ಸೆಹವಾಗ್ ಕಾಲಿಗೆರಗಿದ ಬೆಂಗಳೂರು ಅಭಿಮಾನಿ
Team Udayavani, Sep 11, 2018, 6:05 AM IST
ಬೆಂಗಳೂರು: ವೀರೇಂದ್ರ ಸೆಹವಾಗ್ ಅಂತಾರಾಷ್ಟ್ರೀಯ ಕ್ರಿಕೆಟಿಗೆ ವಿದಾಯ ಹೇಳಿ 3 ವರ್ಷಗಳೇ ಉರುಳಿದರೂ ಅವರ ಕ್ರೇಝ್ ಕಡಿಮೆಯಾಗಿಲ್ಲ. ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದಿದ್ದ ಕ್ರಿಕೆಟ್ ಪಂದ್ಯವೊಂದರಲ್ಲಿ ಅಭಿಮಾನಿಯೋರ್ವ ಅವರ ಕಾಲಿಗೆರಗಿದ್ದೇ ಇದಕ್ಕೆ ಸಾಕ್ಷಿ.
ಈ ಪಂದ್ಯದಲ್ಲಿ ವೀರೇಂದ್ರ ಸೆಹವಾಗ್ ಕೂಡ ಪಾಲ್ಗೊಂಡಿದ್ದರು. ಸಿನಿಮಾ ನಟರಿಗೆ ಏರ್ಪಡಿಸಿದ ಕೂಟ ವೀಕ್ಷಿಸಲು ಹೆಚ್ಚಿನ ಸಂಖ್ಯೆಯಲ್ಲಿ ಅಭಿಮಾನಿಗಳು ಸೇರಿದ್ದರು. ಬ್ಯಾಟಿಂಗ್ ನಡೆಸಲು ಸೆಹವಾಗ್ ಬರುತ್ತಿದ್ದಂತೆ ಅಕ್ರಮವಾಗಿ ಕ್ರೀಡಾಂಗಣದೊಳಕ್ಕೆ ನುಗ್ಗಿದ ಅಭಿಮಾನಿಯೊಬ್ಬ ಓಡಿ ಹೋಗಿ ಸೆಹವಾಗ್ ಕಾಲಿಗೆರಗಿ ನಮಸ್ಕರಿಸಿದ್ದಾನೆ. ವೀರೂ ತಾಳ್ಮೆಯಿಂದ ಆ ಅಭಿಮಾನಿಯ ಬೆನ್ನುತಟ್ಟಿ ಮೇಲಕ್ಕೆತ್ತಿದ್ದಾರೆ. ಈ ವೇಳೆ ಸ್ಥಳಕ್ಕೆ ಆಗಮಿಸಿದ ಭದ್ರತಾ ಸಿಬಂದಿ ಅಭಿಮಾನಿಯನ್ನು ಹೊರಕ್ಕೆ ಎಳೆದೊಯ್ದುರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ