ಕ್ಷಮಿಸಿ, ದೇಶಕ್ಕೆ ಪದಕ ತರಲಾಗಲಿಲ್ಲ: ಮನು
Team Udayavani, Aug 28, 2018, 6:00 AM IST
ಹೊಸದಿಲ್ಲಿ: ಕಾಮನ್ವೆಲ್ತ್ ಚಿನ್ನದ ಪದಕ ವಿಜೇತೆ 16 ವರ್ಷದ ಮನು ಭಾಕರ್ ಈ ಬಾರಿ ಏಶ್ಯನ್ ಗೇಮ್ಸ್ನಲ್ಲಿ ಪದಕ ವಂಚಿತ ರಾಗಿದ್ದಾರೆ. ಇವರ ಮೇಲೇರಿಸಿದ ಭರವಸೆ ಹುಸಿಯಾಗಿದೆ. ಇದಕ್ಕಾಗಿ ಅವರು ದೇಶದ ಕ್ರೀಡಾಭಿಮಾನಿಗಳಲ್ಲಿ ಕ್ಷಮೆಯಾಚಿದ್ದಾರೆ.
“ಹಿಂದಿನ ದಾಖಲೆಗಳಿಂದಾಗಿ ಎಲ್ಲರೂ ನನ್ನ ನಿರೀಕ್ಷೆ ಇಟ್ಟಿದ್ದರು. ಏಶ್ಯನ್ ಗೇಮ್ಸ್ನಲ್ಲಿ ನನ್ನ ಪ್ರಯತ್ನ ನಾನು ಮಾಡಿದೆ. ದೇಶಕ್ಕಾಗಿ ಪದಕ ಗೆಲ್ಲಲು ಸಾಧ್ಯವಾಗಲಿಲ್ಲ ಎಂಬುದು ನಿಜಕ್ಕೂ ಬೇಸರದ ಸಂಗತಿ. ಇದಕ್ಕಾಗಿ ಎಲ್ಲರಲ್ಲೂ ಕ್ಷಮೆ ಕೇಳುತ್ತೇನೆ. ಆದರೆ ನನ್ನ ಪ್ರಯತ್ನ ನಿಲ್ಲಿಸುವುದಿಲ್ಲ. ನನ್ನನ್ನು ಮತ್ತೆ ಪದಕಗಳೊಂದಿಗೆ ನೀವು ನೋಡುತ್ತೀರಿ…’ ಎಂದು ಮನು ಹೇಳಿದ್ದಾರೆ.
ತಿಂಗಳ ಅಂತ್ಯದಲ್ಲಿ ಆರಂಭವಾಗುವ ವಿಶ್ವ ಚಾಂಪಿಯನ್ಶಿಪ್ಗಾಗಿ ದಕ್ಷಿಣ ಕೊರಿಯಾಗೆ ತೆರಳಲಿರುವ ಮನು ಭಾಕರ್, ಕಳೆದು ಹೋದ ಸಮಯಕ್ಕೆ ಚಿಂತಿಸುವುದಿಲ್ಲ. ವಿಶ್ವ ಚಾಂಪಿಯನ್ಶಿಪ್ ಮೇಲೆ ನನ್ನ ಗಮನ. ಅಲ್ಲಿ ಉತ್ತಮ ಪ್ರದರ್ಶನ ನೀಡಿ ಪದಕ ಗೆಲ್ಲುವುದು ನನ್ನ ಗುರಿ’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ