ಕರ್ನಾಟಕ ಗಾಲ್ಫ್: ಮಿಂಚಿದ ಕ್ರಿಕೆಟಿಗ ಕರುಣ್ ನಾಯರ್
Team Udayavani, Sep 23, 2018, 6:20 AM IST
ಬೆಂಗಳೂರು: ಖ್ಯಾತ ಕ್ರಿಕೆಟಿಗ ಕರುಣ್ ನಾಯರ್, ಕ್ರೀಡಾ ವಿಶ್ಲೇಷಕ ಚಾರು ಶರ್ಮ ಕರ್ನಾಟಕ ಗಾಲ್ಫ್ ಹಬ್ಬ (ಕೆಜಿಎಫ್) ಮೂರನೇ ದಿನ ಬಹುಮಾನ ಗೆದ್ದು ಸುದ್ದಿಯಾಗಿದ್ದಾರೆ.
ಹವ್ಯಾಸಿ ವಿಭಾಗದಲ್ಲಿ ಇವರು ತಮ್ಮ ಪ್ರತಿಭೆಯನ್ನು ತೋರಿಸಿ ಸೈ ಎನಿಸಿಕೊಂಡರು. ವೃತ್ತಿಪರರ ಮಹಿಳಾ ವಿಭಾಗದಲ್ಲಿ ನೇಹಾ ತ್ರಿಪಾಠಿ, ಅನಿಶಾ ಪಡುಕೋಣೆ ಮಿಂಚಿದರು. ಅಮೆಚೂರ್ ವಿಭಾಗದ ಲಾಂಗೆಸ್ಟ್ ಡ್ರೈವ್ ಸ್ಪರ್ಧೆಯಲ್ಲಿ ಕರುಣ್ ಗೆಲುವು ಸಾಧಿಸಿದರು. ಚಾರು ಶರ್ಮ ರನ್ನರ್ಅಪ್ ಪ್ರಶಸ್ತಿ ಪಡೆದುಕೊಂಡರು. ಮಾಜಿ ಕ್ರಿಕೆಟಿಗ ಅಜಿತ್ ಅಗರ್ರ್ಕರ್ ಕೂಡ ಕೂಟದಲ್ಲಿ ಮಿಂಚಿರುವುದು ವಿಶೇಷವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL; ಲಕ್ನೋ ಸೂಪರ್ ಜೈಂಟ್ಸ್ ಎದುರಾಳಿ:ಚೆನ್ನೈಗೆ ಇದು ಸೇಡಿನ ಪಂದ್ಯ
IPL; ಆಸ್ಟ್ರೇಲಿಯನ್ ಆಲ್ರೌಂಡರ್ ಮಾರ್ಷ್ ಔಟ್
IPL ನಾಯಕರಿಗೆ ದಂಡ, ಕೊಹ್ಲಿಗೂ ದಂಡ ; 29 ಸಲ 200 ರನ್ ನೀಡಿದ ಆರ್ಸಿಬಿ!
IPL; ಮುಂಬೈ ಎದುರು ರಾಜಸ್ಥಾನ್ ಯಶಸ್ವಿ ಗೆಲುವಿನ ಓಟ: ಜೈಸ್ವಾಲ್ ಅಮೋಘ ಶತಕ
IPL 2024; ಏಳು ಪಂದ್ಯ ಸೋತರೂ ಇನ್ನೂ ಆರ್ ಸಿಬಿಗೆ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ವಿವರ
MUST WATCH
ಹೊಸ ಸೇರ್ಪಡೆ
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ
Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ