ಒಲಿಂಪಿಕ್ಸ್‌  ಪದಕ ಗೆಲ್ಲುವುದು ನನ್ನ ಗುರಿ: ದ್ಯುತಿ ಚಂದ್‌


Team Udayavani, Aug 28, 2018, 3:09 PM IST

dyuti.png

ಭುವನೇಶ್ವರ್‌: ಏಶ್ಯನ್‌ ಗೇಮ್ಸ್‌ನ ವನಿತೆಯರ 100 ಮೀ. ಓಟದಲ್ಲಿ ಬೆಳ್ಳಿ ಪದಕ ಗೆದ್ದ ಸ್ಪ್ರಿಂಟರ್‌ ದ್ಯುತಿ ಚಂದ್‌ 2020ರ ಟೋಕಿಯೊ ಒಲಿಂಪಿಕ್ಸ್‌ನಲ್ಲಿ  ದೇಶಕ್ಕಾಗಿ ಪದಕ ಗೆಲ್ಲುವುದು ತನ್ನ ಗುರಿ ಎಂದು ಹೇಳಿದ್ದಾರೆ. 

ರವಿವಾರ ನಡೆದ ವನಿತೆಯರ 100 ಮೀ. ಓಟದ ಫೈನಲ್‌ನಲ್ಲಿ 11 ನಿಮಿಷ, 29 ಸೆಕೆಂಡ್‌ಗಳಲ್ಲಿ ಓಡಿ ಪದಕ ಗೆದ್ದ ದ್ಯುತಿ 20 ವರ್ಷಗಳ ಬಳಿಕ ಈ ಸ್ಪರ್ಧೆಯಲ್ಲಿ ಭಾರತಕ್ಕೆ ಪದಕ ತಂದುಕೊಟ್ಟಿದ್ದಾರೆ.

“ಯಾವಾಗ ನನ್ನ ಹೆಸರನ್ನು ಘೋಷಿಸಲಾಯಿತೋ, ಅದು ನನ್ನ ಪಾಲಿನ ಬಹುದೊಡ್ಡ ಕನಸು ನನಸಾದ ಕ್ಷಣವಾಗಿತ್ತು. ಖುಷಿ ವ್ಯಕ್ತಪಡಿಸಲಾಗಲಿಲ್ಲ. ದೇಶದ ಧ್ವಜದೊಂದಿಗೆ ಮೈದಾನದಲ್ಲಿ ಅತ್ತಿತ್ತ ಓಡಾಡಿರುವುದು ಹೆಮ್ಮೆಯ ವಿಚಾರ. ನನ್ನನ್ನು ಈ ಕೂಟಕ್ಕೆ ತಯಾರು ಮಾಡಲು ಕೋಚ್‌ ಎನ್‌. ರಮೇಶ್‌ ಸಾಕಷ್ಟು ಕಷ್ಟಪಟ್ಟಿದ್ದಾರೆ. ಈ ಎಲ್ಲ ಹೆಗ್ಗಳಿಕೆ ಅವರಿಗೆ ಸಲ್ಲಬೇಕು’ ಎಂದು ಪದಕ ಗೆದ್ದ ಸಂಭ್ರಮವನ್ನು ವಿವರಿಸಿದ್ದಾರೆ. 

1.5 ಕೋಟಿ ರೂ. ಬಹುಮಾನ
ಏಶ್ಯಾಡ್‌ನ‌ಲ್ಲಿ ಮೊದಲ ಪದಕ ಗೆದ್ದ ದ್ಯುತಿ ಚಂದ್‌ಗೆ ಒಡಿಶಾ ಸರಕಾರ 1.5 ಕೋಟಿ ರೂ. ಬಹುಮಾನ ಘೋಷಿಸಿದೆ. ಮುಖ್ಯಮಂತ್ರಿ ನವೀನ್‌ ಪಟ್ನಾಯಕ್‌ ಸೋಮವಾರ ಈ ವಿಷಯ ಪ್ರಕಟಿಸಿದರು.

0.02 ಸೆಕೆಂಡ್‌ಗಳಿಂದ ಚಿನ್ನದ ಪದಕ ತಪ್ಪಿರಬಹುದು. ನನ್ನ ಪ್ರದರ್ಶನದಿಂದ ಸಂತೃಪ್ತಿ, ಸಂತಸವಿದೆ. ಮುಂದಿನ ಕೂಟಗಳಲ್ಲಿ ಇನ್ನಷ್ಟು ಉತ್ತಮ ಪ್ರದರ್ಶನ ನೀಡಲು ಇದು ಉತ್ತೇಜಿಸಿದೆ. ನನ್ನ ಆತ್ಮಸೆœ„ರ್ಯವನ್ನು ಹೆಚ್ಚಿಸಿದೆ. ಇದು ನನ್ನ ಮೊದಲ ಏಶ್ಯನ್‌ ಗೇಮ್ಸ್‌. ಇದಕ್ಕಾಗಿ ಶ್ರಮವಹಿಸಿ ತರಬೇತಿ ಪಡೆದಿದ್ದೇನೆ. ಕೇಂದ್ರ ಮತ್ತು ರಾಜ್ಯ ಸರಕಾರದಿಂದ ಪ್ರೋತ್ಸಾಹ ದೊರಕಿದ್ದು, 2020ರಲ್ಲಿ ನಡೆಯುವ ಒಲಿಂಪಿಕ್ಸ್‌ಗೆ ಸಾಕಷ್ಟು ತಯಾರಿ ನಡೆಸಬೇಕಾಗಿದೆ. 
-ದ್ಯುತಿ ಚಂದ್‌

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.