ರೋಮನ್‌ ನೋವಿನ ವಿದಾಯ;WWE ಚಾಂಪಿಯನ್‌ಗೆ ಮಾರಕ ಕಾಯಿಲೆ! 


Team Udayavani, Oct 24, 2018, 10:59 AM IST

1-ddf.jpg

ವಾಷಿಂಗ್ಟನ್‌: ಡಬ್ಲ್ಯೂಡಬ್ಲ್ಯೂಇನಲ್ಲಿ ನಾಲ್ಕು ಬಾರಿ ಚಾಂಪಿಯನ್‌ ಎಣಿಸಿಕೊಂಡಿದ್ದ ರೋಮನ್‌ ರೈನ್ಸ್‌  ಮಾರಕ ಕಾಯಿಲೆಯಿಂದ ಬಳಲುತ್ತಿರುವ ಹಿನ್ನಲೆಯಲ್ಲಿ ಹೋರಾಟ ಲೋಕಕ್ಕೆ ಭಾವಪೂರ್ಣ ವಿದಾಯ ಹೇಳಿ ಅಭಿಮಾನಿಗಳಲ್ಲಿ ತೀವ್ರ ನಿರಾಸೆ ಮತ್ತು ದುಃಖ ತಂದಿಟ್ಟಿದ್ದಾರೆ.

ಅಪಾರ ಅಭಿಮಾನಿಗಳನ್ನು ಸಂಪಾದಿಸಿದ್ದ 33 ರ ಹರೆಯದ ಕುಸ್ತಿ ಪಟು ರೋಮನ್‌ ರೈನ್ಸ್‌ ಹಲವು ಪಂದ್ಯಗಳಲ್ಲಿ ಗೆಲ್ಲುವ ಮೂಲಕ ನಾಲ್ಕು ಬಾರಿ ಚಾಂಪಿಯನ್‌ ಎನಿಸಿಕೊಂಡಿದ್ದರು. 

ಅಚ್ಚರಿಯೆಂದರೆ ಕಳೆದ 11 ವರ್ಷಗಳಿಂದ ಮಾರಕ ಲ್ಯುಕೇಮಿಯಾ(ರಕ್ತದ ಕ್ಯಾನ್ಸರ್‌) ಕಾಯಿಲೆಯಿಂದ ಬಳಲುತ್ತಿದ್ದ ರೋಮನ್‌ ರೈನ್ಸ್‌ ಅವರಿಗೆ ಇದೀಗ ಕಾಯಿಲೆ ಉಲ್ಬಣವಾಗಿರುವ ಹಿನ್ನಲೆಯಲ್ಲಿ ವಿದಾಯ ಹೇಳುವುದು ಅನಿವಾರ್ಯವಾಗಿದೆ. 

‘ಥ್ಯಾಂಕ್‌ ಯೂ ರೋಮನ್‌’ ಎನ್ನುವ ಹ್ಯಾಶ್‌ ಟ್ಯಾಗ್‌ ಬಳಸಿ ಅಭಿಮಾನಿಗಳು ಸಾಮಾಜಿಕ ತಾಣಗಳಲ್ಲಿ  ಬೆಂಬಲ ನೀಡುತ್ತಿದ್ದು  ಆರೋಗ್ಯಕ್ಕಾಗಿ ಪ್ರಾರ್ಥಿಸುತ್ತಿದ್ದಾರೆ. ನಿಮ್ಮೆಲ್ಲರ ಹಾರೈಕೆಗಳೊಂದಿಗೆ  ಮತ್ತೆ ಅಖಾಡಕ್ಕೆ ಮರಳುವುದಾಗಿ ರೋಮನ್‌ ಅಭಿಮಾನಿಗಳಿಗೆ ವಿಶ್ವಾಸ ತುಂಬಿದ್ದಾರೆ. 

ರಣಕಣದಲ್ಲಿ ಜಿದ್ದಿಗೆ ಬಿದ್ದು ಹೋರಾಟ ನಡೆಸಿದ್ದ ಇತರ ಕುಸ್ತಿ ಪಟುಗಳೂ ರೋಮನ್‌ ಅವರನ್ನು ಅಪ್ಪಿಕೊಂಡು ಭಾವಪೂರ್ಣ ವಿದಾಯ ಹೇಳಿದ್ದಾರೆ. ಅಭಿಮಾನಿಗಳು ಕಣ್ಣೀರಿನ ಹೊಳೆಯನ್ನು ಹರಿಸಿದ್ದಾರೆ. 

ಮಾರಕ ಕಾಯಿಲೆಯಿಂದ ಕುಂದಿ ಹೋಗುತ್ತಿರುವ ರೋಮನ್‌ ಚಿನ್ನದ ಬೆಲ್ಟ್ ಮರಳಿಸಿ ವಿದಾಯ ಹೇಳುವ ವೇಳೆ ಕಣ್ಣಂಚಲ್ಲಿ ನೀರು ಜಿನುಗುತ್ತಿತ್ತು. 

ಟಾಪ್ ನ್ಯೂಸ್

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1ewewwewqqewqeqe

India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್‌ ಹೇಳಿಕೆಗೆ ಆಕ್ರೋಶ

IMD

North Karnataka; ಹಲವು ಜಿಲ್ಲೆಗಳಲ್ಲಿ ಎರಡು ದಿನ ಉಷ್ಣ ಅಲೆ ಸಾಧ್ಯತೆ

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

32

Politics: ಟಿಕೆಟ್‌ ಹಂಚಿಕೆ ಮರುಪರಿಶೀಲಿಸಿ ಎಂದ ವೀಣಾ ಬೆಂಬಲಿಗರಿಗೆ ಸಿಎಂ ತಿರುಗೇಟು

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1ewewwewqqewqeqe

India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್‌ ಹೇಳಿಕೆಗೆ ಆಕ್ರೋಶ

IMD

North Karnataka; ಹಲವು ಜಿಲ್ಲೆಗಳಲ್ಲಿ ಎರಡು ದಿನ ಉಷ್ಣ ಅಲೆ ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.