ಪುರುಷರ ಬಾಕ್ಸಿಂಗ್‌ ಸ್ಪರ್ಧೆ:ವಿಕಾಸ್‌, ಅಮಿತ್‌, ಧೀರಜ್‌ ಕ್ವಾರ್ಟರ್‌


Team Udayavani, Aug 28, 2018, 6:00 AM IST

37.jpg

ಜಕಾರ್ತಾ: ಭಾರತದ ಬಾಕ್ಸರ್‌ ವಿಕಾಸ್‌ ಕೃಷ್ಣ ನ್‌ (75 ಕೆಜಿ) ಏಶ್ಯನ್‌ ಗೇಮ್ಸ್‌ನಲ್ಲಿ ಉತ್ತಮ ಆರಂಭ ಪಡೆದಿದ್ದು, ಪಾಕಿಸ್ಥಾನದ ತನ್ವೀರ್‌ ಅಹ್ಮದ್‌ ಅವರನ್ನು ಸೋಲಿಸಿ ಕ್ವಾರ್ಟರ್‌ ಫೈನಲ್‌ ಪ್ರವೇಶಿಸಿದ್ದಾರೆ. ಬಳಿಕ ಅಮಿತ್‌ ಪಾಂಗಾಲ್‌ (49 ಕೆಜಿ) ಕೂಡ ಎಂಟರ ಸುತ್ತು ತಲುಪುವಲ್ಲಿ ಯಶಸ್ವಿಯಾದರು. 64 ಕೆಜಿ ವಿಭಾಗದ ಬಾಕ್ಸಿಂಗ್‌ನಲ್ಲಿ ಧೀರಜ್‌ ರಂಗಿ ಗೆಲುವು ಸಾಧಿಸಿ ಮುಂದಿನ ಹಂತ ತಲಪುವಲ್ಲಿ ಸಫ‌ಲರಾದರು.

ಸೋಮವಾರ ನಡೆದ ಪುರುಷರ ಮಿಡ್ಲ್ ವೇಟ್‌ ವಿಭಾಗದ ಸ್ಪರ್ಧೆಯಲ್ಲಿ ತನ್ವೀರ್‌ ಅಹ್ಮದ್‌ ಅವರ ವಿರುದ್ಧ 5-0 ಅಂಕಗಳಿಂದ ಗೆಲವು ಸಾಧಿಸಿ ಎಂಟರ ಸುತ್ತು ಪ್ರವೇಶಿಸಿದ ವಿಕಾಸ್‌, ಸತತ 3ನೇ ಏಶ್ಯಾಡ್‌ ಪದಕ ಗೆಲ್ಲುವ ನಿರೀಕ್ಷೆಯಲ್ಲಿದ್ದಾರೆ. ವಿಕಾಸ್‌ ಕೃಷ್ಣನ್‌ 2010ರಲ್ಲಿ ಚಿನ್ನ, 2014ರಲ್ಲಿ ಕಂಚಿನ ಪದಕ ಗೆದ್ದಿದ್ದರು. ಬುಧವಾರ ನಡೆಯುವ ಕ್ವಾರ್ಟರ್‌ ಫೈನಲ್‌ನಲ್ಲಿ ಚೀನದ ತೌಹೇಟ್‌ ಎರ್ಬಿಕ್‌ ತಂಗ್ಲಾತಿಹಾಕ್‌ ಅವರನ್ನು ವಿಕಾಸ್‌ ಎದುರಿಸಲಿದ್ದಾರೆ. ಬಳಿಕ ಅಮಿತ್‌ ಪಾಂಗಾಲ್‌ ಮಂಗೋಲಿಯಾದ ಎಕಮಂದಕ್‌ ಖರು ಅವರನ್ನು 5-0 ಅಂತರದಿಂದ ಉರುಳಿಸಿದರು. ಅಮಿತ್‌ ಅವರ ಕ್ವಾರ್ಟರ್‌ ಫೈನಲ್‌ ಎದುರಾಳಿ ಉತ್ತರ ಕೊರಿಯಾದ ಕಿಮ್‌ ಜಾಂಗ್‌ ರಿಯಾಂಗ್‌. ರಾಷ್ಟ್ರೀಯ ಚಾಂಪಿಯನ್‌ ಧೀರಜ್‌ ರಂಗಿ ಮಂಗೋಲಿಯಾದ ನೂರ್ಲಾನ್‌ ಕೊಬಸೇವ್‌ ಅವರನ್ನು 3-0 ಅಂಕಗಳಿಂದ ಸೋಲಿಸಿದರು. 

ಹುಸ್ಸಮುದ್ದೀನ್‌ ಔಟ್‌
56 ಕೆಜಿ ವಿಭಾಗದ ಬಾಕ್ಸಿಂಗ್‌ನಲ್ಲಿ ಕಾಮನ್ವೆಲ್ತ್‌ ಗೇಮ್ಸ್‌ ಕಂಚು ವಿಜೇತ ಮೊಹ್ಮಮದ್‌ ಹುಸ್ಸಮುದ್ದೀನ್‌ ಪ್ರಿ ಕ್ವಾರ್ಟರ್‌ ಫೈನಲ್‌ನಲ್ಲಿ ಕಿರ್ಗಿಸ್ಥಾನದ ಎನ್‌. ಅಮರ್‌ ಖಾರ್ಕು ಅವರ ವಿರುದ್ಧ 2-3 ಅಂಕಗಳಿಂದ ಸೋತು ಏಶ್ಯಾಡ್‌ನಿಂದ ಹೊರಬಿದ್ದರು.

ಟಾಪ್ ನ್ಯೂಸ್

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.