ಮಹಾರಾಷ್ಟ್ರ ವಿರುದ್ಧ ಎಡವಿದ ಕರ್ನಾಟಕ


Team Udayavani, Sep 21, 2018, 6:15 AM IST

vijay-hazare-maharashtra-kar.jpg

ಬೆಂಗಳೂರು: ದೇಶಿ ಕ್ರಿಕೆಟ್‌ನಲ್ಲಿ ಅಳವಡಿಸುವ ವಿಜೆಡಿ (ವಿ. ಜಯದೇವನ್‌) ನಿಯಮ ಪ್ರಕಾರ ಮಹಾರಾಷ್ಟ್ರ ವಿರುದ್ಧ ಆತಿಥೇಯ ಕರ್ನಾಟಕ ತಂಡ ವಿಜಯ್‌ ಹಜಾರೆ ಏಕದಿನ ಕ್ರಿಕೆಟ್‌ನ ಮೊದಲ ಪಂದ್ಯದಲ್ಲಿ 57 ರನ್‌ ಸೋಲು ಕಂಡಿದೆ.

ಬೆಂಗಳೂರಿನಲ್ಲಿ ಗುರುವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಮಹಾರಾಷ್ಟ್ರ 50 ಓವರ್‌ಗಳಲ್ಲಿ 8 ವಿಕೆಟಿಗೆ 245 ರನ್‌ಗಳಿಸಿತು. ಈ ಸವಾಲಿನ ಮೊತ್ತ ಪೇರಿಸುವ ವೇಳೆ ಮಳೆ ಅಡಚಣೆ ಉಂಟು ಮಾಡಿತು. ಆಗ ಕರ್ನಾಟಕ 22.4 ಓವರ್‌ಗಳಲ್ಲಿ 6 ವಿಕೆಟಿಗೆ 107 ರನ್‌ ಮಾಡಿತ್ತು. ಈ ಅವಧಿಯಲ್ಲಿ ಗೆಲುವಿಗಾಗಿ 165 ರನ್‌ ಗಳಿಸಬೇಕಿತ್ತು.

ಕರ್ನಾಟಕ ಬ್ಯಾಟಿಂಗ್‌ ವೈಫ‌ಲ್ಯ
ಕರ್ನಾಟಕ ತಂಡಕ್ಕೆ ಆರಂಭಿಕರಾದ ಆರ್‌. ಸಮರ್ಥ್ (17), ಮಾಯಾಂಕ್‌ ಅಗರ್ವಾಲ್‌ (12) 38 ರನ್‌ ಆಗುವಷ್ಟರಲ್ಲಿ ಪೆವಿಲಿಯನ್‌ ಸೇರಿಕೊಂಡಿದ್ದರು. ಕರುಣ್‌ ನಾಯರ್‌ ಆಟ ನಾಲ್ಕೇ ರನ್ನಿಗೆ ಮುಗಿಯಿತು.  ಕಳೆದುಕೊಂಡರು. 

ಸಿ.ಎಂ. ಗೌತಮ್‌ (29) ಮತ್ತು ಪವನ್‌ ದೇಶಪಾಂಡೆ (31) ಸ್ವಲ್ಪ ಭರವಸೆ ಮೂಡಿಸಿದರು. ಬಳಿಕ ಬಂದ ಸ್ಟುವರ್ಟ್‌ ಬಿನ್ನಿ (0), ಶ್ರೇಯಸ್‌ ಗೋಪಾಲ್‌ (ಅಜೇಯ 7), ಆರ್‌. ವಿನಯ್‌ ಕುಮಾರ್‌ (ಅಜೇಯ 1) ಅವರಿಂದ ತಂಡವನ್ನು ದಡ ತಲುಪಿಸಲಾಗಲಿಲ್ಲ. ಮಹಾರಾಷ್ಟ್ರ ಪರ ಸತ್ಯಜಿತ್‌ 9ಕ್ಕೆ 2 ವಿಕೆಟ್‌ ಕಿತ್ತು ಮಿಂಚಿದರು.

ಅಂಕಿತ್‌ ಭವೆ° ಅವರ ಅಜೇಯ 104 ರನ್‌ ಮಹಾರಾಷ್ಟ್ರ ಸರದಿಯ ಆಕರ್ಷಣೆಯಾಗಿತ್ತು. 115 ಎಸೆತಗಳ ಈ ಆಕರ್ಷಕ ಆಟದ ವೇಳೆ 10 ಬೌಂಡರಿ ಹಾಗೂ ಒಂದು ಸಿಕ್ಸರ್‌ ಸಿಡಿಯಲ್ಪಟ್ಟಿತ್ತು. ರಾಹುಲ್‌ ತ್ರಿಪಾಠಿ 68 ಎಸೆತಗಳಿಂದ 70 ರನ್‌ ಮಾಡಿದರು (7 ಬೌಂಡರಿ, 2 ಸಿಕ್ಸರ್‌).

ಸಂಕ್ಷಿಪ್ತ ಸ್ಕೋರ್‌: ಮಹಾರಾಷ್ಟ್ರ-50 ಓವರ್‌ಗಳಲ್ಲಿ 8 ವಿಕೆಟಿಗೆ 245 (ಅಂಕಿತ್‌ ಭವೆ° ಅಜೇಯ 104 , ರಾಹುಲ್‌ ತ್ರಿಪಾಠಿ 70, ಅಭಿಮನ್ಯು ಮಿಥುನ್‌ 30ಕ್ಕೆ 2). ಕರ್ನಾಟಕ-22.4 ಓವರ್‌ಗಳಲ್ಲಿ 6 ವಿಕೆಟಿಗೆ 107 ( ಪವನ್‌ ದೇಶಪಾಂಡೆ 31, ಸಿಎಂ. ಗೌತಮ್‌ 29, ಸತ್ಯಜಿತ್‌ 19 ಕ್ಕೆ2).

ಟಾಪ್ ನ್ಯೂಸ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.