ಏಶ್ಯಾ ಕಪ್: ಕೊಹ್ಲಿಗೆ ವಿಶ್ರಾಂತಿ, ರೋಹಿತ್ ಸಾರಥಿ


Team Udayavani, Sep 1, 2018, 2:17 PM IST

kohli.jpg

ಮುಂಬೈ: ದುಬೈನಲ್ಲಿ ನಡೆಯುವ ಏಶ್ಯಾ ಕಪ್ ಏಕದಿನ ಕ್ರಿಕೆಟ್ ಟೂರ್ನಮೆಂಟ್ ಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಅಚ್ಚರಿ ಎಂಬಂತೆ ಭಾರತದ ನಾಯಕ ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡಿ, ರೋಹಿತ್ ಶರ್ಮಾಗೆ ನಾಯಕತ್ವದ ಜವಾಬ್ಧಾರಿ ನಿಡಲಾಗಿದೆ. 

ಶನಿವಾರ ಬಿಸಿಸಿಐ ಪ್ರಕಟಿಸಿದ 16 ಆಟಗಾರರ ಪಟ್ಟಿಯಲ್ಲಿ ಹಲವು ಬದಲಾವಣೆ ಮಾಡಲಾಗಿದೆ. ಇಂಗ್ಲೆಂಡ್ ಏಕದಿನ ಸರಣಿಯಲ್ಲಿ ಆಡಿದ್ದ ಸುರೇಶ್ ರೈನ, ಉಮೇಶ್ ಯಾದವ್, ಸಿದ್ದಾರ್ಥ್ ಕೌಲ್ ರನ್ನು ಈ ಸರಣಿಯಿಂದ ಕೈ ಬಿಡಲಾಗಿದೆ. 

 ಇತ್ತೀಚಿಗೆ  ಮುಗಿದ ಚತುಷ್ಕೋನ ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡಿದ್ದ ಕರ್ನಾಟಕದ ಮನೀಶ್ ಪಾಂಡೆ ಮತ್ತೆ ತಂಡಕ್ಕೆ ಪುನರಾಯ್ಕೆಯಾಗಿದ್ದಾರೆ. ಇವರೊಂದಿಗೆ ಅಂಬಾಟಿ ರಾಯುಡು, ಕೇದಾರ್ ಜಾದವ್ ಕೂಡಾ ತಂಡಕ್ಕೆ ಆಯ್ಕೆಯಾಗಿದ್ದಾರೆ.  

ಇದರೊಂದಿಗೆ ರಾಜಸ್ಥಾನದ 20ರ ಹರೆಯದ ಎಡಗೈ ವೇಗಿ ಖಲೀಲ್ ಅಹಮದ್ ಮೊದಲ ಬಾರಿಗೆ ಟೀಂ ಇಂಡಿಯಾ ಕದ ತಟ್ಟಿದ್ದಾರೆ. ತಂಡಕ್ಕೆ ಆಯ್ಕೆಯಾಗುವ ನಿರೀಕ್ಷೆಯಲ್ಲಿದ್ದ, ಉತ್ತಮ ಫಾರ್ಮ್ನಲ್ಲಿರುವ ಕರ್ನಾಟಕದ ಮಯಾಂಕ್ ಅಗರ್ವಾಲ್ ಮತ್ತೆ ನಿರಾಸೆ ಅನುಭವಿಸಿದ್ದಾರೆ. 

ಭಾರತ ತಂಡ: ರೋಹಿತ್ ಶರ್ಮ (ನಾಯಕ), ಶಿಖರ್ ಧವನ್ (ಉಪ ನಾಯಕ), ಕೆ.ಎಲ್.ರಾಹುಲ್, ಅಂಬಟಿ ರಾಯುಡು, ಮನೀಶ್ ಪಾಂಡೆ, ಕೇದಾರ್ ಜಾದವ್, ಮಹೇಂದ್ರ ಸಿಂಗ್ ಧೋನಿ (ವಿ.ಕೀಪರ್), ದಿನೇಶ್ ಕಾರ್ತಿಕ್, ಹಾರ್ದಿಕ್ ಪಾಂಡ್ಯ, ಕುಲದೀಪ್ ಯಾದವ್, ಯುಜುವೇಂದ್ರ ಚಾಹಲ್, ಅಕ್ಷರ್ ಪಟೇಲ್, ಭುವನೇಶ್ವರ್ ಕುಮಾರ್, ಜಸ್ಪಿçತ್ ಬುಮ್ರಾಹ್, ಶಾರ್ದೂಲ್ ಠಾಕೂರ್, ಖಲೀಲ್ ಅಹಮದ್

ಟಾಪ್ ನ್ಯೂಸ್

Odisha ಕಾಲೇಜಿನ ವಿಡಿಯೋ ಉಡುಪಿಯದ್ದು ಎಂದು ವೈರಲ್: ಕೇಸ್ ದಾಖಲು

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Odisha ಕಾಲೇಜಿನ ವಿಡಿಯೋ ಉಡುಪಿಯದ್ದು ಎಂದು ವೈರಲ್: ಕೇಸ್ ದಾಖಲು

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.