ಚಹಾ ಮಾರಾಟಕ್ಕಿಳಿದ ಏಶ್ಯಾಡ್‌ ಪದಕ ವಿಜೇತ!


Team Udayavani, Sep 8, 2018, 6:00 AM IST

17.jpg

ಹೊಸದಿಲ್ಲಿ: ಈ ಬಾರಿ ಏಶ್ಯಾಡ್‌ನ‌ಲ್ಲಿ ಭಾರತದ ಕ್ರೀಡಾಪಟುಗಳು ಅತ್ಯುತ್ತಮ ಸಾಧನೆ ತೋರಿದ್ದಾರೆ. ಪದಕ ಸಾಧಕರಿಗೆ ಸರಕಾರಗಳು ದೊಡ್ಡ ಮೊತ್ತದ ಬಹುಮಾನವನ್ನೂ ಘೋಷಿಸಿವೆ. ಆದರೆ ಅಪರಿಚಿತ ಕ್ರೀಡೆ ಸೆಪಕ್‌ ಟಕ್ರಾದಲ್ಲಿ ಕಂಚು ಗೆದ್ದ ಹರೀಶ್‌ ಕುಮಾರ್‌ ಬದುಕಿನಲ್ಲಿ ಮಾತ್ರ ಯಾವುದೇ ಪವಾಡ ಸಂಭವಿಸಿಲ್ಲ. ಯಾರೂ ಬಹುಮಾನ ಘೋಷಿಸಿಲ್ಲ. ಹೀಗಾಗಿ ಜೀವನ ನಿರ್ವಹಣೆಗಾಗಿ ಮತ್ತೆ ತಂದೆ ಯೊಂದಿಗೆ ಚಹಾ ಮಾರಾಟಕ್ಕೆ ಇಳಿದಿದ್ದಾರೆ. ದಿಲ್ಲಿಯ “ಮಂಜುಕಾಟಿಲ್ಲಾ’ ಪ್ರದೇಶದಲ್ಲಿರುವ ತನ್ನ ತಂದೆಯ ಚಹಾ ಅಂಗಡಿಯಲ್ಲಿ ಕೆಲಸ ಮಾಡುತ್ತ ನೆರವಾಗುತ್ತಿದ್ದಾರೆ.

“ನನ್ನ ಕುಟುಂಬದಲ್ಲಿ ಬಹಳ ಜನರಿದ್ದಾರೆ. ಆದರೆ ಆದಾಯದ ಮೂಲ ಮಾತ್ರ ಕಡಿಮೆ. ಕುಟುಂಬಕ್ಕೆ ನೆರ ವಾಗಲು ತಂದೆಯೊಂದಿಗೆ ಚಹಾ ಅಂಗಡಿಯಲ್ಲಿ ಕೆಲಸ ಮಾಡುತ್ತೇನೆ. ತರಬೇತಿಗಾಗಿ 4 ಗಂಟೆ ಮೀಸಲಿಡುತ್ತೇನೆ. ನನ್ನ ಭವಿಷ್ಯಕ್ಕಾಗಿ, ಕುಟುಂಬಕ್ಕೆ ನೆರವಾಗಲು ಉತ್ತಮ ನೌಕರಿಯ ಅಗತ್ಯವಿದೆ’ ಎನ್ನುತ್ತಾರೆ ಹರೀಶ್‌.

“2011ರಲ್ಲಿ ಈ ಕ್ರೀಡೆಯಲ್ಲಿ ತೊಡಗಿಸಿಕೊಂಡೆ. ಟಯರ್‌ ಬಳಿಸಿ ಆಟವಾಡು ತ್ತಿದ್ದಾಗ ನನ್ನನ್ನು ಗಮನಿಸಿದ ಕೋಚ್‌ ಹೇಮ್‌ರಾಜ್‌ “ಸಾಯ್‌’ಗೆ ಪರಿಚಯಿ ಸಿದರು. ಇದಾದ ಬಳಿಕ ಪ್ರತಿ ತಿಂಗಳ ತರಬೇತಿಗಾಗಿ ಸಣ್ಣದೊಂದು ಮೊತ್ತ ಮತ್ತು ಕಿಟ್‌ ದೊರಕುತ್ತಿದೆ. ದೇಶದ ಕ್ರೀಡಾ ಪ್ರತಿಷ್ಠೆ ಹೆಚ್ಚಿಸುವ ಸಲುವಾಗಿ ಪ್ರತಿದಿನ ತರಬೇತಿಯಲ್ಲಿ ತೊಡಗಿಸಿಕೊಳ್ಳುತ್ತಿದ್ದೇನೆ’ ಎಂದು ಹರೀಶ್‌ ಹೇಳಿದ್ದಾರೆ.

ಹರೀಶ್‌ ಅವರ ತಾಯಿ ಏಶ್ಯಾಡ್‌ ತರಬೇತಿ ಸಂದರ್ಭ ಸರಕಾರ ನೀಡಿದ ಸಹಕಾರಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ. ಪ್ರತಿ ತಿಂಗಳು ಆರ್ಥಿಕ ನೆರವು ನೀಡುತ್ತಿರುವ “ಸಾಯ್‌’ಗೆ ಹರೀಶ್‌ ಸಹೋದರ ಧವನ್‌ ಆಭಾರಿಯಾಗಿದ್ದು, ಸಹೋದರನ ಜೀವನ ನಿರ್ವಹಣೆಗೆ ಸರಕಾರಿ ಉದ್ಯೋಗದ ಆವಶ್ಯಕತೆ ಇದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಟಾಪ್ ನ್ಯೂಸ್

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

arvind kejriwal aap

Lok Sabha Election; ಕೇಜ್ರಿವಾಲ್‌ ಸೆರೆ‌ ಆಪ್‌ಗೆ ವರವೇ? ಶಾಪವೇ?

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Apologize for the size of the wrong ad: Supreme to Ramdev

Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್‌ ಗೆ ಸುಪ್ರೀಂ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election; Vigorous fight of new faces in Dakshina Kannada

Lok Sabha Election; ದಕ್ಷಿಣ ಕನ್ನಡದಲ್ಲಿ ಹೊಸ ಮುಖಗಳ ಹುರುಪಿನ ಸೆಣಸಾಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

Shotgun

Shotgun ಶೂಟಿಂಗ್‌ ಅರ್ಹತಾ ಸುತ್ತಿನಲ್ಲಿ ಕರಣ್‌: ವಿವಾದ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

arvind kejriwal aap

Lok Sabha Election; ಕೇಜ್ರಿವಾಲ್‌ ಸೆರೆ‌ ಆಪ್‌ಗೆ ವರವೇ? ಶಾಪವೇ?

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Apologize for the size of the wrong ad: Supreme to Ramdev

Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್‌ ಗೆ ಸುಪ್ರೀಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.