ಹಿಂದೆ ಸರಿದ ಭಾಂಬ್ರಿ, ದಿವಿಜ್‌


Team Udayavani, Sep 6, 2018, 6:00 AM IST

32.jpg

ಹೊಸದಿಲ್ಲಿ: ಸರ್ಬಿಯಾ ವಿರುದ್ಧ ಅವರದೇ ನೆಲದಲ್ಲಿ “ಡೇವಿಸ್‌ ಕಪ್‌ ವರ್ಲ್ಡ್ ಗ್ರೂಪ್‌ ಪ್ಲೇ-ಆಫ್’ ಪಂದ್ಯವಾಡಲಿರುವ ಭಾರತಕ್ಕೆ ದೊಡ್ಡ ಮಟ್ಟದ ಆಘಾತ ಎದುರಾಗಿದೆ. ಗಾಯದ ಕಾರಣದಿಂದ ಯೂಕಿ ಭಾಂಬ್ರಿ ಮತ್ತು ದಿವಿಜ್‌ ಶರಣ್‌ ಈ ಕೂಟದಿಂದ ಹಿಂದೆ ಸರಿದಿದ್ದಾರೆ. ಮೀಸಲು ಆಟಗಾರನಾಗಿ ತಂಡ ಸೇರಿಕೊಳ್ಳಲು ಸುಮಿತ್‌ ನಗಾಲ್‌ ನಿರಾಕರಿಸಿದ್ದಾರೆ.

ಮೀಸಲು ಆಟಗಾರನಾಗಿದ್ದ ಸಾಕೇತ್‌ ಮೈನೆನಿ ಈಗ ತಂಡದ ಪೂರ್ಣ ಪ್ರಮಾಣದ ಆಟ ಗಾರನಾಗಿ ಆಯ್ಕೆಯಾಗಿದ್ದಾರೆ. ದಿವಿಜ್‌ ಬದಲು ಎನ್‌. ಶ್ರೀರಾಮ್‌ ಬಾಲಾಜಿ ಅವ ರನ್ನು ಸೇರಿಸಿಕೊಳ್ಳಲಾಗಿದೆ. ಮೀಸಲು ಆಟಗಾರನಾಗಿ ಪುಣೆಯ ಪ್ರತಿಭಾ ನ್ವಿತ ಟೆನಿಸಿಗ ಅರ್ಜುನ್‌ ಖಾಡೆ ಸರ್ಬಿಯಾಕ್ಕೆ ಪಯಣಿಸಲಿದ್ದಾರೆ.

ಜೊಕೋವಿಕ್‌ ಆಡುವುದಿಲ್ಲ
ಭಾರತದೆದುರಿನ ಈ ಸ್ಪರ್ಧೆಯಲ್ಲಿ ವಿಶ್ವದ ಸ್ಟಾರ್‌ ಸಿಂಗಲ್ಸ್‌ ಆಟಗಾರ ನೊವಾಕ್‌ ಜೊಕೋವಿಕ್‌ ಆಡದಿರಲು ನಿರ್ಧರಿಸಿದ್ದಾರೆ. ಇದರೊಂದಿಗೆ ವಿಶ್ವದ ಮಾಜಿ ನಂ.1 ಆಟಗಾರನಾಗಿರುವ ಜೊಕೋ ವಿಕ್‌ ಭಾರತದೆದುರಿನ ಡೇವಿಸ್‌ ಕಪ್‌ ಸೆಣಸಾಟವನ್ನು ಸತತ 2ನೇ ಸಲ ತಪ್ಪಿಸಿಕೊಂಡಂತಾ ಗುತ್ತದೆ.  2014ರಲ್ಲಿ ಬೆಂಗಳೂರಿನಲ್ಲಿ ನಡೆದ ಕೂಟದಿಂದಲೂ ಜೊಕೋ ದೂರ ಉಳಿದಿದ್ದರು. ಹೀಗಾಗಿ 4 ವರ್ಷಗಳ ಹಿಂದಿನ ಸರ್ಬಿಯಾ ತಂಡವನ್ನೇ ಭಾರತ ಈ ಬಾರಿ ಎದುರಿಸಲಿದೆ. ಫಿಲಿಪ್‌ ಕ್ರಾಜಿನೋವಿಕ್‌ ಮತ್ತು ದುಸಾನ್‌ ಲಾಜೋವಿಕ್‌ ಸರ್ಬಿಯಾ ತಂಡದ ಪ್ರಮುಖ ಆಟಗಾರ ರಾಗಿರುತ್ತಾರೆ.

ಸರ್ಬಿಯಾ ಬಲಿಷ್ಠ ತಂಡ
“ಜೊಕೋವಿಕ್‌ ಆಡದಿರುವುದು ಭಾರತದ ಪಾಲಿಗೆ ಶುಭ ಸಮಾಚಾರ. ಆದರೂ ಸರ್ಬಿಯಾ ಬಲಿಷ್ಠ ಆಟಗಾರರ ಪಡೆಯನ್ನು ಹೊಂದಿದೆ. ಹೀಗಾಗಿ ಅವರನ್ನು ಎದುರಿಸುವುದು ಸುಲಭವಲ್ಲ. ಭಾರೀ ಪ್ರಯತ್ನವನ್ನೇ ಮಾಡಬೇಕಾಗುತ್ತದೆ’ ಎಂಬುದಾಗಿ ಭಾರತದ ಡೇವಿಸ್‌ ಕಪ್‌ ತಂಡದ ಕೋಚ್‌ ಜೀಶನ್‌ ಅಲಿ ಹೇಳಿದ್ದಾರೆ.

ಕ್ರಾಜಿನೋವಿಕ್‌ ಅತ್ಯಂತ ಅಪಾಯಕಾರಿ ಆಟಗಾರನಾಗಿದ್ದು, 2014ರ ಬಳಿಕ ಭಾರತದ ವಿರುದ್ಧ ಸಿಂಗಲ್ಸ್‌ನಲ್ಲಿ ಸೋತದ್ದಿಲ್ಲ. ಈಗ ವಿಶ್ವ ರ್‍ಯಾಂಕಿಂಗ್‌ನಲ್ಲಿ 70ರಷ್ಟು ಸ್ಥಾನಗಳ ಪ್ರಗತಿ ಸಾಧಿಸಿಸುª, 33ನೇ ಸ್ಥಾನ ಅಲಂಕರಿಸಿದ್ದಾರೆ. 28ರ ಹರೆಯದ ಲಾಜೋವಿಕ್‌ 2014ರಲ್ಲಿ ಯೂಕಿ ಭಾಂಬ್ರಿ ಅವರನ್ನು ಸೋಲಿಸಿದರೂ ಬಳಿಕ ಸೋಮ್‌ದೇವ್‌ ವಿರುದ್ಧ ಸೋಲನುಭವಿಸಿದ್ದರು.

ಟಾಪ್ ನ್ಯೂಸ್

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

18-uv-fusion

Clay Pot: ಬಡವರ ಫ್ರಿಡ್ಜ್ ಮಣ್ಣಿನ ಮಡಕೆ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.