರದ ಸಂಗತಿ. ಇದಕ್ಕಾಗಿ ಎಲ್ಲರಲ್ಲೂ ಕ್ಷಮೆ ಕೇಳುತ್ತೇನೆ. ಆದರೆ ನನ್ನ ಪ್ರಯತ್ನ ನಿಲ್ಲಿಸುವುದಿಲ್ಲ. ನನ್ನನ್ನು ಮತ್ತೆ ಪದಕಗಳೊಂದಿಗೆ ನೀವು ನೋಡುತ್ತೀರಿ…’ ಎಂದು ಮನು ಹೇಳಿದ್ದಾರೆ.
ತಿಂಗಳ ಅಂತ್ಯದಲ್ಲಿ ಆರಂಭವಾಗುವ ವಿಶ್ವ ಚಾಂಪಿಯನ್ಶಿಪ್ಗಾಗಿ ದಕ್ಷಿಣ ಕೊರಿಯಾಗೆ ತೆರಳಲಿರುವ ಮನು ಭಾಕರ್, ಕಳೆದು ಹೋದ ಸಮಯಕ್ಕೆ ಚಿಂತಿಸುವುದಿಲ್ಲ. ವಿಶ್ವ ಚಾಂಪಿಯನ್ಶಿಪ್ ಮೇಲೆ ನನ್ನ ಗಮನ. ಅಲ್ಲಿ ಉತ್ತಮ ಪ್ರದರ್ಶನ ನೀಡಿ ಪದಕ ಗೆಲ್ಲುವುದು ನನ್ನ ಗುರಿ’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು
LSG vs CSK: ಲಕ್ನೋದಲ್ಲೂ ಚೆನ್ನೈ ಫೇವರಿಟ್
IPL; ರೋಚಕ ಪಂದ್ಯದಲ್ಲಿ ಪಂಜಾಬ್ ಎದುರು 9 ರನ್ ಜಯ ಸಾಧಿಸಿದ ಮುಂಬೈ
Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ
ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್ನಿಂದ ಹೊರಬಿದ್ದ ಶ್ರೀಶಂಕರ್
MUST WATCH
ಹೊಸ ಸೇರ್ಪಡೆ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ
Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?