ಬಾಕ್ಸಿಂಗ್‌: ಫೈನಲ್‌ ತಲುಪಿದ ಅಮಿತ್‌ ಪಾಂಗಾಲ್‌


Team Udayavani, Sep 1, 2018, 6:00 AM IST

z-24.jpg

ಜಕಾರ್ತಾ: ಭಾರತದ ಬಾಕ್ಸರ್‌ ಅಮಿತ್‌ ಪಾಂಗಾಲ್‌ ಏಶ್ಯನ್‌ ಗೇಮ್ಸ್‌ನಲ್ಲಿ ಬೆಳ್ಳಿ ಪದಕವನ್ನು ಖಾತ್ರಿ ಪಡಿಸಿದ್ದಾರೆ. ಶುಕ್ರವಾರ ನಡೆದ 49 ಕೆಜಿ ಲೈಟ್‌ ಫ್ಲೈ ವಿಭಾಗದ ಸೆಮಿಯಲ್ಲಿ ಅವರು ಫಿಲಿಪ್ಪೀನ್ಸ್‌ನ ಕಾರ್ಲೊ ಪಾಲಮ್‌ ವಿರುದ್ಧ 3-2 ಅಂತರದ ರೋಚಕ ಜಯ ಸಾಧಿಸಿ ಫೈನಲ್‌ಗೆ ಲಗ್ಗೆ ಇರಿಸಿದರು.
ಪ್ರಸಕ್ತ ಏಶ್ಯಾಡ್‌ ಬಾಕ್ಸಿಂಗ್‌ನಲ್ಲಿ ಫೈನಲ್‌ ತಲುಪಿದ ಭಾರತದ ಏಕೈಕ ಬಾಕ್ಸರ್‌ ಎಂಬುದು ಅಮಿತ್‌ ಪಾಂಗಾಲ್‌ ಪಾಲಿನ ಹೆಗ್ಗಳಿಕೆ.  

ಪಾಲಮ್‌ ವಿರುದ್ಧ ಸಾಮಾನ್ಯ ಮಟ್ಟದ ಆರಂಭ ಪಡೆದ ಅಮಿತ್‌, ಬಳಿಕ ಮೇಲುಗೈ ಸಾಧಿಸುವಲ್ಲಿ ಯಶಸ್ವಿಯಾದರು. ಪಾಲಮ್‌ ಆಕ್ರಮಣಕಾರಿಯಾಗಿ ಮುನ್ನುಗ್ಗಿದರೆ, “ಆರ್ಮಿ ಮ್ಯಾನ್‌’ ಅಮಿತ್‌ ಬಳಿಕ ಹೋರಾಟವನ್ನು ತೀವ್ರಗೊಳಿಸಿದರು.  ಆದರೆ ಶನಿವಾರದ ಫೈನಲ್‌ ಅಮಿತ್‌ ಪಾಂಗಾಲ್‌ ಪಾಲಿಗೆ ಕಠಿನವಾಗಿ ಪರಿಣಮಿಸುವ ಸಾಧ್ಯತೆ ಇದೆ. ಇಲ್ಲಿ ಭಾರತೀಯನಿಗೆ ಎದುರಾ ಗುವವರು ರಿಯೋ ಒಲಿಂಪಿಕ್ಸ್‌ ಚಾಂಪಿಯನ್‌, ಉಜ್ಬೆಕಿಸ್ಥಾನದ ಹಸನ್‌ಬಾಯ್‌ ದುಸ್ಮತೋವ್‌. 

ಕಳೆದ ಕಾಮನ್ವೆಲ್ತ್‌ ಗೇಮ್ಸ್‌ನಲ್ಲಿ ಬೆಳ್ಳಿ ಪದಕ ಜಯಿಸಿದ್ದ ಅಮಿತ್‌, ಬಳಿಕ ಬಲ್ಗೇರಿಯಾದಲ್ಲಿ ನಡೆದ ಪ್ರತಿಷ್ಠಿತ “ಸ್ಟ್ರಾಂಜಾ ಮೆಮೋರಿಯಲ್‌ ಟೂರ್ನಮೆಂಟ್‌’ನಲ್ಲಿ ಚಿನ್ನ ಗೆದ್ದು ಮೆರೆದಾಡಿದ್ದರು.

ಟಾಪ್ ನ್ಯೂಸ್

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.