ಸೆಹವಾಗ್ ಕಾಲಿಗೆರಗಿದ ಬೆಂಗಳೂರು ಅಭಿಮಾನಿ
Team Udayavani, Sep 11, 2018, 6:05 AM IST
ಬೆಂಗಳೂರು: ವೀರೇಂದ್ರ ಸೆಹವಾಗ್ ಅಂತಾರಾಷ್ಟ್ರೀಯ ಕ್ರಿಕೆಟಿಗೆ ವಿದಾಯ ಹೇಳಿ 3 ವರ್ಷಗಳೇ ಉರುಳಿದರೂ ಅವರ ಕ್ರೇಝ್ ಕಡಿಮೆಯಾಗಿಲ್ಲ. ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದಿದ್ದ ಕ್ರಿಕೆಟ್ ಪಂದ್ಯವೊಂದರಲ್ಲಿ ಅಭಿಮಾನಿಯೋರ್ವ ಅವರ ಕಾಲಿಗೆರಗಿದ್ದೇ ಇದಕ್ಕೆ ಸಾಕ್ಷಿ.
ಈ ಪಂದ್ಯದಲ್ಲಿ ವೀರೇಂದ್ರ ಸೆಹವಾಗ್ ಕೂಡ ಪಾಲ್ಗೊಂಡಿದ್ದರು. ಸಿನಿಮಾ ನಟರಿಗೆ ಏರ್ಪಡಿಸಿದ ಕೂಟ ವೀಕ್ಷಿಸಲು ಹೆಚ್ಚಿನ ಸಂಖ್ಯೆಯಲ್ಲಿ ಅಭಿಮಾನಿಗಳು ಸೇರಿದ್ದರು. ಬ್ಯಾಟಿಂಗ್ ನಡೆಸಲು ಸೆಹವಾಗ್ ಬರುತ್ತಿದ್ದಂತೆ ಅಕ್ರಮವಾಗಿ ಕ್ರೀಡಾಂಗಣದೊಳಕ್ಕೆ ನುಗ್ಗಿದ ಅಭಿಮಾನಿಯೊಬ್ಬ ಓಡಿ ಹೋಗಿ ಸೆಹವಾಗ್ ಕಾಲಿಗೆರಗಿ ನಮಸ್ಕರಿಸಿದ್ದಾನೆ. ವೀರೂ ತಾಳ್ಮೆಯಿಂದ ಆ ಅಭಿಮಾನಿಯ ಬೆನ್ನುತಟ್ಟಿ ಮೇಲಕ್ಕೆತ್ತಿದ್ದಾರೆ. ಈ ವೇಳೆ ಸ್ಥಳಕ್ಕೆ ಆಗಮಿಸಿದ ಭದ್ರತಾ ಸಿಬಂದಿ ಅಭಿಮಾನಿಯನ್ನು ಹೊರಕ್ಕೆ ಎಳೆದೊಯ್ದುರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ