ಸೆಹವಾಗ್ ಕಾಲಿಗೆರಗಿದ ಬೆಂಗಳೂರು ಅಭಿಮಾನಿ
Team Udayavani, Sep 11, 2018, 6:05 AM IST
ಬೆಂಗಳೂರು: ವೀರೇಂದ್ರ ಸೆಹವಾಗ್ ಅಂತಾರಾಷ್ಟ್ರೀಯ ಕ್ರಿಕೆಟಿಗೆ ವಿದಾಯ ಹೇಳಿ 3 ವರ್ಷಗಳೇ ಉರುಳಿದರೂ ಅವರ ಕ್ರೇಝ್ ಕಡಿಮೆಯಾಗಿಲ್ಲ. ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದಿದ್ದ ಕ್ರಿಕೆಟ್ ಪಂದ್ಯವೊಂದರಲ್ಲಿ ಅಭಿಮಾನಿಯೋರ್ವ ಅವರ ಕಾಲಿಗೆರಗಿದ್ದೇ ಇದಕ್ಕೆ ಸಾಕ್ಷಿ.
ಈ ಪಂದ್ಯದಲ್ಲಿ ವೀರೇಂದ್ರ ಸೆಹವಾಗ್ ಕೂಡ ಪಾಲ್ಗೊಂಡಿದ್ದರು. ಸಿನಿಮಾ ನಟರಿಗೆ ಏರ್ಪಡಿಸಿದ ಕೂಟ ವೀಕ್ಷಿಸಲು ಹೆಚ್ಚಿನ ಸಂಖ್ಯೆಯಲ್ಲಿ ಅಭಿಮಾನಿಗಳು ಸೇರಿದ್ದರು. ಬ್ಯಾಟಿಂಗ್ ನಡೆಸಲು ಸೆಹವಾಗ್ ಬರುತ್ತಿದ್ದಂತೆ ಅಕ್ರಮವಾಗಿ ಕ್ರೀಡಾಂಗಣದೊಳಕ್ಕೆ ನುಗ್ಗಿದ ಅಭಿಮಾನಿಯೊಬ್ಬ ಓಡಿ ಹೋಗಿ ಸೆಹವಾಗ್ ಕಾಲಿಗೆರಗಿ ನಮಸ್ಕರಿಸಿದ್ದಾನೆ. ವೀರೂ ತಾಳ್ಮೆಯಿಂದ ಆ ಅಭಿಮಾನಿಯ ಬೆನ್ನುತಟ್ಟಿ ಮೇಲಕ್ಕೆತ್ತಿದ್ದಾರೆ. ಈ ವೇಳೆ ಸ್ಥಳಕ್ಕೆ ಆಗಮಿಸಿದ ಭದ್ರತಾ ಸಿಬಂದಿ ಅಭಿಮಾನಿಯನ್ನು ಹೊರಕ್ಕೆ ಎಳೆದೊಯ್ದುರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ
Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ
Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ