ಗ್ರ್ಯಾಂಡ್‌ ಫಿನಾಲೆಗೂ ಮುನ್ನ ಅಫ್ಘಾನ್‌ ಟೆಸ್ಟ್‌


Team Udayavani, Sep 25, 2018, 12:37 PM IST

afg.jpg

ದುಬಾೖ: ಏಶ್ಯ ಕಪ್‌ ಕ್ರಿಕೆಟ್‌ನಲ್ಲಿ ಸೋಲಿಲ್ಲದ ಸರದಾರನಾಗಿ ಪ್ರಶಸ್ತಿ ಸುತ್ತಿಗೆ ಲಗ್ಗೆ ಇರಿಸಿರುವ ಭಾರತ, ಮಂಗಳವಾರದ ತನ್ನ ಅಂತಿಮ ಸೂಪರ್‌-4 ಪಂದ್ಯದಲ್ಲಿ ಅಫ್ಘಾನಿಸ್ಥಾನ ವಿರುದ್ಧ ಅದೃಷ್ಟವನ್ನು ಪರೀಕ್ಷಿಸಿಕೊಳ್ಳಲಿದೆ. ರವಿವಾರ ಪಾಕಿಸ್ಥಾನವನ್ನು ಸದೆಬಡಿದ ರೀತಿಯನ್ನು ಗಮನಿಸಿದಾಗ ಟೀಮ್‌ ಇಂಡಿಯಾ ಅಫ್ಘಾನ್‌ ತಂಡಕ್ಕೂ ಅಂಜಿಕೆ ಹುಟ್ಟಿಸುವುದು ಖಚಿತ ಎನ್ನಲಡ್ಡಿಯಿಲ್ಲ.

ಈಗಾಗಲೇ ಫೈನಲ್‌ ಪ್ರವೇಶಿಸಿರುವ ಭಾರತಕ್ಕೆ, ಹಾಗೆಯೇ ಕೂಟದಿಂದ ಹೊರಬಿದ್ದಿರುವ ಅಫ್ಘಾನಿಸ್ಥಾನಕ್ಕೆ ಇದು ಮಹತ್ವದ ಪಂದ್ಯವೇನಲ್ಲ. ಇಲ್ಲಿನ ಫ‌ಲಿತಾಂಶದಿಂದ ಇತ್ತಂಡಗಳಿಗೆ ಆಗಬೇಕಾದ್ದೇನೂ ಇಲ್ಲ. ಆದರೆ ಇದು ಪ್ರತಿಷ್ಠೆಯ ಕಾಳಗವೆಂಬುದು ಸುಳ್ಳಲ್ಲ. ಬದ್ಧ ಎದುರಾಳಿ ಪಾಕಿಸ್ಥಾನಕ್ಕೇ 2 ಸಲ ಶಾಕ್‌ ಟ್ರೀಟ್‌ಮೆಂಟ್‌ ನೀಡಿರುವ ಭಾರತ, ಅಫ್ಘಾನಿಸ್ಥಾನದಂಥ ಅನನುಭವಿ ತಂಡದ ವಿರುದ್ಧ ಜಾರದಂತೆ ಎಚ್ಚರ ವಹಿಸಬೇಕಿದೆ. ಸೋತರೆ ಮರ್ಯಾದೆ ಪ್ರಶ್ನೆ!

ಹಾಗೆಯೇ ಈಗಾಗಲೇ ನಿರ್ಗಮಿ ಸಿದರೂ ಭಾರತದ ವಿರುದ್ಧ ಗೆದ್ದರೆ ಅದು ಅಫ್ಘಾನಿಸ್ಥಾನಕ್ಕೆ ಚಾಂಪಿಯನ್‌ ಆದಷ್ಟೇ ಸಂಭ್ರಮ ತರುವ ಸಂಗತಿ. ಕಾರಣ, ಭಾರತ ಫೈನಲಿಸ್ಟ್‌ ತಂಡ ತಾನೆ! ಅಸYರ್‌ ಅಫ್ಘಾನ್‌ ಬಳಗ ಇಂಥದೊಂದು ಪ್ರಯತ್ನಕ್ಕೆ ಮುಂದಾಗುವುದರಲ್ಲಿ ಅನುಮಾನವಿಲ್ಲ.

ಭಾರತದ ಮೀಸಲು ಸಾಮರ್ಥ್ಯ ಪರೀಕ್ಷೆ ?
ಫೈನಲ್‌ ಟಿಕೆಟ್‌ ಲಭಿಸಿರುವುದರಿಂದ ಈ ಪಂದ್ಯಕ್ಕಾಗಿ ಭಾರತ ತನ್ನ ಮೀಸಲು ಸಾಮರ್ಥ್ಯವನ್ನು ಪರಿಚಯಿಸುವ ಸಾಧ್ಯತೆ ಇದೆ. ಮುಖ್ಯವಾಗಿ ಮಧ್ಯಮ ಕ್ರಮಾಂಕದಲ್ಲಿ ಕೆಲವು ಬದಲಾವಣೆಗಳನ್ನು ಮಾಡಿ ಕೊಳ್ಳಬಹುದು. ಸರಣಿಯುದ್ದಕ್ಕೂ ಆರಂಭಿಕರಾದ ಶಿಖರ್‌ ಧವನ್‌ (327) ಮತ್ತು ರೋಹಿತ್‌ ಶರ್ಮ (269) ಅವರೇ ರನ್‌ ಪ್ರವಾಹ ಹರಿಸುತ್ತ ಬಂದಿದ್ದಾರೆ. ಉಳಿದವರಿಗೆ ಹೆಚ್ಚಿನ ಅವಕಾಶ ಲಭಿಸಿದರೆ ಹೇಗೆ ಬ್ಯಾಟಿಂಗ್‌ ನಡೆಸಿಯಾರೆಂಬ ಪ್ರಶ್ನೆಗೆ ತುರ್ತಾಗಿ ಉತ್ತರ ಕಂಡುಕೊಳ್ಳಬೇಕಿದೆ.

ಟಾಪ್ ನ್ಯೂಸ್

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1-asaas

Mumbai Indians; ಹಾರ್ದಿಕ್‌ ಪಾಂಡ್ಯ, ಬೌಷರ್‌ ಮೌನ!

1-wewewqe

‘Bangaluru’: ಅನ್‌ಬಾಕ್ಸ್‌  ಸಮಾರಂಭದಲ್ಲಿ ಆರ್‌ಸಿಬಿ ವನಿತೆಯರು

1-saddas-aa-4

IPL:ರಾಹುಲ್‌ ಫಿಟ್‌; ಕೀಪಿಂಗ್‌ ಡೌಟ್‌

1-saddas-aa-3

IPL; ಬೆಂಗಳೂರಿನಲ್ಲಿ ಅಭ್ಯಾಸ ಆರಂಭಿಸಿದ ಕೊಹ್ಲಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

7-mng

ಚೆಂಡೆ ಬಡಿಯುತ್ತ ಬಂದು ತಂಡದಿಂದ ಪ್ರಶ್ನೆ: ಚಕಮಕಿ, ದೂರು ದಾಖಲು

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

6-mng

Nandini Brand: 50 ಐಸ್‌ ಕ್ರೀಂ ಮಾರುಕಟ್ಟೆಗೆ

Bangalore: ರಾಜಧಾನಿ 14 ಕೆರೆಗಳಿಗೆ ಕೆ.ಸಿ.ವ್ಯಾಲಿ ನೀರು

Bangalore: ರಾಜಧಾನಿ 14 ಕೆರೆಗಳಿಗೆ ಕೆ.ಸಿ.ವ್ಯಾಲಿ ನೀರು

5-mng

Mangaluru: ರೋಗಿಗಳಲ್ಲಿ ಭರವಸೆ ತುಂಬುವ ಕೆಲಸವಾಗಲಿ: ರೈ| ರೆ| ಡಾ| ಸಲ್ಡಾನ್ಹಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.