ಓವಲ್‌ ಟೆಸ್ಟ್‌: ಕುಕ್‌ ಅರ್ಧ ಶತಕ


Team Udayavani, Sep 9, 2018, 6:00 AM IST

19.jpg

ಲಂಡನ್‌: ವಿದಾಯ ಪಂದ್ಯ ಆಡುತ್ತಿರುವ ಇಂಗ್ಲೆಂಡ್‌ ಆರಂಭಕಾರ ಅಲಸ್ಟೇರ್‌ ಕುಕ್‌ ಶುಕ್ರವಾರ ಮೊದಲ್ಗೊಂಡ ಓವಲ್‌ ಟೆಸ್ಟ್‌ ಪಂದ್ಯದಲ್ಲಿ 71 ರನ್‌ ಬಾರಿಸಿ ಮಿಂಚಿದ್ದಾರೆ. 7 ವಿಕೆಟಿಗೆ 182 ರನ್‌ ಗಳಿಸಿರುವ ಇಂಗ್ಲೆಂಡ್‌ ಕೊನೆಯ ಅವಧಿಯ ಆಟವನ್ನು ಮುಂದುವರಿಸುತ್ತಿದೆ.

ಟಾಸ್‌ ಗೆದ್ದ ಇಂಗ್ಲೆಂಡ್‌ ಮೊದಲು ಬ್ಯಾಟಿಂಗ್‌ ಆಯ್ದುಕೊಂಡಿತ್ತು. ಕುಕ್‌-ಜೆನ್ನಿಂಗ್ಸ್‌ ಜೋಡಿ ಮೊದಲ ವಿಕೆಟಿಗೆ 60 ರನ್‌ ಗಳಿಸಿ ಉತ್ತಮ ಅಡಿಪಾಯ ನಿರ್ಮಿಸಿತು. ಜೆನ್ನಿಂಗ್ಸ್‌ ಗಳಿಕೆ 23 ರನ್‌. ಈ ಜೋಡಿಯನ್ನು ಜಡೇಜ ಬೇರ್ಪಡಿಸಿದರು. ಮತ್ತೆ ವನ್‌ಡೌನ್‌ನಲ್ಲಿ ಬಂದ ಮೊಯಿನ್‌ ಅಲಿ ಈ ಬಾರಿ ವಿಫ‌ಲರಾಗಲಿಲ್ಲ (50). ದ್ವಿತೀಯ ವಿಕೆಟಿಗೆ 73 ರನ್‌ ಒಟ್ಟುಗೂಡಿತು. ಸ್ಕೋರ್‌ 133ಕ್ಕೆ ಏರಿದಾಗ 190 ಎಸೆತಗಳಲ್ಲಿ 71 ರನ್‌ ಬಾರಿಸಿದ ಕುಕ್‌ ಬುಮ್ರಾಗೆ ಬೌಲ್ಡ್‌ ಆದರು. 

ಈ ಹಂತದಲ್ಲಿ ಭಾರತದ ಬೌಲರ್‌ಗಳು ತಿರುಗೇಟು ನೀಡಿದರು. ಇಂಗ್ಲೆಂಡ್‌ ತೀವ್ರ ಕುಸಿತ ಕಂಡಿತು. ನಾಯಕ ಜೋ ರೂಟ್‌ ಮತ್ತು ಕೀಪರ್‌ ಜಾನಿ ಬೇರ್‌ಸ್ಟೊ ರನ್‌ ಗಳಿಸುವ ಮೊದಲೇ ನಿರ್ಗಮಿಸಿದರು. ಬುಮ್ರಾ ಮತ್ತು ಇಶಾಂತ್‌ ಈ ವಿಕೆಟ್‌ ಉಡಾಯಿಸಿದರು. ಒಂದಕ್ಕೆ 133 ರನ್‌ ಗಳಿಸಿ ಸುಸ್ಥಿತಿಯಲ್ಲಿದ್ದ ಇಂಗ್ಲೆಂಡ್‌ 134ಕ್ಕೆ 4 ವಿಕೆಟ್‌ ಕಳೆದುಕೊಂಡಿತು.

ಎಲ್ಲರೂ ನಿರೀಕ್ಷೆ ಇರಿಸಿದ್ದು ಆರಂಭಕಾರ ಪೃಥ್ವಿ ಶಾ ಮೇಲೆ. ಆದರೆ ಆಯ್ಕೆಯಾದದ್ದು ಹನುಮ ವಿಹಾರಿ. ಇದು ಓವಲ್‌ ಟೆಸ್ಟ್‌ ಪಂದ್ಯದ ಅಚ್ಚರಿ!
ಅಂತಿಮ ಟೆಸ್ಟ್‌ ಪಂದ್ಯಕ್ಕಾಗಿ ಭಾರತ 2 ಬದಲಾವಣೆಗಳೊಂದಿಗೆ ಕಣಕ್ಕಿಳಿಯಿತು. ಸ್ಪಿನ್ನರ್‌ ಆರ್‌. ಅಶ್ವಿ‌ನ್‌ ಮತ್ತು ಆಲ್‌ರೌಂಡರ್‌ ಹಾರ್ದಿಕ್‌ ಪಾಂಡ್ಯ ಬದಲು ಹನುಮ ವಿಹಾರಿ ಮತ್ತು ರವೀಂದ್ರ ಜಡೇಜ ಅವಕಾಶ ಪಡೆದರು. ಆಂಧ್ರಪ್ರದೇಶದ 24ರ ಹರೆಯದ ಹನುಮ ವಿಹಾರಿ ಭಾರತದ 292ನೇ ಟೆಸ್ಟ್‌ ಆಟಗಾರನೆಂಬ ಹೆಗ್ಗಳಿಕೆಗೆ ಪಾತ್ರರಾದರು. ಅವರು ನಾಯಕ ವಿರಾಟ್‌ ಕೊಹ್ಲಿಯಿಂದ “ಟೆಸ್ಟ್‌ ಕ್ಯಾಪ್‌’ ಪಡೆದರು. ಇಂಗ್ಲೆಂಡ್‌ ತನ್ನ ಆಡುವ ಬಳಗದಲ್ಲಿ ಯಾವುದೇ ಬದಲಾವಣೆ ಮಾಡಿಕೊಳ್ಳಲಿಲ್ಲ. ಸೌತಾಂಪ್ಟನ್‌ ಗೆಲುವಿನ ಬಳಗದೊಂದಿಗೆ ಆಡಲಿಳಿಯಿತು.

ಟಾಪ್ ನ್ಯೂಸ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.