ಟೈಟಾನ್ಸ್‌  ಹೊಡೆತಕ್ಕೆ ಮಗುಚಿದ ಪಾಟ್ನಾ


Team Udayavani, Oct 20, 2018, 8:55 AM IST

16.jpg

ಪಾಟ್ನಾ: ಇಲ್ಲಿನ ಶಿವಛತ್ರಪತಿ ನ್ಪೋರ್ಟ್ಸ್ ಕಾಂಪ್ಲೆಕ್ಸ್‌ನಲ್ಲಿ ನಡೆದ ಪುಣೆ ಚರಣದ ಪ್ರೊ ಕಬಡ್ಡಿ ವಲಯ “ಬಿ’ ಪಂದ್ಯದಲ್ಲಿ ಪಾಟ್ನಾ ಪೈರೇಟ್ಸ್‌ ವಿರುದ್ಧ 31-35 ಅಂತರದಿಂದ ತೆಲುಗು ಟೈಟಾನ್ಸ್‌ ಜಯಭೇರಿ ಬಾರಿಸಿದೆ. ದಿನದ ಎರಡನೇ ಪಂದ್ಯದಲ್ಲಿ ಆತಿಥೇಯ ಪುಣೇರಿ ಪಲ್ಟಾನ್ಸ್‌ ತಂಡವು ಜೈಪುರ ಪಿಂಕ್‌ ಪ್ಯಾಂಥರ್ ತಂಡವನ್ನು 29-25 ಅಂಕಗಳಿಂದ ಕೆಡಸಿದೆ. ಟ್ಯಾಕಲ್‌ ಮೂಲಕವೇ ಪುಣೇರಿ ಗರಿಷ್ಠ 18 ಅಂಕ ಗಳಿಸಿ ಮೇಲುಗೈ ಸಾಧಿಸಲು ಯಶಿಸ್ವಯಾಗಿದೆ. 

ಸೂಪರ್‌ ರೈಡ್‌ ಮತ್ತು ಟ್ಯಾಕಲ್‌ ಮೂಲಕ ಹಾಲಿ ಚಾಂಪಿಯನ್‌ ಪಾಟ್ನಾ ತಂಡವನ್ನು ಕಟ್ಟಿಹಾಕಲು ತೆಲುಗು ಟೈಟಾನ್ಸ್‌ ಯಶಸ್ವಿಯಾಯಿತು. ಪಾಟ್ನಾ ಆಟಗಾರರನ್ನು ಅದರಲ್ಲಿಯೂ ವಿಶೇಷವಾಗಿ ಪ್ರದೀಪ್‌ ನರ್ವಾಲ್‌ ರೈಡ್‌ಗೆ ಇಳಿದಾಗ ತೆಲುಗು ಆಟಗಾರರು ಅದ್ಭುತ ವ್ಯೂಹ ರಚಿಸಿ ಅವರನ್ನು ಹಿಡಿಯಲು ಪ್ರಯತ್ನಿಸುತ್ತಿದ್ದರು. ಇದರಿಂದ ಪಾಟ್ನಾ ಅಂಕ ಗಳಿಸಲು ಹಿನ್ನಡೆ ಆಯಿತು. ಕೊನೆಕ್ಷಣದವರವೆಗೂ ತೀವ್ರ ಹೋರಾಟದಿಂದ ಈ ಕಾದಾಟದಲ್ಲಿ ಪಾಟ್ನಾ ಅಂತಿಮವಾಗಿ ಅಲ್ಪ ಅಂತರದಿಂದ ಶರಣಾಯಿತು. ಇದು ಈ ಕೂಟದಲ್ಲಿ ಪಾಟ್ನಾ ಕಂಡ ಎರಡನೇ ಸೋಲು. ಚೆನ್ನೈ ಚರಣದ ಮೊದಲ ಪಂದ್ಯದಲ್ಲಿ ಆತಿಥೇಯ ತಮಿಳ್‌ ತಲೈವಾಸ್‌ ವಿರುದ್ಧ ಪಾಟ್ನಾ ಸೋಲು ಅನುಭವಿಸಿತ್ತು. ಇದಾದ ಬಳಿಕ ಸತತ ಎರಡು ಪಂದ್ಯವನ್ನು ಪಾಟ್ನಾ ಗೆದ್ದಿತ್ತು. ಎರಡು ಕೂಡ ಯುಪಿ ಯೋಧಾ ವಿರುದ್ಧವೇ ಆಗಿತ್ತು ಎನ್ನುವುದು ವಿಶೇಷ. ಪಾಟ್ನಾ ರೈಡ್‌ನ‌ಲ್ಲಿ 19 ಅಂಕ ಪಡೆದಿತ್ತು. ಮಂಜಿತ್‌ 16 ರೈಡಿಂಗ್‌ನಲ್ಲಿ 8 ಅಂಕ ಪಡೆದರೆ ಪ್ರದೀಪ್‌ ಮತ್ತು ಜೈದೀಪ್‌ ತಲಾ ಐದಂಕ ಗಳಿಸಿದರು. 

ಟೈಟಾನ್ಸ್‌ಗೆ 3ನೇ ಗೆಲುವು 
20 ಬಾರಿ ರೈಡ್‌ ಮಾಡಿದ ರಾಹುಲ್‌ ಚೌಧರಿ ಏಳಂಕ ಪಡೆದು ತಂಡದ ಗೆಲುವಿಗೆ ತನ್ನ ಕೊಡುಗೆ ಸಲ್ಲಿಸಿದರು. ಇದು ತೆಲುಗು ಈ ಕೂಟದಲ್ಲಿ ದಾಖಲಿಸಿದ ಮೂರನೇ ಗೆಲುವು ಆಗಿದೆ. ಆರಂಭದ ಎರಡು ಪಂದ್ಯಗಳಲ್ಲಿ ತಮಿಳ್‌ ಮತ್ತು ಯುಪಿ ವಿರುದ್ಧ ಜಯಭೇರಿ ಬಾರಿಸಿದ್ದ ತೆಲುಗು ಈ ಹಿಂದಿನ ಪಂದ್ಯದಲ್ಲಿ ಬಂಗಾಲ್‌ ವಾರಿಯರ್ ವಿರುದ್ಧ ಸೋಲು ಅನುಭವಿಸಿತ್ತು. ಟ್ಯಾಕಲ್‌ನಲ್ಲಿ ಗಮನ ಸೆಳೆದ ವಿಶಾಲ್‌ ಭಾರಧ್ವಾಜ್‌ 6 ಅಂಕ ಗಳಿಸಿದರು. ಅವರಲ್ಲದೇ ನೀಲೇಶ್‌ ಸಾಳುಂಕೆ ಐದಂಕ, ಅಬೋಜರ್‌ ಮಿಗಾನಿ ಐದಂಕ ಪಡೆದು ತಂಡದ ಗೆಲುವಿಗೆ ಸಹಕರಿಸಿದರು. ತೆಲುಗು  ಟ್ಯಾಕಲ್‌ನಲ್ಲಿ ಗರಿಷ್ಠ 15 ಅಂಕ ಗಳಿಸಿತ್ತು.

ಟಾಪ್ ನ್ಯೂಸ್

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.