ಗೆಲುವು ಆಕಸ್ಮಿಕವಲ್ಲ: ಅಮಿತ್‌ ಪಂಘಲ್‌


Team Udayavani, Sep 6, 2018, 6:00 AM IST

28.jpg

ಹೊಸದಿಲ್ಲಿ: ಏಶ್ಯನ್‌ ಗೇಮ್ಸ್‌ ಬಾಕ್ಸಿಂಗ್‌ ಫೈನಲ್‌ನಲ್ಲಿ ಒಲಿಂಪಿಕ್‌ ಚಾಂಪಿಯನ್‌ ಹಸನ್‌ಬಾಯ್‌ ದುಸ್ಮತೋವ್‌ ವಿರುದ್ಧ ಸಾಧಿಸಿದ ಗೆಲುವು ಆಕಸ್ಮಿಕವಲ್ಲ, ಮತ್ತೆ ಅವರು ಎದುರಾದರೂ ಗೆದ್ದು ಬರುವ ವಿಶ್ವಾಸವಿದೆ ಎಂಬುದಾಗಿ ಅಮಿತ್‌ ಪಂಘಲ್‌ ಹೇಳಿದ್ದಾರೆ. 49 ಕೆಜಿ ವಿಭಾಗದ ಫೈನಲ್‌ ಹಣಾ ಹಣಿಯಲ್ಲಿ ದುಸ್ಮತೋವ್‌ ವಿರುದ್ಧ 3-2 ಗೆಲುವು ಸಾಧಿಸುವ ಮೂಲಕ ಪಂಘಲ್‌ ಭಾರತಕ್ಕೆ ಏಕೈಕ ಬಾಕ್ಸಿಂಗ್‌ ಚಿನ್ನ ತಂದಿತ್ತಿದ್ದರು. 

“ನಿಜ ಹೇಳಬೇಕೆಂದರೆ, ಅಂದು ನನ್ನ ಮೇಲೆ ಬಹಳ ಒತ್ತಡವಿತ್ತು. ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ನಾನು ಅವರೆದುರು ಸೋತಿರುವುದೇ ಇದಕ್ಕೆ ಕಾರಣ. ಆದರೆ ಏಶ್ಯಾಡ್‌ಗಾಗಿ ಕಠಿನ ತರಬೇತಿ ಪಡೆದು ಆಗಮಿಸಿದ್ದೆ. ಹೀಗಾಗಿ ಅವರನ್ನು ಸೋಲಿಸಬಲ್ಲೆನೆಂಬ ವಿಶ್ವಾಸವಿತ್ತು. ಇದು ಆಕಸ್ಮಿಕವಲ್ಲ. ಮುಂದೆಂದಾದರೂ ದುಸ್ಮ ತೋವ್‌ ಎದುರಾದರೆ ಅವರನ್ನು ಮತ್ತೆ ಸೋಲಿಸಬಲ್ಲೆ’ ಎಂಬುದಾಗಿ ಭಾರತಕ್ಕೆ ಮರಳಿದ ಪಂಘಲ್‌ ಮಾಧ್ಯಮದವರ ಮುಂದೆ ವಿಶ್ವಾಸ ವ್ಯಕ್ತಪಡಿಸಿದರು.

“ನನ್ನ ಅಣ್ಣ ಕೂಡ ಬಾಕ್ಸರ್‌ ಆಗಿದ್ದ. ಆದರೆ ನನಗೋಸ್ಕರ ಇದನ್ನು ಬಿಟ್ಟುಕೊಟ್ಟ. ನಮ್ಮದು ಮಧ್ಯಮ ವರ್ಗದ ಕುಟುಂಬ. ಹೀಗಾಗಿ ಅಣ್ಣ ಸೇನೆಯನ್ನು ಸೇರಿಕೊಂಡು ಕುಟುಂಬಕ್ಕೆ ಆಧಾರವಾಗಿ ನಿಂತ. ನನ್ನ ತಂದೆ ಮತ್ತು ಕೋಚ್‌ ನಟ ಧಮೇಂದ್ರ ಅವರ ಕಟ್ಟಾ ಅಭಿಮಾನಿಗಳು. ಟಿವಿಯಲ್ಲಿ ಅವರ ಸಿನೆಮಾ ಬರುವಾಗ ಜಾಹೀರಾತು ಬ್ರೇಕ್‌ ವೇಳೆಯೂ ಚಾನೆಲ್‌ ಬದ ಲಿಸುತ್ತಿರಲಿಲ್ಲ. ಧರ್ಮೇಂದ್ರ ಅವರನ್ನು ಭೇಟಿ ಮಾಡುವುದು ನನ್ನ ಕನಸು…’ ಎಂದೂ ಪಂಘಲ್‌ ಹೇಳಿದರು.

ಟಾಪ್ ನ್ಯೂಸ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.