ಬಾಕ್ಸಿಂಗ್‌: ಫೈನಲ್‌ ತಲುಪಿದ ಅಮಿತ್‌ ಪಾಂಗಾಲ್‌


Team Udayavani, Sep 1, 2018, 6:00 AM IST

z-24.jpg

ಜಕಾರ್ತಾ: ಭಾರತದ ಬಾಕ್ಸರ್‌ ಅಮಿತ್‌ ಪಾಂಗಾಲ್‌ ಏಶ್ಯನ್‌ ಗೇಮ್ಸ್‌ನಲ್ಲಿ ಬೆಳ್ಳಿ ಪದಕವನ್ನು ಖಾತ್ರಿ ಪಡಿಸಿದ್ದಾರೆ. ಶುಕ್ರವಾರ ನಡೆದ 49 ಕೆಜಿ ಲೈಟ್‌ ಫ್ಲೈ ವಿಭಾಗದ ಸೆಮಿಯಲ್ಲಿ ಅವರು ಫಿಲಿಪ್ಪೀನ್ಸ್‌ನ ಕಾರ್ಲೊ ಪಾಲಮ್‌ ವಿರುದ್ಧ 3-2 ಅಂತರದ ರೋಚಕ ಜಯ ಸಾಧಿಸಿ ಫೈನಲ್‌ಗೆ ಲಗ್ಗೆ ಇರಿಸಿದರು.
ಪ್ರಸಕ್ತ ಏಶ್ಯಾಡ್‌ ಬಾಕ್ಸಿಂಗ್‌ನಲ್ಲಿ ಫೈನಲ್‌ ತಲುಪಿದ ಭಾರತದ ಏಕೈಕ ಬಾಕ್ಸರ್‌ ಎಂಬುದು ಅಮಿತ್‌ ಪಾಂಗಾಲ್‌ ಪಾಲಿನ ಹೆಗ್ಗಳಿಕೆ.  

ಪಾಲಮ್‌ ವಿರುದ್ಧ ಸಾಮಾನ್ಯ ಮಟ್ಟದ ಆರಂಭ ಪಡೆದ ಅಮಿತ್‌, ಬಳಿಕ ಮೇಲುಗೈ ಸಾಧಿಸುವಲ್ಲಿ ಯಶಸ್ವಿಯಾದರು. ಪಾಲಮ್‌ ಆಕ್ರಮಣಕಾರಿಯಾಗಿ ಮುನ್ನುಗ್ಗಿದರೆ, “ಆರ್ಮಿ ಮ್ಯಾನ್‌’ ಅಮಿತ್‌ ಬಳಿಕ ಹೋರಾಟವನ್ನು ತೀವ್ರಗೊಳಿಸಿದರು.  ಆದರೆ ಶನಿವಾರದ ಫೈನಲ್‌ ಅಮಿತ್‌ ಪಾಂಗಾಲ್‌ ಪಾಲಿಗೆ ಕಠಿನವಾಗಿ ಪರಿಣಮಿಸುವ ಸಾಧ್ಯತೆ ಇದೆ. ಇಲ್ಲಿ ಭಾರತೀಯನಿಗೆ ಎದುರಾ ಗುವವರು ರಿಯೋ ಒಲಿಂಪಿಕ್ಸ್‌ ಚಾಂಪಿಯನ್‌, ಉಜ್ಬೆಕಿಸ್ಥಾನದ ಹಸನ್‌ಬಾಯ್‌ ದುಸ್ಮತೋವ್‌. 

ಕಳೆದ ಕಾಮನ್ವೆಲ್ತ್‌ ಗೇಮ್ಸ್‌ನಲ್ಲಿ ಬೆಳ್ಳಿ ಪದಕ ಜಯಿಸಿದ್ದ ಅಮಿತ್‌, ಬಳಿಕ ಬಲ್ಗೇರಿಯಾದಲ್ಲಿ ನಡೆದ ಪ್ರತಿಷ್ಠಿತ “ಸ್ಟ್ರಾಂಜಾ ಮೆಮೋರಿಯಲ್‌ ಟೂರ್ನಮೆಂಟ್‌’ನಲ್ಲಿ ಚಿನ್ನ ಗೆದ್ದು ಮೆರೆದಾಡಿದ್ದರು.

ಟಾಪ್ ನ್ಯೂಸ್

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.