ಆಫ್ಘಾನಿಸ್ತಾನ ಪ್ರಚಂಡ ಜಯ: ಲಂಕನ್ನರಿಗೆ ಮತ್ತೆ ಮುಖಭಂಗ 


Team Udayavani, Sep 18, 2018, 9:38 AM IST

afghan.jpg

ಅಬುಧಾಬಿ: ಶ್ರೀಲಂಕಾ ವಿರುದ್ಧ ಅದ್ಭುತ ಪ್ರದರ್ಶನ ನೀಡಿದ ಅಫಘಾನಿಸ್ತಾನ ಏಷ್ಯಾ ಕಪ್ ನ್ ಅಚ್ಚರಿ ಫಲಿತಾಂಶ ಕ್ಕೆ ಸಾಕ್ಷಿಯಾಗಿದೆ. ಪಂದ್ಯಾವಳಿಯ ಸೋಮವಾರದ ಮುಖಾಮುಖೀಯಲ್ಲಿ ಶ್ರೀಲಂಕಾ ವಿರುದ್ಧ ಉತ್ತಮ ಬ್ಯಾಟಿಂಗ್‌ ಪ್ರದರ್ಶನ ನೀಡಿದ ಅಫ್ಘಾನಿಸ್ಥಾನ, ಸರಿಯಾಗಿ 50 ಓವರ್‌ಗಳಲ್ಲಿ 249 ರನ್ನಿಗೆ ಆಲೌಟ್‌ ಆಗಿತ್ತು. ಗುರಿ ಬೆನ್ನಟ್ಟಿದ ಶ್ರೀಲಂಕಾ 41.2 ಓವರ್ ಗಳಲ್ಲಿ ಕೇವಲ158 ರನ್ ಗಳಿಗೆ ಅಲ್ ಔಟ್ ಆಯಿತು. 

ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಆಯ್ದುಕೊಂಡ ಅಫ್ಘಾನ್‌ಗೆ ಅಗ್ರ ಕ್ರಮಾಂಕದ ಆಟಗಾರರು ಉತ್ತಮ ಅಡಿಪಾಯ ನಿರ್ಮಿಸಿದರು.  ಆರಂಭಿಕರಾದ ಮೊಹಮ್ಮದ್‌ ಶಾಜಾದ್‌ (34) ಮತ್ತು ಇಹ್ಸಾನುಲ್ಲ (45) 11.4 ಓವರ್‌ಗಳಿಂದ 57 ರನ್‌ ಒಟ್ಟುಗೂಡಿಸಿದ ಬಳಿಕ ರಹಮತ್‌ ಷಾ ಕ್ರೀಸ್‌ ಆಕ್ರಮಿಸಿಕೊಂಡರು. 

ಷಾ ಆಕರ್ಷಕ ಬ್ಯಾಟಿಂಗ್‌
ಅಫ್ಘಾನ್‌ ಸರದಿಯಲ್ಲಿ ಸರ್ವಾಧಿಕ ರನ್‌ ಬಾರಿಸಿದ ಹೆಗ್ಗಳಿಕೆ ಷಾ ಅವರದಾಯಿತು. 90 ಎಸೆತ ನಿಭಾಯಿಸಿದ ಷಾ 5 ಬೌಂಡರಿ ನೆರವಿನಿಂದ 72 ರನ್‌ ಬಾರಿಸಿದರು. ಇದು ಅವರ 12ನೇ ಅರ್ಧ ಶತಕ. ನಾಯಕ ಅಸರ್‌ ಅಫ್ಘಾನ್‌ (1) ಬೇಗನೇ ಪೆವಿಲಿಯನ್‌ ಸೇರಿಕೊಂಡ ಬಳಿಕ ಷಾ-ಹಶ್ಮತುಲ್ಲ ಶಾಹಿದಿ (37) 4ನೇ ವಿಕೆಟಿಗೆ 80 ರನ್‌ ಜತೆಯಾಟ ನಿಭಾಯಿಸಿದರು.

ತಿಸರ ಪೆರೆರ ಘಾತಕ ದಾಳಿ
ಕೊನೆಯ 10 ಓವರ್‌ಗಳಲ್ಲಿ ತಿಸರ ಪೆರೆರ ಘಾತಕ ದಾಳಿ ಸಂಘಟಿಸಿದ್ದರಿಂದ ಅಫ್ಘಾನ್‌ನ ದೊಡ್ಡ ಮೊತ್ತದ ಯೋಜನೆ ವಿಫ‌ಲವಾಯಿತು. ಪೆರೆರ 55 ರನ್ನಿನ್ನು 5 ವಿಕೆಟ್‌ ಕಿತ್ತರು. ಅವರು ಇನ್ನಿಂಗ್ಸ್‌ ಒಂದರಲ್ಲಿ 5 ಪ್ಲಸ್‌ ವಿಕೆಟ್‌ ಕಿತ್ತ 4ನೇ ಸಂದರ್ಭ ಇದಾಗಿದೆ.

ಅಫ್ಘಾನ್ ಬಿಗು ದಾಳಿ 
ಮುಜೀಬ್ ಉರ್ ರೆಹಮಾನ್, ರಶೀದ್ ಖಾನ್, ನಬಿ, ನೈಬ್ ಬಿಗು ದಾಳಿಗೆ ಲಂಕನ್ನರು ಪತರುಗುಟ್ಟಿದರು. ಪ್ರತಿಯೊಬ್ಬರೂ ತಲಾ  2 ವಿಕೆಟ್ ಪಡೆದು ಮಿಂಚಿದರು. 

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.