ಗ್ರ್ಯಾಂಡ್‌ ಫಿನಾಲೆಗೂ ಮುನ್ನ ಅಫ್ಘಾನ್‌ ಟೆಸ್ಟ್‌


Team Udayavani, Sep 25, 2018, 12:37 PM IST

afg.jpg

ದುಬಾೖ: ಏಶ್ಯ ಕಪ್‌ ಕ್ರಿಕೆಟ್‌ನಲ್ಲಿ ಸೋಲಿಲ್ಲದ ಸರದಾರನಾಗಿ ಪ್ರಶಸ್ತಿ ಸುತ್ತಿಗೆ ಲಗ್ಗೆ ಇರಿಸಿರುವ ಭಾರತ, ಮಂಗಳವಾರದ ತನ್ನ ಅಂತಿಮ ಸೂಪರ್‌-4 ಪಂದ್ಯದಲ್ಲಿ ಅಫ್ಘಾನಿಸ್ಥಾನ ವಿರುದ್ಧ ಅದೃಷ್ಟವನ್ನು ಪರೀಕ್ಷಿಸಿಕೊಳ್ಳಲಿದೆ. ರವಿವಾರ ಪಾಕಿಸ್ಥಾನವನ್ನು ಸದೆಬಡಿದ ರೀತಿಯನ್ನು ಗಮನಿಸಿದಾಗ ಟೀಮ್‌ ಇಂಡಿಯಾ ಅಫ್ಘಾನ್‌ ತಂಡಕ್ಕೂ ಅಂಜಿಕೆ ಹುಟ್ಟಿಸುವುದು ಖಚಿತ ಎನ್ನಲಡ್ಡಿಯಿಲ್ಲ.

ಈಗಾಗಲೇ ಫೈನಲ್‌ ಪ್ರವೇಶಿಸಿರುವ ಭಾರತಕ್ಕೆ, ಹಾಗೆಯೇ ಕೂಟದಿಂದ ಹೊರಬಿದ್ದಿರುವ ಅಫ್ಘಾನಿಸ್ಥಾನಕ್ಕೆ ಇದು ಮಹತ್ವದ ಪಂದ್ಯವೇನಲ್ಲ. ಇಲ್ಲಿನ ಫ‌ಲಿತಾಂಶದಿಂದ ಇತ್ತಂಡಗಳಿಗೆ ಆಗಬೇಕಾದ್ದೇನೂ ಇಲ್ಲ. ಆದರೆ ಇದು ಪ್ರತಿಷ್ಠೆಯ ಕಾಳಗವೆಂಬುದು ಸುಳ್ಳಲ್ಲ. ಬದ್ಧ ಎದುರಾಳಿ ಪಾಕಿಸ್ಥಾನಕ್ಕೇ 2 ಸಲ ಶಾಕ್‌ ಟ್ರೀಟ್‌ಮೆಂಟ್‌ ನೀಡಿರುವ ಭಾರತ, ಅಫ್ಘಾನಿಸ್ಥಾನದಂಥ ಅನನುಭವಿ ತಂಡದ ವಿರುದ್ಧ ಜಾರದಂತೆ ಎಚ್ಚರ ವಹಿಸಬೇಕಿದೆ. ಸೋತರೆ ಮರ್ಯಾದೆ ಪ್ರಶ್ನೆ!

ಹಾಗೆಯೇ ಈಗಾಗಲೇ ನಿರ್ಗಮಿ ಸಿದರೂ ಭಾರತದ ವಿರುದ್ಧ ಗೆದ್ದರೆ ಅದು ಅಫ್ಘಾನಿಸ್ಥಾನಕ್ಕೆ ಚಾಂಪಿಯನ್‌ ಆದಷ್ಟೇ ಸಂಭ್ರಮ ತರುವ ಸಂಗತಿ. ಕಾರಣ, ಭಾರತ ಫೈನಲಿಸ್ಟ್‌ ತಂಡ ತಾನೆ! ಅಸYರ್‌ ಅಫ್ಘಾನ್‌ ಬಳಗ ಇಂಥದೊಂದು ಪ್ರಯತ್ನಕ್ಕೆ ಮುಂದಾಗುವುದರಲ್ಲಿ ಅನುಮಾನವಿಲ್ಲ.

ಭಾರತದ ಮೀಸಲು ಸಾಮರ್ಥ್ಯ ಪರೀಕ್ಷೆ ?
ಫೈನಲ್‌ ಟಿಕೆಟ್‌ ಲಭಿಸಿರುವುದರಿಂದ ಈ ಪಂದ್ಯಕ್ಕಾಗಿ ಭಾರತ ತನ್ನ ಮೀಸಲು ಸಾಮರ್ಥ್ಯವನ್ನು ಪರಿಚಯಿಸುವ ಸಾಧ್ಯತೆ ಇದೆ. ಮುಖ್ಯವಾಗಿ ಮಧ್ಯಮ ಕ್ರಮಾಂಕದಲ್ಲಿ ಕೆಲವು ಬದಲಾವಣೆಗಳನ್ನು ಮಾಡಿ ಕೊಳ್ಳಬಹುದು. ಸರಣಿಯುದ್ದಕ್ಕೂ ಆರಂಭಿಕರಾದ ಶಿಖರ್‌ ಧವನ್‌ (327) ಮತ್ತು ರೋಹಿತ್‌ ಶರ್ಮ (269) ಅವರೇ ರನ್‌ ಪ್ರವಾಹ ಹರಿಸುತ್ತ ಬಂದಿದ್ದಾರೆ. ಉಳಿದವರಿಗೆ ಹೆಚ್ಚಿನ ಅವಕಾಶ ಲಭಿಸಿದರೆ ಹೇಗೆ ಬ್ಯಾಟಿಂಗ್‌ ನಡೆಸಿಯಾರೆಂಬ ಪ್ರಶ್ನೆಗೆ ತುರ್ತಾಗಿ ಉತ್ತರ ಕಂಡುಕೊಳ್ಳಬೇಕಿದೆ.

ಟಾಪ್ ನ್ಯೂಸ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

14-uv-fusion

Role: ಸಮಾಜದ ಸ್ವಾಸ್ತ್ಯ ಕಾಪಾಡುವಲ್ಲಿ ನಮ್ಮ ಪಾತ್ರ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

13-sister

Elder Sister: ಅಕ್ಕ ಅನ್ನೋ ಮಾತೃ ಸ್ವರೂಪಿಣಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.